AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ

ಟ್ರೆಂಡಿಂಗ್​ ಇನ್​ ಚೀನಾ ಎಂಬ ಫೇಸ್​ಬುಕ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಆಗಿದೆ. ಈ ಆರು ಮಂದಿ ಖಾಲಿ ಕೈಯಲ್ಲಿ ಕಟ್ಟಡಕ್ಕೆ ಹಾಕಿದ್ದ ಗ್ರಿಲ್​ ಹತ್ತಿದ್ದಾರೆ.

Video: ಬೆಂಕಿ ತಗುಲಿದ್ದ ಕಟ್ಟಡದಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಿದ 6 ಮಂದಿ; ಇವರ ಮಾನವ ಏಣಿಗೆ ಮೆಚ್ಚುಗೆಗಳ ಸುರಿಮಳೆ
ಚೀನಾದಲ್ಲಿ ಇಬ್ಬರು ಮಕ್ಕಳ ರಕ್ಷಣೆ
TV9 Web
| Edited By: |

Updated on: Aug 24, 2021 | 5:44 PM

Share

ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಕಟ್ಟಡದಿಂದ ಇಬ್ಬರು ಮಕ್ಕಳನ್ನು, 6 ಮಂದಿ ಸೇರಿ, ಮಾನವ ಏಣಿ ನಿರ್ಮಿಸಿಕೊಂಡು ರಕ್ಷಿಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಹಾಗೇ, ಆರು ಮಂದಿಯ ಧೈರ್ಯ ಮತ್ತು ಮಕ್ಕಳನ್ನು ಅವರು ರಕ್ಷಿಸಿದ ರೀತಿಗೆ ನೆಟ್ಟಿಗರು ಮೆಚ್ಚುಗೆ ನೀಡಿದ್ದಾರೆ. ಈ ಘಟನೆ ನಡೆದದ್ದು ಚೀನಾದಲ್ಲಿ ಎಂದು ವರದಿಯಾಗಿದೆ.

ಚೀನಾದ ಹುನಾನ್​ ಪ್ರಾಂತ್ಯದ ಕ್ಸಿಂಟಿಯಾನ್​ ಎಂಬಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಕಟ್ಟಡವೊಂದಕ್ಕೆ ಬೆಂಕಿ ಬಿದ್ದಿತ್ತು. ಅದರ ಮೂರನೇ ಅಂತಸ್ತಿನಲ್ಲಿದ್ದ ಒಂದು ಮನೆಯಲ್ಲಿ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಸಿಲುಕಿದ್ದರು. ಬೆಂಕಿ ಬಿದ್ದ ಕಟ್ಟಡದಿಂದ ಅವರನ್ನು ರಕ್ಷಿಸುವುದು ಸವಾಲಾಗಿತ್ತು. ಆದರೆ ಆರು ಮಂದಿ ಸೇರಿ, ಕಟ್ಟಡದ ಗ್ರಿಲ್​ ಮೇಲೆ ನಿಂತು..ಮಾನವ ಏಣಿ ರಚಿಸಿಕೊಂಡು ಇಬ್ಬರನ್ನೂ ಯಶಸ್ವಿಯಾಗಿ ರಕ್ಷಿಸಿದ್ದಾರೆ.  ಅದೂ ಕೂಡ ಆ ಮಕ್ಕಳನ್ನು ಕಿಟಕಿಯಿಂದ ಹೊರಗೆ ತೆಗೆದಿದ್ದಾರೆ.

ಟ್ರೆಂಡಿಂಗ್​ ಇನ್​ ಚೀನಾ ಎಂಬ ಫೇಸ್​ಬುಕ್​ ಅಕೌಂಟ್​​ನಲ್ಲಿ ವಿಡಿಯೋ ಶೇರ್​ ಆಗಿದೆ. ಈ ಆರು ಮಂದಿ ಖಾಲಿ ಕೈಯಲ್ಲಿ ಕಟ್ಟಡಕ್ಕೆ ಹಾಕಿದ್ದ ಗ್ರಿಲ್​ ಹತ್ತಿದ್ದಾರೆ. ಒಬ್ಬರ ಕೆಳಗೆ ಒಬ್ಬರಂತೆ ನಿಂತು..ಮಕ್ಕಳನ್ನು ಕೆಳಗೆ ಇಳಿಸಿದ್ದಾರೆ. ವಿಡಿಯೋದ ಕೊನೆಯಲ್ಲಿ, ಕೆಲವು ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲಿಗೆ ಬರುವುದನ್ನು ನೋಡಬಹುದು. ನೆಟ್ಟಿಗರು ಈ ದೃಶ್ಯ ನೋಡಿ ಸಿಕ್ಕಾಪಟೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: ಆಕ್ಷನ್ ಪ್ರಿನ್ಸ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ಶೋ ಮ್ಯಾನ್; ಅನೌನ್ಸ್ ಆಯ್ತು ಧ್ರುವ ಸರ್ಜಾ- ಪ್ರೇಮ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ