AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಜಾಮ್​ಗೆ ಬೇಸತ್ತು ಪೊಲೀಸರಿಗೆ ದೂರು ನೀಡಿದ 6 ವರ್ಷದ ಬಾಲಕ: ವಿಡಿಯೋ ವೈರಲ್​

ಇಲ್ಲೊಬ್ಬ 6 ವರ್ಷದ ಬಾಲಕ ಟ್ರಾಫಿಕ್​ ಜಾಮ್​ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

ಟ್ರಾಫಿಕ್​ ಜಾಮ್​ಗೆ ಬೇಸತ್ತು ಪೊಲೀಸರಿಗೆ ದೂರು ನೀಡಿದ 6 ವರ್ಷದ ಬಾಲಕ: ವಿಡಿಯೋ ವೈರಲ್​
ದೂರು ನೀಡಿದ ಬಾಲಕ
Follow us
TV9 Web
| Updated By: Pavitra Bhat Jigalemane

Updated on: Mar 21, 2022 | 4:11 PM

ನಗರಗಳಲ್ಲಿ ಜನರನ್ನು ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್​ ಜಾಮ್ (Traffic Jam) . ಎಲ್ಲಿಗಾದರೂ ಹೋಗಬೇಕೆಂದರೆ  ಒಂದು ಗಂಟೆ ಮೊದಲೆ ಹೊರಡಬೇಕಪ್ಪಾ ಇಲ್ಲಾಂದ್ರೆ ಟ್ರಾಫಿಕ್​ ಜಾಮ್​ನಲ್ಲಿ ಸಿಕಾಕೊಳ್ಬೇಕು ಎನ್ನುವುದನ್ನು ಕೇಳಿದ್ದೇವೆ. ಈ ಸಮಸ್ಯೆಗೆ ಯಾರಿಗೆ ದೂರು ನೀಡಿದರೂ ಬಗೆಹರೆಯದ ಸಮಸ್ಯೆ ಎಂದು ಎಲ್ಲರಿಗೂ ಗೊತ್ತು. ದೊಡ್ಡವರಿಂದ ಹಿಡಿದು ಚಿಕ್ಕವರ ವರೆಗೂ ಕಿರಿಕಿರಿ ಉಂಟುಮಾಡುತ್ತದೆ ಈ ಟ್ರಾಫಿಕ್​ ಜಾಮ್​ ಸಮಸ್ಯೆ. ಇಲ್ಲೊಬ್ಬ 6 ವರ್ಷದ ಬಾಲಕ (6 year Old Boy) ಟ್ರಾಫಿಕ್​ ಜಾಮ್​ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ. ಆಂಧ್ರಪ್ರದೇಶದ ತನ್ನ ಶಾಲೆಯ ಬಳಿ ಟ್ರಾಫಿಕ್ ದಟ್ಟಣೆಯಿಂದ ತುಂಬಾ ತೊಂದರೆಗೀಡಾದ ಬಾಲಕ ಹತಾಶೆಯನ್ನು ಹೊರಹಾಕಲು ಪೊಲೀಸ್ ಠಾಣೆಗೆ (Police Station) ಹೋದನು. ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಬಾಲಕ ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಯುಕೆಜಿ ವಿದ್ಯಾರ್ಥಿ ಗುರುವಾರ ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿರುವ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದನು. ಡ್ರೈನೇಜ್ ಕಾಮಗಾರಿ ಹಾಗೂ ಟ್ರ್ಯಾಕ್ಟರ್ ಗಳಿಂದ ಅಗೆದ ರಸ್ತೆಗಳು ಸಂಚಾರಕ್ಕೆ ಕಾರಣವಾಗುತ್ತಿದೆ ಎಂದು ಕಾರ್ತಿಕ್ ಎಂಬ ಬಾಲಕ ಪಲಮನೇರ್ ವೃತ್ತ ನಿರೀಕ್ಷಕ ಎನ್.ಭಾಸ್ಕರ್ ಅವರಿಗೆ ತಿಳಿಸಿದ್ದಾನೆ. ಈ ಸಮಸ್ಯೆಗಳ ಪರಿಹಾರಕ್ಕೆ ಸ್ಥಳಕ್ಕೆ ಭೇಟಿ ನೀಡುವಂತೆ ಅಧಿಕಾರಿಗೆ ಸೂಚಿಸಿದ್ದು, ಹುಡುಗನ ಮುಗ್ಧತೆ ಮತ್ತು ಆತ್ಮವಿಶ್ವಾಸವು ಪೊಲೀಸ್ ಅಧಿಕಾರಿಗಳನ್ನು ಮೆಚ್ಚಿಕೊಂಡಿದ್ದಾರೆ. ಈ ವೇಳೆ ಅವನಿಗೆ ಸಿಹಿತಿಂಡಿಗಳನ್ನು ನೀಡಿದರು ಮತ್ತು ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಎನ್ ಭಾಸ್ಕರ್ ಅವರು ತಮ್ಮ ಫೋನ್ ಸಂಖ್ಯೆಯನ್ನು ಸಹ ನೀಡಿ ಶಾಲೆಗೆ ಹೋಗುವಾಗ ಅಂತಹ ಸಮಸ್ಯೆಗಳನ್ನು ಎದುರಿಸಿದಾಗ ಅವರಿಗೆ ಕರೆ ಮಾಡಲು ಹೇಳಿದ್ದಾರೆ.

ಬಾಲಕ ಮತ್ತು ಪೊಲೀಸ್​ ಅಧಿಕಾರಿಗಳ ನಡುವಿನ ಸಂಭಾಷಣೆ ವಿಡಿಯೋವನ್ನು  ಶ್ರೀಲಕ್ಷ್ಮಿ ಮುತ್ತೇವಿ  ಡನ್ನುವವರು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದು, ಬಾಲಕನ ಧೈರ್ಯಕ್ಕೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಬಳಕೆದಾರರೊಬ್ಬರು ಮಕ್ಕಳೂ ಕೂಡ ಜವಾಬ್ದಾರರಾಗುತ್ತಿದ್ದಾರೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬೀದಿ ಬದಿಯಲ್ಲಿದ್ದ ನಿರ್ಗತಿಕ ವ್ಯಕ್ತಿಯನ್ನು ಮದುವೆಯಾದ ಮಹಿಳೆ: ಇವರ ಸಿಂಪಲ್​ ಲವ್​ ಸ್ಟೋರಿ ಈಗ ಸಖತ್​ ವೈರಲ್​

2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್