Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್​ ಫೇಸ್​ಲಿಫ್ಟ್; ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ

2021 Maruti Suzuki Swift ಮಾರುತಿ ಸುಜುಕಿ ಕಂಪೆನಿಯು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರುಗಳನ್ನು ಸಿದ್ಧಪಡಿಸುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಈ ಸಂಸ್ಥೆ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ.

ಹೇಗಿದೆ ನೋಡಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್​ ಫೇಸ್​ಲಿಫ್ಟ್; ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Feb 24, 2021 | 3:14 PM

ಭಾರತದ ಖ್ಯಾತ ಆಟೋ ಮೊಬೈಲ್​ ಕಂಪೆನಿ ಮಾರುತಿ ಸುಜುಕಿ 2021ರ ಹೊಸ ಸ್ವಿಫ್ಟ್​ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ವಿಫ್ಟ್​ನ ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ ಇದ್ದು, ಹೈ ಎಂಡ್​ ಮಾಡೆಲ್​ ಬೆಲೆ 8.41 ಲಕ್ಷ ರೂಪಾಯಿ ಆಗಿದೆ. ಈ ಮೊದಲ ಮಾಡೆಲ್​ನ ಸ್ವಿಫ್ಟ್​ಗಿಂತ 2021ರ ಮಾಡೆಲ್​ನ ಸ್ವಿಫ್ಟ್​ ಭಿನ್ನವಾಗಿದೆ. ಕಾರಿನ ಮುಂಭಾಗದ ಗ್ರಿಲ್​ ಪ್ಯಾಟರ್ನ್​ ಕೂಡ ಬದಲಾಗಿದೆ. ಈ ಮಾಡೆಲ್ ಮೂರು ಬಣ್ಣಗಳಲ್ಲಿ ಹಾಗೂ ಐದು ವಿಧಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ.

ಭಿನ್ನತೆ         –          1.2 ಎಲ್ ಎಂಟಿ                                     -1.2 ಎಲ್ ಎಎಂಟಿ ಸ್ವಿಫ್ಟ್​ Lxi               ₹5.73 ಲಕ್ಷ                                                        NA ಸ್ವಿಫ್ಟ್ VXi              ₹6.36 ಲಕ್ಷ                                                  ₹6.86 ಲಕ್ಷ ಸ್ವಿಫ್ಟ್ Zxi              ₹6.99 ಲಕ್ಷ                                                  ₹ 7.49 ಲಕ್ಷ ಸ್ವಿಫ್ಟ್ ZXi+           ₹. 7.77 ಲಕ್ಷ                                                ₹ 8.27 ಲಕ್ಷ ಸ್ವಿಫ್ಟ್ ZXi+ Dual Tone  ₹7.91 ಲಕ್ಷ                                        ₹8.41 ಲಕ್ಷ

ಮಾರುತಿ ಸುಜುಕಿ ಕಂಪೆನಿಯವರು ಈ ಬಾರಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಮಾರುತಿ ಸುಜುಕಿ ಕಂಪೆನಿಯು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರುಗಳನ್ನು ಸಿದ್ಧಪಡಿಸುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಈ ಸಂಸ್ಥೆ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸ್ವಿಫ್ಟ್​ ಕೂಡ ಕಡಿಮೆ ಬೆಲೆಗೆ ಹೆಚ್ಚು ಫೀಚರ್​ಗಳೊಂದಿಗೆ ಲಭ್ಯವಾಗುತ್ತಿರುವುದರಿಂದ ಈ ಮಾಡೆಲ್​ಗೆ ಬೇಡಿಕೆ ಹೆಚ್ಚಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್​ ಲೇನ್​ಗಳಲ್ಲಿ ಬಣ್ಣದ ರೇಖೆ ಎಳೆಯಲು ಪ್ರಾಧಿಕಾರ ನಿರ್ಧಾರ; ವಾಹನಗಳ ಸಾಲು ಆ ಲೈನ್​ ಮುಟ್ಟಿದರೆ ಶುಲ್ಕವೇ ಇಲ್ಲ!

Published On - 3:05 pm, Wed, 24 February 21

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ