AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್​ ಫೇಸ್​ಲಿಫ್ಟ್; ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ

2021 Maruti Suzuki Swift ಮಾರುತಿ ಸುಜುಕಿ ಕಂಪೆನಿಯು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರುಗಳನ್ನು ಸಿದ್ಧಪಡಿಸುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಈ ಸಂಸ್ಥೆ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ.

ಹೇಗಿದೆ ನೋಡಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್​ ಫೇಸ್​ಲಿಫ್ಟ್; ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 24, 2021 | 3:14 PM

Share

ಭಾರತದ ಖ್ಯಾತ ಆಟೋ ಮೊಬೈಲ್​ ಕಂಪೆನಿ ಮಾರುತಿ ಸುಜುಕಿ 2021ರ ಹೊಸ ಸ್ವಿಫ್ಟ್​ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ವಿಫ್ಟ್​ನ ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ ಇದ್ದು, ಹೈ ಎಂಡ್​ ಮಾಡೆಲ್​ ಬೆಲೆ 8.41 ಲಕ್ಷ ರೂಪಾಯಿ ಆಗಿದೆ. ಈ ಮೊದಲ ಮಾಡೆಲ್​ನ ಸ್ವಿಫ್ಟ್​ಗಿಂತ 2021ರ ಮಾಡೆಲ್​ನ ಸ್ವಿಫ್ಟ್​ ಭಿನ್ನವಾಗಿದೆ. ಕಾರಿನ ಮುಂಭಾಗದ ಗ್ರಿಲ್​ ಪ್ಯಾಟರ್ನ್​ ಕೂಡ ಬದಲಾಗಿದೆ. ಈ ಮಾಡೆಲ್ ಮೂರು ಬಣ್ಣಗಳಲ್ಲಿ ಹಾಗೂ ಐದು ವಿಧಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ.

ಭಿನ್ನತೆ         –          1.2 ಎಲ್ ಎಂಟಿ                                     -1.2 ಎಲ್ ಎಎಂಟಿ ಸ್ವಿಫ್ಟ್​ Lxi               ₹5.73 ಲಕ್ಷ                                                        NA ಸ್ವಿಫ್ಟ್ VXi              ₹6.36 ಲಕ್ಷ                                                  ₹6.86 ಲಕ್ಷ ಸ್ವಿಫ್ಟ್ Zxi              ₹6.99 ಲಕ್ಷ                                                  ₹ 7.49 ಲಕ್ಷ ಸ್ವಿಫ್ಟ್ ZXi+           ₹. 7.77 ಲಕ್ಷ                                                ₹ 8.27 ಲಕ್ಷ ಸ್ವಿಫ್ಟ್ ZXi+ Dual Tone  ₹7.91 ಲಕ್ಷ                                        ₹8.41 ಲಕ್ಷ

ಮಾರುತಿ ಸುಜುಕಿ ಕಂಪೆನಿಯವರು ಈ ಬಾರಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಮಾರುತಿ ಸುಜುಕಿ ಕಂಪೆನಿಯು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರುಗಳನ್ನು ಸಿದ್ಧಪಡಿಸುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಈ ಸಂಸ್ಥೆ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸ್ವಿಫ್ಟ್​ ಕೂಡ ಕಡಿಮೆ ಬೆಲೆಗೆ ಹೆಚ್ಚು ಫೀಚರ್​ಗಳೊಂದಿಗೆ ಲಭ್ಯವಾಗುತ್ತಿರುವುದರಿಂದ ಈ ಮಾಡೆಲ್​ಗೆ ಬೇಡಿಕೆ ಹೆಚ್ಚಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್​ ಲೇನ್​ಗಳಲ್ಲಿ ಬಣ್ಣದ ರೇಖೆ ಎಳೆಯಲು ಪ್ರಾಧಿಕಾರ ನಿರ್ಧಾರ; ವಾಹನಗಳ ಸಾಲು ಆ ಲೈನ್​ ಮುಟ್ಟಿದರೆ ಶುಲ್ಕವೇ ಇಲ್ಲ!

Published On - 3:05 pm, Wed, 24 February 21

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು