AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಸಹೋದರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಮಹಿಳೆ

ವರ್ಷಗಳ ಹಿಂದೆಯಷ್ಟೇ ಖಾರ್ಗೋನ್​ನ ಯುವಕನೊಂದಿಗೆ ಮದುವೆಯಾಗಿದ್ದ ಈ ಯುವತಿ ಸಾಕಷ್ಟು ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಳು. ಇದಲ್ಲದೇ ಗಂಡನೊಂದಿಗೆ ಲೈಂಗಿಕ ಸಂಬಂಧದಿಂದ ದೂರ ಉಳಿದಿದ್ದಳು. ಇದೀಗ ಪೊಲೀಸರು ಯುವತಿಯನ್ನು ಬಂಧಿಸಿದ್ದು ವಿಚಾರಣೆಯ ವೇಳೆ ತಾನೊಬ್ಬಳು ಸಲಿಂಗಿ ಎಂದು ಹೇಳಿಕೊಂಡಿದ್ದಾಳೆ.

ಗಂಡನ ಸಹೋದರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಮಹಿಳೆ
ಅಕ್ಷತಾ ವರ್ಕಾಡಿ
|

Updated on:Apr 04, 2024 | 12:43 PM

Share

ಮಧ್ಯಪ್ರದೇಶ: 24 ವರ್ಷದ ವಿವಾಹಿತ ಮಹಿಳೆ ತನ್ನ ಗಂಡನನೊಂದಿಗೆ ಲೈಂಗಿಕ ಸಂಪರ್ಕದಿಂದ ದೂರ ಉಳಿದು,ಗಂಡನ ಸಹೋದರಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಆಕರ್ಷಣೆಗೆ ಒಳಗಾಗಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮರು ಮದುವೆಯಾಗಿದ್ದಾಳೆ. ಇದಲ್ಲದೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಈ ಯುವತಿ ಲೈಂಗಿಕ ದೌರ್ಜನ್ಯ ವೆಸಗಿದ್ದು, ಇದೀಗ ಪೊಲೀಸರು ಯುವತಿಯನ್ನು ಬಂಧಿಸಿದ್ದಾರೆ. ಪೊಲೀಸ್​​ ವಿಚಾರಣೆಯ ವೇಳೆ ತಾನೊಬ್ಬಳು ಸಲಿಂಗಿ ಎಂದು ಹೇಳಿಕೊಂಡಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಖಾರ್ಗೋನ್​​ನಲ್ಲಿ ನಡೆದಿದೆ.

ವರ್ಷಗಳ ಹಿಂದೆಯಷ್ಟೇ ಖಾರ್ಗೋನ್​ನ ಯುವಕನೊಂದಿಗೆ ಮದುವೆಯಾಗಿದ್ದ ಈ ಯುವತಿ ಸಾಕಷ್ಟು ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಳು. ಇದಲ್ಲದೇ ಗಂಡನೊಂದಿಗೆ ಲೈಂಗಿಕ ಸಂಬಂಧದಿಂದ ದೂರ ಉಳಿದು ಗಂಡನ ಸಹೋದರಿಯ 16 ವರ್ಷದ ಮಗಳೊಂದಿಗೆ ಪ್ರೀತಿಯಿಂದ ವರ್ತಿಸುತ್ತಿದ್ದಳು. ಇದಲ್ಲದೇ ಅಪ್ರಾಪ್ತ ಯುವತಿಯೊಂದಿಗೆ ಮನೆಯಲ್ಲೇ ಯಾರಿಗೂ ಅನುಮಾನ ಬಾರದಂತೆ ಲೈಂಗಿಕ ಸಂಪರ್ಕ ಬೆಳೆಸಿದ್ದಳು ಎಂದು ಸ್ಥಳೀಯ ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಸೀರೆ ಉಡೋದ್ರಿಂದಲೂ ಬರುತ್ತಂತೆ ಕ್ಯಾನ್ಸರ್​​​! ಮಹಿಳೆಯರಲ್ಲಿ ಆತಂಕ ಸೃಷ್ಟಿಸಿರುವ ಈ ಸೀರೆ ಕ್ಯಾನ್ಸರ್‌ ಎಂದರೇನು?

ವಾರಗಳ ಹಿಂದೆಯಷ್ಟೇ ಸೋದರಿಯ ಮಗಳು ಮತ್ತು ಪತ್ನಿ ಕಾಣೆಯಾಗಿರುವುದನ್ನು ಕಂಡು ಪತ್ನಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ. ದೂರಿನ ಮೇರೆಗೆ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಲಾಗಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಈ ವೇಳೆ ಈಕೆ ಸಲಿಂಗಿ ಎಂದು ತಿಳಿದುಬಂದಿದೆ. ಇದಲ್ಲದೇ ಮದುವೆಯ ಬಳಿಕವೂ ಕೂಡ ಕನಿಷ್ಠ ಎಂಟರಿಂದ ಹತ್ತು ಮಹಿಳೆಯರೊಂದಿಗೆ ಸಂಬಂಧ ಬೆಳೆಸಿರುವುದು ಬೆಳಕಿಗೆ ಬಂದಿವೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Thu, 4 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ