Viral Video: ನಿನ್ನಂಥ ಅಣ್ಣ ನಮಗೂ ಬೇಕಲ್ಲೋ!

Brother‘s Love : ಈ ಅಣ್ಣ ಟಿವಿಯಲ್ಲಿ ಮುಳುಗಿದ್ದರೂ ತಂಗಿಯನ್ನು ರಕ್ಷಿಸುವಷ್ಟು ಎಚ್ಚರವಿದ್ದನಲ್ಲ! ಥ್ಯಾಂಕ್ಸ್​ ಅಣ್ಣಾ...

Viral Video: ನಿನ್ನಂಥ ಅಣ್ಣ ನಮಗೂ ಬೇಕಲ್ಲೋ!
ಸದ್ಯ!
Follow us
| Updated By: ಶ್ರೀದೇವಿ ಕಳಸದ

Updated on: Aug 26, 2022 | 11:55 AM

Viral Video : ಮಕ್ಕಳು ಎನ್ನುವುದು ಅದಕ್ಕೇ. ತಾವೇನು ಮಾಡುತ್ತಿದ್ದೇವೆ ಅದರಿಂದ ಏನಾಗುತ್ತದೆ ಎಂಬ ಪರಿವೆ ಅವುಗಳಿಗಿರುವುದಿಲ್ಲ. ಆಟವಾಡುತ್ತಲೇ ಹೀಗೆ ಅಪಾಯ ತಂದುಕೊಳ್ಳುತ್ತವೆ. ಈ ವಿಡಿಯೋ ನೋಡಿ. ತನ್ನಪಾಡಿಗೆ ತಾನು ಈ ಐದು ವರ್ಷದ ಬಾಲಕ ಟಿವಿ ನೋಡಿಕೊಂಡು ಕುಳಿತಿದ್ದಾನೆ. ಅವನ ಪುಟ್ಟ ತಂಗಿ ಸೋಫಾ ಮೇಲಿಂದ ಬೀಳುತ್ತದೆ. ತಕ್ಷಣವೇ ಅದರ ಅಂಗಿ ಹಿಡಿದು ಅದನ್ನು ರಕ್ಷಿಸುತ್ತಾನೆ ಪೋರ. ಈ ವಿಡಿಯೋ 23,000ಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ನೆಟ್ಟಿಗರು ಈ ಬಾಲಕ ಸಮಯಪ್ರಜ್ಞೆಯನ್ನು ಪ್ರಂಶಂಸಿಸಿದ್ದಾರೆ.

This 5-year-old boy quickly jumped into action and saved his baby sister from falling off the couch pic.twitter.com/KUJHgtL2Qp

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಅಣ್ಣನ ಪ್ರೀತಿ, ವೇಗ, ಕಾರ್ಯಪ್ರವೃತ್ತತೆ ಯಾರ ಗಮನವನ್ನೂ ಸೆಳೆಯುವಂತಿದೆ. ಶಭಾಷ್​!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು