AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು 20 ಯುವಕರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಎಲ್ಲ ಫೋನ್​​ಗಳನ್ನು 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ
20 boyfriends and 20 iPhones
ಅಕ್ಷತಾ ವರ್ಕಾಡಿ
|

Updated on: Jul 09, 2024 | 1:13 PM

Share

ಯುವತಿಯೊಬ್ಬಳು ಸಿಟಿಯಲ್ಲಿ ಹೊಸ ಮನೆ ಖರೀದಿಸಲು 20 ಯುವಕರ ಜೊತೆಗೆ ಪ್ರೇಮದ ನಾಟಕವಾಡಿದ್ದಾಳೆ. 20 ಯುವಕರನ್ನು ತನ್ನ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಅವರೊಂದಿಗೆ ಬ್ರೇಕ್​ ಅಪ್​ ಮಾಡಿಕೊಂಡು ಲಕ್ಷ ಲಕ್ಷ ಬೆಲೆ ಬಾಳುವ ಬರೋಬ್ಬರಿ 20 ಐಫೋನ್​​​ಗಳನ್ನು ಮಾರಿ ಹೊಸ ಮನೆ ಖರೀದಿಸಿದ್ದಾಳೆ. ಈ ಘಟನೆ ಚೀನಾದಲ್ಲಿ ನಡೆದಿದೆ.

ಚೀನಾದ ಮೂಲದ ಈ ಯುವತಿಯ ಹೆಸರು Xiaoli. ಸದ್ಯ ಈಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್​​ಗಳು ಹರಿದಾಡುತ್ತಿದೆ. ವಾಸ್ತವವಾಗಿ ಈ ಘಟನೆ 2016ರಲ್ಲಿ ನಡೆದಿದೆ. @tech_grammm ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈಕೆಯ ಕುರಿತು ಹಾಕಲಾದ ಫೋಸ್ಟ್​ ಒಂದು ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಮೇ 06ರಂದು ಹಂಚಿಕೊಂಡಿರುವ ಈ ಪೋಸ್ಟ್​ ಇಲ್ಲಿಯವರೆಗೆ 187,016 ಲೈಕ್ಸ್​ಗಳನ್ನು ಪಡೆದುಕೊಂಡಿದೆ.

ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by Tech Grammm (@tech_grammm)

ಇದನ್ನೂ ಓದಿ: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು ಈ ರೀತಿ ಪ್ಲ್ಯಾನ್​ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ನ ಎಲ್ಲ ಐಫೋನ್​​ಗಳನ್ನು ಭಾರತದ ಕರೆನ್ಸಿಯ ಅಂದಾಜಿನ ಪ್ರಕಾರ 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ