AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರೀತಿಯ ನಾಯಿಗಾಗಿ ಹೆಬ್ಬಾವಿನೊಂದಿಗೆ ಸೆಣಸಾಡುತ್ತಿರುವ ಈ ಹುಡುಗರು

Python Video : ಹೆಬ್ಬಾವೊಂದು ನಾಯಿಯನ್ನು ಸುತ್ತುಹಾಕಿಕೊಂಡಿದೆ. ಮೂವರು ಹುಡುಗರು ಆ ಹೆಬ್ಬಾವನ್ನು ಎಳೆದೆಳೆದು ತಮ್ಮ ಮುದ್ದಿನ ನಾಯಿಯ್ನ ರಕ್ಷಿಸಲು ನೋಡುತ್ತಿದ್ದಾರೆ. ವಿಡಿಯೋ ನೋಡಿ ಮುಂದೇನಾಗುತ್ತದೆ ಎಂದು.

Viral Video: ಪ್ರೀತಿಯ ನಾಯಿಗಾಗಿ ಹೆಬ್ಬಾವಿನೊಂದಿಗೆ ಸೆಣಸಾಡುತ್ತಿರುವ ಈ ಹುಡುಗರು
ಹೆಬ್ಬಾವಿನಿಂದ ನಾಯಿಯನ್ನು ಬಿಡಿಸುತ್ತಿರುವುದು
TV9 Web
| Edited By: |

Updated on:Aug 07, 2022 | 1:07 PM

Share

Viral : ತಮ್ಮ ಸಾಕುಪ್ರಾಣಿಗಳಿಗಾಗಿ ತಮ್ಮ ಜೀವದ ಹಂಗನ್ನೇ ತೊರೆದು ಬದುಕಿದ ಬದುಕುತ್ತಿರುವ ಉದಾಹರಣೆಗಳು ನಮ್ಮ ಮುಂದಿವೆ. ಅದರಲ್ಲೂ ನಾಯಿಯ ವಾತ್ಸಲ್ಯಕ್ಕೆ ಎಣೆಯೇ ಇಲ್ಲ. ಇಲ್ಲಿ ಮೂರು ಹುಡುಗರು ತಾವು ಸಾಕಿದ ನಾಯಿಗಾಗಿ ಹೇಗೆ ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ಧಾರೆ ನೋಡಿ. ಆನ್​ಲೈನ್​ನಲ್ಲಿ ವೈರಲ್​ ಆಗಿರುವ ಈ ವಿಡಿಯೋ ಕ್ಲಿಪ್​ನಲ್ಲಿ ಹೆಬ್ಬಾವೊಂದು ನಾಯಿಯನ್ನು ಸುತ್ತಿಕೊಂಡಿದೆ. ಯಾರಾದರೂ ಆಗಿದ್ದರೆ ಭಯದಿಂದ ದೂರ ಓಡಿಹೋಗುತ್ತಿದ್ದರು. ಆದರೆ ಈ ಮಕ್ಕಳಿಗೆ ಯಾವ ಭಯವೂ ಆವರಿಸದೆ, ತಮ್ಮ ನಾಯಿಯನ್ನು ಉಳಿಸಿಕೊಳ್ಳಬೇಕೆಂಬ ಒಂದೇ ಒಂದು ಗುರಿಯಿಂದ ಈ ಸಾಹಸಕ್ಕೆ ಇಳಿದಿದ್ದಾರೆ. ಇದು ಎಲ್ಲಿ ನಡೆದಿದೆ ಎಂದು ತಿಳಿದುಬಂದಿಲ್ಲ. ಆದರೆ ಈ ಹೆಬ್ಬಾವಿನೊಂದಿಗೆ ಹೋರಾಟ ನಡೆಸಿ ನಾಯಿಯನ್ನು ಉಳಿಸಿಕೊಂಡಿರುವುದು ಎಂಥ ಪ್ರೀತಿ ಇರಬಹುದು? ಪ್ರೀತಿ ಇದ್ದಲ್ಲಿ ಧೈರ್ಯ, ಹೋರಾಟ ಇದ್ದೇ ಇರುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.

ನಾಯಿಯ ಹಿಂಭಾಗವನ್ನು ಪೂರ್ತಿಯಾಗಿ ಸುತ್ತಿಕೊಂಡಿರುವ ಈ ದೈತ್ಯಹೆಬ್ಬಾವನ್ನು ಕೋಲಿನಿಂದ ತಿವಿಯುವುದಲ್ಲದೇ ಹಗ್ಗವನ್ನು ಎಳೆದಂತೆ ಎಳೆದೆಳೆದು ಬಿಡಿಸಿಕೊಂಡಷ್ಟೂ ಅದು ಮತ್ತೂ ಸುತ್ತಿಕೊಳ್ಳುತ್ತಲೇ ಹೋಗಿದೆ.  ಅಂತೂ ಯಶಸ್ವಿಯಾಗಿ ನಾಯಿಯನ್ನು ಹೆಬ್ಬಾವಿನಿಂದ ಕಾಪಾಡಿದ್ದಾರೆ ಈ ಹುಡುಗರು. ಯಾರಿಗೂ ಇದರಲ್ಲಿ ಅನಾಹುತವಾಗಿಲ್ಲವೆನ್ನುವುದೇ ಅದೃಷ್ಟ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by India Today (@indiatoday)

ಈ ವಿಡಿಯೋ ಈತನಕ 11 ಲಕ್ಷಕ್ಕಿಂತಲೂ ಹೆಚ್ಚು ವೀಕ್ಷಣೆಗೆ ಒಳಪಟ್ಟಿದೆ. ಹುಡುಗರ ಶೂರ್ಯಕ್ಕೆ ನೆಟ್ಟಮಂದಿ ಶಭಾಷ್ ಎಂದಿದ್ದಾರೆ.

ಇನ್ನಷ್ಟು ವೈರ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Published On - 1:05 pm, Sun, 7 August 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ