Video: ಮುದುಮಲೈ ಅರಣ್ಯದಲ್ಲಿ ಜಿಂಕೆ ಹಿಂಡನ್ನು ಹೆದರಿಸಿದ 3 ಯುವಕರಿಗೆ ಬಿತ್ತು 15,000 ರೂ. ದಂಡ
ಆಂಧ್ರಪ್ರದೇಶದ ಮೂವರು ಯುವಕರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆ ಹಿಂಡಿಗೆ ಹೆದರಿಸಿ ಓಡಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಮಸಿನಗುಡಿ ಅರಣ್ಯಾಧಿಕಾರಿಗಳು ಆರೋಪಿಗಳಾದ ಅಬ್ದುಲ್ಲಾ ಖಾನ್ (23), ಅಬ್ದುಲ್ ಅಜೀಜ್ (28), ಮತ್ತು ಇಬ್ರಾಹಿಂ ಶೇಖ್ (30) ಮೂವರು ಯುವಕರ ಮೇಲೆ 15,000. ರೂ. ದಂಡ ವಿಧಿಸಿದ್ದಾರೆ. ಈ ಘಟನೆಯನ್ನು “ಕರ್ನಾಟಕ ಪೋರ್ಟ್ಫೋಲಿಯೋ” ಹೆಸರಿನ ಎಕ್ಸ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದೆ. ಮುದುಮಲೈ ಹುಲಿ ಸಂರಕ್ಷಿತಾರಣ್ಯದಲ್ಲಿ ಈ ಘಟನೆ ಸಂಭವಿಸಿದ್ದು, AP16CV0001 ನೋಂದಣಿ […]
ಆಂಧ್ರಪ್ರದೇಶದ ಮೂವರು ಯುವಕರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜಿಂಕೆ ಹಿಂಡಿಗೆ ಹೆದರಿಸಿ ಓಡಿಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಮಸಿನಗುಡಿ ಅರಣ್ಯಾಧಿಕಾರಿಗಳು ಆರೋಪಿಗಳಾದ ಅಬ್ದುಲ್ಲಾ ಖಾನ್ (23), ಅಬ್ದುಲ್ ಅಜೀಜ್ (28), ಮತ್ತು ಇಬ್ರಾಹಿಂ ಶೇಖ್ (30) ಮೂವರು ಯುವಕರ ಮೇಲೆ 15,000. ರೂ. ದಂಡ ವಿಧಿಸಿದ್ದಾರೆ.
ಈ ಘಟನೆಯನ್ನು “ಕರ್ನಾಟಕ ಪೋರ್ಟ್ಫೋಲಿಯೋ” ಹೆಸರಿನ ಎಕ್ಸ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದೆ. ಮುದುಮಲೈ ಹುಲಿ ಸಂರಕ್ಷಿತಾರಣ್ಯದಲ್ಲಿ ಈ ಘಟನೆ ಸಂಭವಿಸಿದ್ದು, AP16CV0001 ನೋಂದಣಿ ಸಂಖ್ಯೆ ಹೊಂದಿರುವ ಕಾರಿನಿಂದ ಯುವಕನೊಬ್ಬ ಇಳಿದು ಅರಣ್ಯ ಪ್ರದೇಶದೊಳಗೆ ಜಿಂಕೆಗಳ ಹಿಂಡನ್ನು ಅಟ್ಟಿಸಿಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

