AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​

ವ್ಯಕ್ತಿಯೊಬ್ಬರು ಹೋಟೆಲಿನ ವೇಯ್ಟರ್​​​ಗಳ ಸೇವೆಯನ್ನು ಮೆಚ್ಚಿ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿತ್ತಾರೆ. ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಬಿಲ್​​ನ ಒಟ್ಟು ಮೊತ್ತ ಕಂಡು ನೆಟ್ಟಿಗರು ಶಾಕ್​​ ಆಗಿದ್ದಾರೆ.

Viral: ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ.  ಟಿಪ್ಸ್ ಕೊಟ್ಟ ವ್ಯಕ್ತಿ; ಬಿಲ್​​​ ಫೋಟೋ ವೈರಲ್​​
20 lakh Tip
ಅಕ್ಷತಾ ವರ್ಕಾಡಿ
|

Updated on: Jan 25, 2024 | 11:23 AM

Share

ವಾರಾಂತ್ಯದಲ್ಲಿ ಮನೆಯವರೊಂದಿಗೆ ಹೊರಗಡೆ ಹೋಗಿ ಊಟ ಮಾಡುವುದು ಸಾಮಾನ್ಯವಾಗಿದೆ. ಹೋಟೆಲ್​​ ಸಿಬ್ಬಂದಿಗಳ ಸೇವೆ ಇಷ್ಟವಾದರೆ 200 ಅಥವಾ 300 ಹೆಚ್ಚೆಂದರೆ 500 ರೂಪಾಯಿ ಟಿಪ್ಸ್​​ ನೀಡಿ ಬರುವುದುಂಟು. ಆದರೆ ದುಬೈನ ಸಾಲ್ಟ್ ಬೇ ರೆಸ್ಟೋರೆಂಟ್​​​ನಲ್ಲಿ ವ್ಯಕ್ತಿಯೊಬ್ಬರು ತನ್ನ ಕುಟುಂಬದೊಂದಿಗೆ ಬಂದು ತಿಂದು ಕುಡಿದು ಮೋಜು ಮಸ್ತಿ ಮಾಡಿ, ಅಂತ್ಯದಲ್ಲಿ ವೇಯ್ಟರ್​ಗಳಿಗೆ ಬರೋಬ್ಬರಿ 20 ಲಕ್ಷ ರೂ. ಟಿಪ್ಸ್ ಕೊಟ್ಟಿದ್ದಾರೆ. ವ್ಯಕ್ತಿಯ ಬಿಲ್​​​​ನ ಫೋಟೋವನ್ನು ಹೋಟೆಲಿನ ಬಾಣಸಿಗರೊಬ್ಬರು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಒಟ್ಟು ಮೊತ್ತ ಕೋಟಿ ತಲುಪಿದೆ.ಸದ್ಯ ಬಿಲ್​​ ಕಂಡು ನೆಟ್ಟಿಗರು ದಂಗಾಗಿದ್ದಾರೆ.

ರೆಸ್ಟೋರೆಂಟ್‌ನ ಬಾಣಸಿಗ ಈ ಬಿಲ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರೊಂದಿಗೆ ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ‘ಹಣ ಹೀಗೆ ಬರುತ್ತದೆ ಮತ್ತು ಹೀಗೆ ಹೋಗುತ್ತದೆ’. ಬಿಲ್​​​ನಲ್ಲಿ ಒಟ್ಟು ಮೊತ್ತ 90 ಲಕ್ಷ ರೂಪಾಯಿಗಳನ್ನು ನೋಡಬಹುದು. ವೈರಲ್​​ ಬಿಲ್​​ನಲ್ಲಿ 3,75,000 ರೂ.ಗಳ ಆಹಾರ ಮತ್ತು 65 ಲಕ್ಷ ರೂ. ಡ್ರಿಂಕ್ಸ್​​​​ಗಳಿಗಳ ಮೊತ್ತವನ್ನು ಕಾಣಬಹುದು. ಇದಲ್ಲದೇ ಹೋಟೆಲಿನ ಸೇವೆಯನ್ನು ಮೆಚ್ಚಿ 20 ಲಕ್ಷಕ್ಕೂ ಹೆಚ್ಚು ಟಿಪ್ಸ್ ನೀಡಿರುವುದನ್ನು ಕಾಬಹುದು.

View this post on Instagram

A post shared by Nusr_et#Saltbae (@nusr_et)

ಇದನ್ನೂ ಓದಿ: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಜೊತೆಗೆ 2.19 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ. ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಒಟ್ಟು ಮೊತ್ತ ಕೋಟಿ ರೂಪಾಯಿಗೆ ಸಮೀಪಿಸಿದ್ದು, ನೆಟ್ಟಿಗರು ಶಾಕ್​​​ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?