Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ವ್ಯಕ್ತಿಯೊಬ್ಬರು ಹೋಟೆಲಿನ ವೇಯ್ಟರ್​​​ಗಳ ಸೇವೆಯನ್ನು ಮೆಚ್ಚಿ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿತ್ತಾರೆ. ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಬಿಲ್​​ನ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ.  ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​
20 lakh Tip
Follow us
|

Updated on: Jan 25, 2024 | 11:23 AM

ವಾರಾಂತ್ಯದಲ್ಲಿ ಮನೆಯವರೊಂದಿಗೆ ಹೊರಗಡೆ ಹೋಗಿ ಊಟ ಮಾಡುವುದು ಸಾಮಾನ್ಯವಾಗಿದೆ. ಹೋಟೆಲ್​​ ಸಿಬ್ಬಂದಿಗಳ ಸೇವೆ ಇಷ್ಟವಾದರೆ 200 ಅಥವಾ 300 ಹೆಚ್ಚೆಂದರೆ 500 ರೂಪಾಯಿ ಟಿಪ್ಸ್​​ ನೀಡಿ ಬರುವುದುಂಟು. ಆದರೆ ದುಬೈನ ಸಾಲ್ಟ್ ಬೇ ರೆಸ್ಟೋರೆಂಟ್​​​ನಲ್ಲಿ ವ್ಯಕ್ತಿಯೊಬ್ಬರು ತನ್ನ ಕುಟುಂಬದೊಂದಿಗೆ ಬಂದು ತಿಂದು ಕುಡಿದು ಮೋಜು ಮಸ್ತಿ ಮಾಡಿ, ಅಂತ್ಯದಲ್ಲಿ ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟಿದ್ದಾರೆ. ವ್ಯಕ್ತಿಯ ಬಿಲ್​​​​ನ ಫೋಟೋವನ್ನು ಹೋಟೆಲಿನ ಬಾಣಸಿಗರೊಬ್ಬರು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಒಟ್ಟು ಮೊತ್ತ ಕೋಟಿ ತಲುಪಿದೆ.ಸದ್ಯ ಬಿಲ್​​ ಕಂಡು ನೆಟ್ಟಿಗರು ದಂಗಾಗಿದ್ದಾರೆ.

ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರೊಂದಿಗೆ ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ‘ಹಣ ಹೀಗೆ ಬರುತ್ತದೆ ಮತ್ತು ಹೀಗೆ ಹೋಗುತ್ತದೆ’. ಬಿಲ್​​​ನಲ್ಲಿ ಒಟ್ಟು ಮೊತ್ತ 90 ಲಕ್ಷ ರೂಪಾಯಿಗಳನ್ನು ನೋಡಬಹುದು. ವೈರಲ್​​ ಬಿಲ್​​ನಲ್ಲಿ 3,75,000 ರೂ.ಗಳ ಆಹಾರ ಮತ್ತು 65 ಲಕ್ಷ ರೂ. ಡ್ರಿಂಕ್ಸ್​​​​ಗಳಿಗಳ ಮೊತ್ತವನ್ನು ಕಾಣಬಹುದು. ಇದಲ್ಲದೇ ಹೋಟೆಲಿನ ಸೇವೆಯನ್ನು ಮೆಚ್ಚಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿರುವುದನ್ನು ಕಾಬಹುದು.

View this post on Instagram

A post shared by Nusr_et#Saltbae (@nusr_et)

ಇದನ್ನೂ ಓದಿ: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಜೊತೆಗೆ 2.19 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ. ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಒಟ್ಟು ಮೊತ್ತ ಕೋಟಿ ರೂಪಾಯಿಗೆ ಸಮೀಪಿಸಿದ್ದು, ನೆಟ್ಟಿಗರು ಶಾಕ್​​​ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ