AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು

ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು
ಅಕ್ಷತಾ ವರ್ಕಾಡಿ
|

Updated on: Apr 20, 2024 | 11:51 AM

Share

ಟೋಕಿಯೋ: ತಮ್ಮ ಕ್ಲಿನಿಕ್​​ ವಿರುದ್ಧ ಕೆಟ್ಟದಾಗಿ ರಿವೀವ್​​ ನೀಡಿದ ಗೂಗಲ್​​ ಮ್ಯಾಪ್​​ ವಿರುದ್ಧ 60 ವೈದ್ಯರು ಕೇಸು ದಾಖಲಿಸಿ ಕೋರ್ಟ್​​​ ಮೆಟ್ಟಿಲೇರಿದ್ದಾರೆ. ಈ ಘಟನೆ ಜಪಾನ್​​ನ ಟೋಕಿಯೋದಲ್ಲಿ ನಡೆದಿದೆ. ಈ ರೀತಿಯ ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಗೂಗಲ್ ಸಂಸ್ಥೆ ವಿರುದ್ಧ ಜಪಾನ್‌ನ ವೈದ್ಯರು ಗುರುವಾರ ಕೇಸುದಾಖಲಿಸಿದ್ದು, ತಮ್ಮಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಗೌಪ್ಯತೆ ಬಹಿರಂಗಪಡಿಸಲು ಸಾಧ್ಯವಿಲ್ಲದ ಕಾರಣ ಈ ಹಾನಿಕಾರಕ ವಿಮರ್ಶೆಗಳಿಗೆ ಪ್ರತಿಕ್ರಿಯಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. “ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವ ಜನರು ಅವಮಾನ ಅಥವಾ ಮೌಖಿಕ ನಿಂದನೆಯಾಗಿದ್ದರೂ ಅನಾಮಧೇಯವಾಗಿ ಏನು ಬೇಕಾದರೂ ಹೇಳಬಹುದು” ಎಂದು ವೈದ್ಯರಲ್ಲಿ ಒಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ನೋಡಿ, ಸಾಲ ಪಡೆಯಲು ಸತ್ತ ಹೆಣವನ್ನೇ ಬ್ಯಾಂಕಿಗೆ ತಂದ ಮಹಿಳೆ

ಜಪಾನ್‌ನ ಈ ಮಹತ್ವದ ಪ್ರಕರಣದಲ್ಲಿ, 60 ವೈದ್ಯರು ಟೋಕಿಯೊ ಜಿಲ್ಲಾ ನ್ಯಾಯಾಲಯದಲ್ಲಿ ಗೂಗಲ್ ವಿರುದ್ಧ ಮೊಕದ್ದಮೆ ಹೂಡುತ್ತಿದ್ದಾರೆ. ಇಂತಹ ಸುಳ್ಳು ವಿಮರ್ಶೆಗಳು ಇದು ವೈದ್ಯರಿಗೆ ಒತ್ತಡದ ಕೆಲಸದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ವೈದ್ಯರು ಕೋರ್ಟ್​​ನನಲ್ಲಿ ವಾದಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ