AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 Rupee Note: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ ಹಾಗೂ 'ಸ್ವಚ್ಛ ಭಾರತ', ಬದಲಿಗೆ ಶ್ರೀ ರಾಮನ ಬಾಣ ಮತ್ತು ಬಿಲ್ಲು ಇರುವಂತೆ ವಿನ್ಯಾಸಗೊಳಿಸಲಾಗಿರುವ 500 ರೂ ಮುಖ ಬೆಲೆಯ ನೋಟುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

500 Rupee Note: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​
Fake Rs.500 Note With Lord RamaImage Credit source: Twitter
ಅಕ್ಷತಾ ವರ್ಕಾಡಿ
|

Updated on: Jan 17, 2024 | 1:00 PM

Share

ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನ ಸಮೀಪಿಸುತ್ತಿದ್ದಂತೆ ಗಾಂಧಿ ಬದಲು ಶ್ರೀರಾಮನ ಫೋಟೋ ಇರುವ 500 ರೂ ಮುಖ ಬೆಲೆಯ ನೋಟುಗಳು ಎಲ್ಲೆಡೆ ವೈರಲ್​​ ಆಗಿವೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧೀಜಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ.ಇದಕ್ಕೆ ಸಂಬಂಧಿಸಿದ ಫೋಟೋವೊಂದು ವೈರಲ್ ಆಗಿದ್ದು, ಗಾಂಧೀಜಿಯವರ ‘ಸ್ವಚ್ಛ ಭಾರತ’, ಬದಲಿಗೆ ಭಗವಾನ್ ರಾಮನ ಬಾಣ ಮತ್ತು ಬಿಲ್ಲು ಇರುವಂತೆ ವಿನ್ಯಾಸಗೊಳಿಸಲಾಗಿರುವುದನ್ನು ಕಾಣಬಹುದು.

500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ ಹಾಕಿರುವ ನೋಟಿನ ಪೋಟೋವನ್ನು ‘X’ಬಳಕೆದಾರರಾದ @TenthPlanet1 ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 

ಈ ನೋಟುಗಳ ಬದಲಾವಣೆಗೆ ಸಂಬಂಧಿಸಿದಂತೆ ಆರ್‌ಬಿಐ ಯಾವುದೇ ಮಾಹಿತಿ ಪ್ರಕಟಿಸಿಲ್ಲರುವುದರಿಂದ ಇದು ಫೇಕ್​​​ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಇದು ಎಡಿಟ್​​ ಮಾಡಲಾಗುರುವ ಫೋಟೋ ಎಂದು ಸೋಶಿಯಲ್​ ಮೀಡಿಯಾ ಬಳಕೆದಾರರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು