AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಸಹೋದರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಮಹಿಳೆ

ವರ್ಷಗಳ ಹಿಂದೆಯಷ್ಟೇ ಖಾರ್ಗೋನ್​ನ ಯುವಕನೊಂದಿಗೆ ಮದುವೆಯಾಗಿದ್ದ ಈ ಯುವತಿ ಸಾಕಷ್ಟು ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಳು. ಇದಲ್ಲದೇ ಗಂಡನೊಂದಿಗೆ ಲೈಂಗಿಕ ಸಂಬಂಧದಿಂದ ದೂರ ಉಳಿದಿದ್ದಳು. ಇದೀಗ ಪೊಲೀಸರು ಯುವತಿಯನ್ನು ಬಂಧಿಸಿದ್ದು ವಿಚಾರಣೆಯ ವೇಳೆ ತಾನೊಬ್ಬಳು ಸಲಿಂಗಿ ಎಂದು ಹೇಳಿಕೊಂಡಿದ್ದಾಳೆ.

ಗಂಡನ ಸಹೋದರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಮಹಿಳೆ
ಅಕ್ಷತಾ ವರ್ಕಾಡಿ
|

Updated on:Apr 04, 2024 | 12:43 PM

Share

ಮಧ್ಯಪ್ರದೇಶ: 24 ವರ್ಷದ ವಿವಾಹಿತ ಮಹಿಳೆ ತನ್ನ ಗಂಡನನೊಂದಿಗೆ ಲೈಂಗಿಕ ಸಂಪರ್ಕದಿಂದ ದೂರ ಉಳಿದು,ಗಂಡನ ಸಹೋದರಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಆಕರ್ಷಣೆಗೆ ಒಳಗಾಗಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮರು ಮದುವೆಯಾಗಿದ್ದಾಳೆ. ಇದಲ್ಲದೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಈ ಯುವತಿ ಲೈಂಗಿಕ ದೌರ್ಜನ್ಯ ವೆಸಗಿದ್ದು, ಇದೀಗ ಪೊಲೀಸರು ಯುವತಿಯನ್ನು ಬಂಧಿಸಿದ್ದಾರೆ. ಪೊಲೀಸ್​​ ವಿಚಾರಣೆಯ ವೇಳೆ ತಾನೊಬ್ಬಳು ಸಲಿಂಗಿ ಎಂದು ಹೇಳಿಕೊಂಡಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಖಾರ್ಗೋನ್​​ನಲ್ಲಿ ನಡೆದಿದೆ.

ವರ್ಷಗಳ ಹಿಂದೆಯಷ್ಟೇ ಖಾರ್ಗೋನ್​ನ ಯುವಕನೊಂದಿಗೆ ಮದುವೆಯಾಗಿದ್ದ ಈ ಯುವತಿ ಸಾಕಷ್ಟು ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಳು. ಇದಲ್ಲದೇ ಗಂಡನೊಂದಿಗೆ ಲೈಂಗಿಕ ಸಂಬಂಧದಿಂದ ದೂರ ಉಳಿದು ಗಂಡನ ಸಹೋದರಿಯ 16 ವರ್ಷದ ಮಗಳೊಂದಿಗೆ ಪ್ರೀತಿಯಿಂದ ವರ್ತಿಸುತ್ತಿದ್ದಳು. ಇದಲ್ಲದೇ ಅಪ್ರಾಪ್ತ ಯುವತಿಯೊಂದಿಗೆ ಮನೆಯಲ್ಲೇ ಯಾರಿಗೂ ಅನುಮಾನ ಬಾರದಂತೆ ಲೈಂಗಿಕ ಸಂಪರ್ಕ ಬೆಳೆಸಿದ್ದಳು ಎಂದು ಸ್ಥಳೀಯ ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಸೀರೆ ಉಡೋದ್ರಿಂದಲೂ ಬರುತ್ತಂತೆ ಕ್ಯಾನ್ಸರ್​​​! ಮಹಿಳೆಯರಲ್ಲಿ ಆತಂಕ ಸೃಷ್ಟಿಸಿರುವ ಈ ಸೀರೆ ಕ್ಯಾನ್ಸರ್‌ ಎಂದರೇನು?

ವಾರಗಳ ಹಿಂದೆಯಷ್ಟೇ ಸೋದರಿಯ ಮಗಳು ಮತ್ತು ಪತ್ನಿ ಕಾಣೆಯಾಗಿರುವುದನ್ನು ಕಂಡು ಪತ್ನಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ. ದೂರಿನ ಮೇರೆಗೆ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಲಾಗಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಈ ವೇಳೆ ಈಕೆ ಸಲಿಂಗಿ ಎಂದು ತಿಳಿದುಬಂದಿದೆ. ಇದಲ್ಲದೇ ಮದುವೆಯ ಬಳಿಕವೂ ಕೂಡ ಕನಿಷ್ಠ ಎಂಟರಿಂದ ಹತ್ತು ಮಹಿಳೆಯರೊಂದಿಗೆ ಸಂಬಂಧ ಬೆಳೆಸಿರುವುದು ಬೆಳಕಿಗೆ ಬಂದಿವೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Thu, 4 April 24

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ