AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಸಹೋದರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಮಹಿಳೆ

ವರ್ಷಗಳ ಹಿಂದೆಯಷ್ಟೇ ಖಾರ್ಗೋನ್​ನ ಯುವಕನೊಂದಿಗೆ ಮದುವೆಯಾಗಿದ್ದ ಈ ಯುವತಿ ಸಾಕಷ್ಟು ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಳು. ಇದಲ್ಲದೇ ಗಂಡನೊಂದಿಗೆ ಲೈಂಗಿಕ ಸಂಬಂಧದಿಂದ ದೂರ ಉಳಿದಿದ್ದಳು. ಇದೀಗ ಪೊಲೀಸರು ಯುವತಿಯನ್ನು ಬಂಧಿಸಿದ್ದು ವಿಚಾರಣೆಯ ವೇಳೆ ತಾನೊಬ್ಬಳು ಸಲಿಂಗಿ ಎಂದು ಹೇಳಿಕೊಂಡಿದ್ದಾಳೆ.

ಗಂಡನ ಸಹೋದರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಮಹಿಳೆ
ಅಕ್ಷತಾ ವರ್ಕಾಡಿ
|

Updated on:Apr 04, 2024 | 12:43 PM

Share

ಮಧ್ಯಪ್ರದೇಶ: 24 ವರ್ಷದ ವಿವಾಹಿತ ಮಹಿಳೆ ತನ್ನ ಗಂಡನನೊಂದಿಗೆ ಲೈಂಗಿಕ ಸಂಪರ್ಕದಿಂದ ದೂರ ಉಳಿದು,ಗಂಡನ ಸಹೋದರಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಆಕರ್ಷಣೆಗೆ ಒಳಗಾಗಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಮರು ಮದುವೆಯಾಗಿದ್ದಾಳೆ. ಇದಲ್ಲದೇ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಈ ಯುವತಿ ಲೈಂಗಿಕ ದೌರ್ಜನ್ಯ ವೆಸಗಿದ್ದು, ಇದೀಗ ಪೊಲೀಸರು ಯುವತಿಯನ್ನು ಬಂಧಿಸಿದ್ದಾರೆ. ಪೊಲೀಸ್​​ ವಿಚಾರಣೆಯ ವೇಳೆ ತಾನೊಬ್ಬಳು ಸಲಿಂಗಿ ಎಂದು ಹೇಳಿಕೊಂಡಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಖಾರ್ಗೋನ್​​ನಲ್ಲಿ ನಡೆದಿದೆ.

ವರ್ಷಗಳ ಹಿಂದೆಯಷ್ಟೇ ಖಾರ್ಗೋನ್​ನ ಯುವಕನೊಂದಿಗೆ ಮದುವೆಯಾಗಿದ್ದ ಈ ಯುವತಿ ಸಾಕಷ್ಟು ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದಳು. ಇದಲ್ಲದೇ ಗಂಡನೊಂದಿಗೆ ಲೈಂಗಿಕ ಸಂಬಂಧದಿಂದ ದೂರ ಉಳಿದು ಗಂಡನ ಸಹೋದರಿಯ 16 ವರ್ಷದ ಮಗಳೊಂದಿಗೆ ಪ್ರೀತಿಯಿಂದ ವರ್ತಿಸುತ್ತಿದ್ದಳು. ಇದಲ್ಲದೇ ಅಪ್ರಾಪ್ತ ಯುವತಿಯೊಂದಿಗೆ ಮನೆಯಲ್ಲೇ ಯಾರಿಗೂ ಅನುಮಾನ ಬಾರದಂತೆ ಲೈಂಗಿಕ ಸಂಪರ್ಕ ಬೆಳೆಸಿದ್ದಳು ಎಂದು ಸ್ಥಳೀಯ ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಸೀರೆ ಉಡೋದ್ರಿಂದಲೂ ಬರುತ್ತಂತೆ ಕ್ಯಾನ್ಸರ್​​​! ಮಹಿಳೆಯರಲ್ಲಿ ಆತಂಕ ಸೃಷ್ಟಿಸಿರುವ ಈ ಸೀರೆ ಕ್ಯಾನ್ಸರ್‌ ಎಂದರೇನು?

ವಾರಗಳ ಹಿಂದೆಯಷ್ಟೇ ಸೋದರಿಯ ಮಗಳು ಮತ್ತು ಪತ್ನಿ ಕಾಣೆಯಾಗಿರುವುದನ್ನು ಕಂಡು ಪತ್ನಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ. ದೂರಿನ ಮೇರೆಗೆ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಲಾಗಿದ್ದು, ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಈ ವೇಳೆ ಈಕೆ ಸಲಿಂಗಿ ಎಂದು ತಿಳಿದುಬಂದಿದೆ. ಇದಲ್ಲದೇ ಮದುವೆಯ ಬಳಿಕವೂ ಕೂಡ ಕನಿಷ್ಠ ಎಂಟರಿಂದ ಹತ್ತು ಮಹಿಳೆಯರೊಂದಿಗೆ ಸಂಬಂಧ ಬೆಳೆಸಿರುವುದು ಬೆಳಕಿಗೆ ಬಂದಿವೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Thu, 4 April 24

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​