AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ವ್ಯಕ್ತಿಯೊಬ್ಬರು ಹೋಟೆಲಿನ ವೇಯ್ಟರ್​​​ಗಳ ಸೇವೆಯನ್ನು ಮೆಚ್ಚಿ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿತ್ತಾರೆ. ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಬಿಲ್​​ನ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ.  ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​
20 lakh Tip
ಅಕ್ಷತಾ ವರ್ಕಾಡಿ
|

Updated on: Jan 25, 2024 | 11:23 AM

Share

ವಾರಾಂತ್ಯದಲ್ಲಿ ಮನೆಯವರೊಂದಿಗೆ ಹೊರಗಡೆ ಹೋಗಿ ಊಟ ಮಾಡುವುದು ಸಾಮಾನ್ಯವಾಗಿದೆ. ಹೋಟೆಲ್​​ ಸಿಬ್ಬಂದಿಗಳ ಸೇವೆ ಇಷ್ಟವಾದರೆ 200 ಅಥವಾ 300 ಹೆಚ್ಚೆಂದರೆ 500 ರೂಪಾಯಿ ಟಿಪ್ಸ್​​ ನೀಡಿ ಬರುವುದುಂಟು. ಆದರೆ ದುಬೈನ ಸಾಲ್ಟ್ ಬೇ ರೆಸ್ಟೋರೆಂಟ್​​​ನಲ್ಲಿ ವ್ಯಕ್ತಿಯೊಬ್ಬರು ತನ್ನ ಕುಟುಂಬದೊಂದಿಗೆ ಬಂದು ತಿಂದು ಕುಡಿದು ಮೋಜು ಮಸ್ತಿ ಮಾಡಿ, ಅಂತ್ಯದಲ್ಲಿ ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟಿದ್ದಾರೆ. ವ್ಯಕ್ತಿಯ ಬಿಲ್​​​​ನ ಫೋಟೋವನ್ನು ಹೋಟೆಲಿನ ಬಾಣಸಿಗರೊಬ್ಬರು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಒಟ್ಟು ಮೊತ್ತ ಕೋಟಿ ತಲುಪಿದೆ.ಸದ್ಯ ಬಿಲ್​​ ಕಂಡು ನೆಟ್ಟಿಗರು ದಂಗಾಗಿದ್ದಾರೆ.

ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರೊಂದಿಗೆ ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ‘ಹಣ ಹೀಗೆ ಬರುತ್ತದೆ ಮತ್ತು ಹೀಗೆ ಹೋಗುತ್ತದೆ’. ಬಿಲ್​​​ನಲ್ಲಿ ಒಟ್ಟು ಮೊತ್ತ 90 ಲಕ್ಷ ರೂಪಾಯಿಗಳನ್ನು ನೋಡಬಹುದು. ವೈರಲ್​​ ಬಿಲ್​​ನಲ್ಲಿ 3,75,000 ರೂ.ಗಳ ಆಹಾರ ಮತ್ತು 65 ಲಕ್ಷ ರೂ. ಡ್ರಿಂಕ್ಸ್​​​​ಗಳಿಗಳ ಮೊತ್ತವನ್ನು ಕಾಣಬಹುದು. ಇದಲ್ಲದೇ ಹೋಟೆಲಿನ ಸೇವೆಯನ್ನು ಮೆಚ್ಚಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿರುವುದನ್ನು ಕಾಬಹುದು.

View this post on Instagram

A post shared by Nusr_et#Saltbae (@nusr_et)

ಇದನ್ನೂ ಓದಿ: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಜೊತೆಗೆ 2.19 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ. ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಒಟ್ಟು ಮೊತ್ತ ಕೋಟಿ ರೂಪಾಯಿಗೆ ಸಮೀಪಿಸಿದ್ದು, ನೆಟ್ಟಿಗರು ಶಾಕ್​​​ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?