AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ಬೀದಿಯಲ್ಲಿ ಕಾಣಿಸಿಕೊಂಡ 50 ನಮಿಲುಗಳು; ವಿಡಿಯೋ ವೈರಲ್

ದುಬೈನ ರಸ್ತೆಯೊಂದರಲ್ಲಿ ಒಂದಲ್ಲ ಎರಡಲ್ಲ ಸುಮಾರು 50 ಗಂಡು ಮತ್ತು ಹೆಣ್ಣು ನವಿಲುಗಳು ತಿರುಗಾಡಿರುವ ವಿಡಿಯೋವನ್ನು ನಟಿ ಮಿನಿ ಮಾಥುರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ದುಬೈ ಬೀದಿಯಲ್ಲಿ ಕಾಣಿಸಿಕೊಂಡ 50 ನಮಿಲುಗಳು; ವಿಡಿಯೋ ವೈರಲ್
ನವಿಲು
TV9 Web
| Edited By: |

Updated on: Jan 24, 2022 | 1:24 PM

Share

“ಇನ್‌ಕ್ರೆಡಿಬಲ್” ಎಂಬ ಪದವನ್ನು ಈ ವೀಡಿಯೊವನ್ನು ನೋಡಿದ ನಂತರ ನೀವು ಕೂಡ ಬಳಸುವುದರಲ್ಲಿ ಸಂದೇಹವಿಲ್ಲ. ಏಕೆಂದರೆ ದುಬೈನ ರಸ್ತೆಯೊಂದರಲ್ಲಿ ಒಂದಲ್ಲ ಎರಡಲ್ಲ ಸುಮಾರು 50 ಗಂಡು ಮತ್ತು ಹೆಣ್ಣು ನವಿಲುಗಳು ತಿರುಗಾಡುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವಿಡಿಯೋವನ್ನು ಭಾರತೀಯ ದೂರದರ್ಶನ ನಿರೂಪಕಿ, ನಟಿ ಮತ್ತು ರೂಪದರ್ಶಿಯಾಗಿರುವ ಮಿನಿ ಮಾಥುರ್ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. 

ನಾನು ಇತರೇ ದಿನಗಳಲ್ಲಿ ನೋಡಲಾದರ ವೈಭವವನ್ನು ಇಂದು ನೋಡಿದೆ. ಅದನ್ನು ಇಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಸುಮಾರು 50 ಗಂಡು ಮತ್ತು ಹೆಣ್ಣು ನವಿಲುಗಳು ದುಬೈನ ಬೀದಿಯಲ್ಲಿ ಅಡ್ಡಾಡುತ್ತಿವೆ. ಇದನ್ನು ನೋಡಿ ನನಗೆ ತುಂಬಾನೆ ಸಂತೋಷವಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.  ಪಿಂಕ್ ಮತ್ತು ವಿಲೋ ಸೇಜ್ ಹಾರ್ಟ್ ಅವರ ಕವರ್ ಮಿ ಇನ್ ಸನ್‌ಶೈನ್‌ ಎನ್ನುವ ಹಿನ್ನೆಲೆ ಸ್ಕೋರ್‌ಗೆ ಈ ವಿಡಿಯೋವನ್ನು ಸೇರಸಲಾಗಿದೆ. ಕ್ಲಿಪ್‌ನ ಒಂದು ಹಂತದಲ್ಲಿ, ನವಿಲುಗಳಲ್ಲೊಂದು ತನ್ನ ಅದ್ಭುತವಾದ ಗರಿ ಬಿಚ್ಚಿ ಪ್ರದರ್ಶಿಸುತ್ತಿರುವುದನ್ನು ಕಾಣಬಹುದಾಗುದೆ.

View this post on Instagram

A post shared by Mini Mathur (@minimathur)

ಈ ವಿಡಿಯೋ ಸುಮಾರು 1,500 ಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ. ಜೊತೆಗೆ ನೆಟ್ಟಿಗರಿಂದ ಮೆಸ್ಮರೈಸಿಂಗ್, ವಾವ್ ಮತ್ತು ಭವ್ಯವಾದ ದೃಶ್ಯ ಎಂದು ಸಾಕಷ್ಟು ಕಮೆಂಟ್ಸ್ ಮತ್ತು ಪ್ರಶಂಸೆಗಳು ಬರುತ್ತಿವೆ.

ಇದನ್ನೂ ಓದಿ;

ಒಂಟೆ ಏರಿ ಹವಾಮಾನ ವರದಿ ಮಾಡಿದ ಪಾಕಿಸ್ತಾನ ಪತ್ರಕರ್ತ ಚಾಂದ್ ನವಾಬ್; ವಿಡಿಯೋ ವೈರಲ್

Video: ಎಲ್ಲೆಲ್ಲೂ ಹಿಮ, ಕೊರೆವ ಚಳಿ; ಕೇವಲ 40 ಸೆಕೆಂಡ್​ಗಳಲ್ಲಿ 47 ಪುಶ್​ ಅಪ್ಸ್​ ತೆಗೆದ ಬಿಎಸ್​ಎಫ್ ಯೋಧ-ಸೆಲ್ಯೂಟ್​ ಹೊಡೆದ ನೆಟ್ಟಿಗರು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ