AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ

ಟ್ರೆಂಡಿಂಗ್​ ಇನ್​ ಚೀನಾ ಎಂಬ ಫೇಸ್​ಬುಕ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಆಗಿದೆ. ಈ ಆರು ಮಂದಿ ಖಾಲಿ ಕೈಯಲ್ಲಿ ಕಟ್ಟಡಕ್ಕೆ ಹಾಕಿದ್ದ ಗ್ರಿಲ್​ ಹತ್ತಿದ್ದಾರೆ.

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ
ಚೀನಾದಲ್ಲಿ ಇಬ್ಬರು ಮಕ್ಕಳ ರಕ್ಷಣೆ
TV9 Web
| Edited By: |

Updated on: Aug 24, 2021 | 5:44 PM

Share

ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಕಟ್ಟಡದಿಂದ ಇಬ್ಬರು ಮಕ್ಕಳನ್ನು, 6 ಮಂದಿ ಸೇರಿ, ಮಾನವ ಏಣಿ ನಿರ್ಮಿಸಿಕೊಂಡು ರಕ್ಷಿಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಹಾಗೇ, ಆರು ಮಂದಿಯ ಧೈರ್ಯ ಮತ್ತು ಮಕ್ಕಳನ್ನು ಅವರು ರಕ್ಷಿಸಿದ ರೀತಿಗೆ ನೆಟ್ಟಿಗರು ಮೆಚ್ಚುಗೆ ನೀಡಿದ್ದಾರೆ. ಈ ಘಟನೆ ನಡೆದದ್ದು ಚೀನಾದಲ್ಲಿ ಎಂದು ವರದಿಯಾಗಿದೆ.

ಚೀನಾದ ಹುನಾನ್​ ಪ್ರಾಂತ್ಯದ ಕ್ಸಿಂಟಿಯಾನ್​ ಎಂಬಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಕಟ್ಟಡವೊಂದಕ್ಕೆ ಬೆಂಕಿ ಬಿದ್ದಿತ್ತು. ಅದರ ಮೂರನೇ ಅಂತಸ್ತಿನಲ್ಲಿದ್ದ ಒಂದು ಮನೆಯಲ್ಲಿ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಸಿಲುಕಿದ್ದರು. ಬೆಂಕಿ ಬಿದ್ದ ಕಟ್ಟಡದಿಂದ ಅವರನ್ನು ರಕ್ಷಿಸುವುದು ಸವಾಲಾಗಿತ್ತು. ಆದರೆ ಆರು ಮಂದಿ ಸೇರಿ, ಕಟ್ಟಡದ ಗ್ರಿಲ್​ ಮೇಲೆ ನಿಂತು..ಮಾನವ ಏಣಿ ರಚಿಸಿಕೊಂಡು ಇಬ್ಬರನ್ನೂ ಯಶಸ್ವಿಯಾಗಿ ರಕ್ಷಿಸಿದ್ದಾರೆ.  ಅದೂ ಕೂಡ ಆ ಮಕ್ಕಳನ್ನು ಕಿಟಕಿಯಿಂದ ಹೊರಗೆ ತೆಗೆದಿದ್ದಾರೆ.

ಟ್ರೆಂಡಿಂಗ್​ ಇನ್​ ಚೀನಾ ಎಂಬ ಫೇಸ್​ಬುಕ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಆಗಿದೆ. ಈ ಆರು ಮಂದಿ ಖಾಲಿ ಕೈಯಲ್ಲಿ ಕಟ್ಟಡಕ್ಕೆ ಹಾಕಿದ್ದ ಗ್ರಿಲ್​ ಹತ್ತಿದ್ದಾರೆ. ಒಬ್ಬರ ಕೆಳಗೆ ಒಬ್ಬರಂತೆ ನಿಂತು..ಮಕ್ಕಳನ್ನು ಕೆಳಗೆ ಇಳಿಸಿದ್ದಾರೆ. ವಿಡಿಯೋದ ಕೊನೆಯಲ್ಲಿ, ಕೆಲವು ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲಿಗೆ ಬರುವುದನ್ನು ನೋಡಬಹುದು. ನೆಟ್ಟಿಗರು ಈ ದೃಶ್ಯ ನೋಡಿ ಸಿಕ್ಕಾಪಟೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: ಆಕ್ಷನ್ ಪ್ರಿನ್ಸ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ಶೋ ಮ್ಯಾನ್; ಅನೌನ್ಸ್ ಆಯ್ತು ಧ್ರುವ ಸರ್ಜಾ- ಪ್ರೇಮ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?