AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 24 ಕ್ಯಾರೆಟ್ ಚಿನ್ನ ಲೇಪಿತ ಆಮ್ಲೆಟ್ ತಿಂದಿದ್ದೀರಾ? ಇಲ್ಲಿದೆ ನೋಡಿ

ಎಂದಾದರೂ 24 ಕ್ಯಾರೆಟ್ ಚಿನ್ನದ ಲೇಪಿತ ಆಮ್ಲೆಟ್ ತಿಂದಿದ್ದೀರಾ ? ಹೌದು ಇದೀಗ 24 ಕ್ಯಾರೆಟ್ ಚಿನ್ನ ಲೇಪಿತ ಆಮ್ಲೆಟ್​ ತಯಾರಿಸುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಆಮ್ಲೆಟ್ ತಯಾರಾದ ಬಳಿಕ ಅದರ ಮೇಲೆ ಚಿನ್ನ ಲೇಪನವನ್ನು ಹಾಕಿ ಸರ್ವ್​​ ಮಾಡಿರುವುದನ್ನು ಕಾಣಬಹುದು.

ಅಕ್ಷತಾ ವರ್ಕಾಡಿ
|

Updated on:Oct 26, 2024 | 12:37 PM

Share

ಬಹಳ ಬೇಗ ತಯಾರಿಸಬಹುದಾದ ಆಮ್ಲೆಟ್‌ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬ್ಯಾಚುಲರ್ ಸೇರಿದಂತೆ ಬಹುತೇಕ ಗೃಹಿಣಿಯರು ಸರಳವಾಗಿ ಥಟ್​ ಅಂತ ಮಾಡುವ ರೆಸಿಪಿ ಅಂದ್ರೆ ಅದು ಆಮ್ಲೆಟ್. ಸಾಮಾನ್ಯವಾಗಿ ನೀವು ಸಾಕಷ್ಟು ಬಗೆಯ ಆಮ್ಲೆಟ್‌ಗಳನ್ನು ತಿಂದಿರುತ್ತೀರಿ, ಆದರೆ ಎಂದಾದರೂ 24 ಕ್ಯಾರೆಟ್ ಚಿನ್ನದ ಲೇಪಿತ ಆಮ್ಲೆಟ್ ತಿಂದಿದ್ದೀರಾ ? ಹೌದು ಇದೀಗ 24 ಕ್ಯಾರೆಟ್ ಚಿನ್ನ ಲೇಪಿತ ಆಮ್ಲೆಟ್​ನ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ವಿಡಿಯೋ ಕಂಡರೆ ಒಂದು ಕ್ಷಣ ಶಾಕ್​ ಆಗುವುದಂತೂ ಖಂಡಿತಾ. ವೈರಲ್​​ ಆಗಿರುವ ವಿಡಿಯೋದಲ್ಲಿ ಬೀದಿಬದಿ ವ್ಯಾಪಾರಿಯೊಬ್ಬರು ಆಮ್ಲೆಟ್ ಮಾಡುವುದನ್ನು ಕಾಣಬಹುದು. ಆಮ್ಲೆಟ್ ತಯಾರಾದ ಬಳಿಕ ಅದರ ಮೇಲೆ ಚಿನ್ನ ಲೇಪನವನ್ನು ಹಾಕಿ ಸರ್ವ್​​ ಮಾಡಿರುವುದನ್ನು ಕಾಣಬಹುದು ಸದ್ಯ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದನ್ನೂ ಓದಿ: ಮೊಬೈಲ್​​ ಕಿತ್ತುಕೊಳ್ಳಲು ಬಂದ ಯುವಕನಿಗೆ ನಡುರಸ್ತೆಯಲ್ಲೇ ಬಟ್ಟೆಬಿಚ್ಚಿಸಿ ಥಳಿಸಿದ ಮಹಿಳೆ LiveLimitlessVlogs ಎಂಬ ಫೇಸ್​ ಬುಕ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಅಕ್ಟೋಬರ್​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಎರಡು ದಿನಗಳಲ್ಲಿ 4 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:37 pm, Sat, 26 October 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!