AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ವ್ಯಕ್ತಿಯೊಬ್ಬರು ಹೋಟೆಲಿನ ವೇಯ್ಟರ್​​​ಗಳ ಸೇವೆಯನ್ನು ಮೆಚ್ಚಿ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿತ್ತಾರೆ. ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಬಿಲ್​​ನ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ.  ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​
20 lakh Tip
ಅಕ್ಷತಾ ವರ್ಕಾಡಿ
|

Updated on: Jan 25, 2024 | 11:23 AM

Share

ವಾರಾಂತ್ಯದಲ್ಲಿ ಮನೆಯವರೊಂದಿಗೆ ಹೊರಗಡೆ ಹೋಗಿ ಊಟ ಮಾಡುವುದು ಸಾಮಾನ್ಯವಾಗಿದೆ. ಹೋಟೆಲ್​​ ಸಿಬ್ಬಂದಿಗಳ ಸೇವೆ ಇಷ್ಟವಾದರೆ 200 ಅಥವಾ 300 ಹೆಚ್ಚೆಂದರೆ 500 ರೂಪಾಯಿ ಟಿಪ್ಸ್​​ ನೀಡಿ ಬರುವುದುಂಟು. ಆದರೆ ದುಬೈನ ಸಾಲ್ಟ್ ಬೇ ರೆಸ್ಟೋರೆಂಟ್​​​ನಲ್ಲಿ ವ್ಯಕ್ತಿಯೊಬ್ಬರು ತನ್ನ ಕುಟುಂಬದೊಂದಿಗೆ ಬಂದು ತಿಂದು ಕುಡಿದು ಮೋಜು ಮಸ್ತಿ ಮಾಡಿ, ಅಂತ್ಯದಲ್ಲಿ ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟಿದ್ದಾರೆ. ವ್ಯಕ್ತಿಯ ಬಿಲ್​​​​ನ ಫೋಟೋವನ್ನು ಹೋಟೆಲಿನ ಬಾಣಸಿಗರೊಬ್ಬರು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಒಟ್ಟು ಮೊತ್ತ ಕೋಟಿ ತಲುಪಿದೆ.ಸದ್ಯ ಬಿಲ್​​ ಕಂಡು ನೆಟ್ಟಿಗರು ದಂಗಾಗಿದ್ದಾರೆ.

ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರೊಂದಿಗೆ ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ‘ಹಣ ಹೀಗೆ ಬರುತ್ತದೆ ಮತ್ತು ಹೀಗೆ ಹೋಗುತ್ತದೆ’. ಬಿಲ್​​​ನಲ್ಲಿ ಒಟ್ಟು ಮೊತ್ತ 90 ಲಕ್ಷ ರೂಪಾಯಿಗಳನ್ನು ನೋಡಬಹುದು. ವೈರಲ್​​ ಬಿಲ್​​ನಲ್ಲಿ 3,75,000 ರೂ.ಗಳ ಆಹಾರ ಮತ್ತು 65 ಲಕ್ಷ ರೂ. ಡ್ರಿಂಕ್ಸ್​​​​ಗಳಿಗಳ ಮೊತ್ತವನ್ನು ಕಾಣಬಹುದು. ಇದಲ್ಲದೇ ಹೋಟೆಲಿನ ಸೇವೆಯನ್ನು ಮೆಚ್ಚಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿರುವುದನ್ನು ಕಾಬಹುದು.

View this post on Instagram

A post shared by Nusr_et#Saltbae (@nusr_et)

ಇದನ್ನೂ ಓದಿ: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಜೊತೆಗೆ 2.19 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ. ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಒಟ್ಟು ಮೊತ್ತ ಕೋಟಿ ರೂಪಾಯಿಗೆ ಸಮೀಪಿಸಿದ್ದು, ನೆಟ್ಟಿಗರು ಶಾಕ್​​​ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ