Tirupati Laddu: ವಿಶ್ವ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದಕ್ಕೆ 309 ವರ್ಷಗಳ ಸಂಭ್ರಮ, ಇದರ ವಿಶೇಷತೆಗಳೇನು?

ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ. ಈಗ ಈ ಪವಿತ್ರ ಪ್ರಸಾದಕ್ಕೆ ಆರಂಭವಾಗಿ 309 ವರ್ಷವಾಗಿದೆ.

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 03, 2024 | 2:10 PM

ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ.

ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ.

1 / 5
ಹಾಗಾಗಿ, ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದ 'ತಿರುಪತಿ ಲಡ್ಡು' ಪ್ರಸಾದ ನೆನೆದರೆ ಭಕ್ತಿಯ ಜೊತೆಗೆ ಬಾಯಲ್ಲಿ ನೀರು ಬರುತ್ತದೆ. ತುಪ್ಪ ಮತ್ತು ಏಲಕ್ಕಿ ಆಸ್ವಾದ ಹೊಂದಿರುವ ಈ ಲಡ್ಡು ವಿಶ್ವ ಪ್ರಸಿದ್ಧ. ಈಗ ಈ ಪವಿತ್ರ ಪ್ರಸಾದಕ್ಕೆ 309 ವರ್ಷ. ಇದನ್ನು ಮೊದಲ ಬಾರಿಗೆ 1715ರ ಆಗಸ್ಟ್ 2 ರಂದು ಪ್ರಾರಂಭಿಸಲಾಯಿತು.

ಹಾಗಾಗಿ, ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದ 'ತಿರುಪತಿ ಲಡ್ಡು' ಪ್ರಸಾದ ನೆನೆದರೆ ಭಕ್ತಿಯ ಜೊತೆಗೆ ಬಾಯಲ್ಲಿ ನೀರು ಬರುತ್ತದೆ. ತುಪ್ಪ ಮತ್ತು ಏಲಕ್ಕಿ ಆಸ್ವಾದ ಹೊಂದಿರುವ ಈ ಲಡ್ಡು ವಿಶ್ವ ಪ್ರಸಿದ್ಧ. ಈಗ ಈ ಪವಿತ್ರ ಪ್ರಸಾದಕ್ಕೆ 309 ವರ್ಷ. ಇದನ್ನು ಮೊದಲ ಬಾರಿಗೆ 1715ರ ಆಗಸ್ಟ್ 2 ರಂದು ಪ್ರಾರಂಭಿಸಲಾಯಿತು.

2 / 5
ನಂಬಿಕೆಗಳ ಪ್ರಕಾರ  ಇಲ್ಲಿನ ಪ್ರಸಾದ ಸ್ವೀಕರಿಸದೆ ತಿರುಪತಿ ದೇವಸ್ಥಾನ ಯಾತ್ರೆ ಸಂಪೂರ್ಣವಾಗುವುದಿಲ್ಲ ಎನ್ನಲಾಗುತ್ತದೆ. ಹಾಗಾಗಿ ಇಲ್ಲಿಗೆ ಬಂದ ಭಕ್ತರು ಲಡ್ಡು ಪ್ರಸಾದ ಸ್ವೀಕರಿಸದೆಯೇ ಮನೆಗೆ ತೆರಳುವುದಿಲ್ಲ.

ನಂಬಿಕೆಗಳ ಪ್ರಕಾರ ಇಲ್ಲಿನ ಪ್ರಸಾದ ಸ್ವೀಕರಿಸದೆ ತಿರುಪತಿ ದೇವಸ್ಥಾನ ಯಾತ್ರೆ ಸಂಪೂರ್ಣವಾಗುವುದಿಲ್ಲ ಎನ್ನಲಾಗುತ್ತದೆ. ಹಾಗಾಗಿ ಇಲ್ಲಿಗೆ ಬಂದ ಭಕ್ತರು ಲಡ್ಡು ಪ್ರಸಾದ ಸ್ವೀಕರಿಸದೆಯೇ ಮನೆಗೆ ತೆರಳುವುದಿಲ್ಲ.

3 / 5
ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿಗಳ ಪ್ರಕಾರ 2014ರಲ್ಲಿ 90 ದಶಲಕ್ಷ ಲಡ್ಡುಗಳನ್ನು ಭಕ್ತಾದಿಗಳಿಗೆ ನೀಡಲಾಗಿದೆಯಂತೆ. ಇಲ್ಲಿ ಸಬ್ಸಿಡಿ ಬೆಲೆಯಲ್ಲಿ ಪ್ರಸಾದ ಮಾರಲಾಗುತ್ತದೆ. ಹಾಗಾಗಿ 10 ರುಪಾಯಿಗೆ ಎರಡು ಲಡ್ಡುಗಳನ್ನು ನೀಡಲಾಗುತ್ತದೆ. ಹಾಗಾಗಿ ಪ್ರಸಾದದ ಮಾರಾಟವೇ ದೇವಸ್ಥಾನಕ್ಕೆ ಒಳ್ಳೆಯ ಆದಾಯ ತಂದುಕೊಡುತ್ತದೆ.

v

4 / 5
ಇಲ್ಲಿ ನಡೆಯುವ ಬ್ರಹ್ಮೋತ್ಸವದ ಸಮಯದಲ್ಲಿ ಈ ಲಡ್ಡಿಗೆ ಅಪಾರ ಬೇಡಿಕೆಯಿರುತ್ತದಂತೆ. ಇಲ್ಲಿ ಪ್ರತಿನಿತ್ಯ 270 ಜನ ಬಾಣಸಿಗರು ಸೇರಿದಂತೆ 620 ಜನ ಲಡ್ಡು ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಾರೆ ಎಂದು ಇಲ್ಲಿನ ಅಧಿಕಾರಿಗಳು ಹೇಳುತ್ತಾರೆ.

ಇಲ್ಲಿ ನಡೆಯುವ ಬ್ರಹ್ಮೋತ್ಸವದ ಸಮಯದಲ್ಲಿ ಈ ಲಡ್ಡಿಗೆ ಅಪಾರ ಬೇಡಿಕೆಯಿರುತ್ತದಂತೆ. ಇಲ್ಲಿ ಪ್ರತಿನಿತ್ಯ 270 ಜನ ಬಾಣಸಿಗರು ಸೇರಿದಂತೆ 620 ಜನ ಲಡ್ಡು ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಾರೆ ಎಂದು ಇಲ್ಲಿನ ಅಧಿಕಾರಿಗಳು ಹೇಳುತ್ತಾರೆ.

5 / 5
Follow us
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?