AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು

ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು
ಅಕ್ಷತಾ ವರ್ಕಾಡಿ
|

Updated on: Apr 20, 2024 | 11:51 AM

Share

ಟೋಕಿಯೋ: ತಮ್ಮ ಕ್ಲಿನಿಕ್​​ ವಿರುದ್ಧ ಕೆಟ್ಟದಾಗಿ ರಿವೀವ್​​ ನೀಡಿದ ಗೂಗಲ್​​ ಮ್ಯಾಪ್​​ ವಿರುದ್ಧ 60 ವೈದ್ಯರು ಕೇಸು ದಾಖಲಿಸಿ ಕೋರ್ಟ್​​​ ಮೆಟ್ಟಿಲೇರಿದ್ದಾರೆ. ಈ ಘಟನೆ ಜಪಾನ್​​ನ ಟೋಕಿಯೋದಲ್ಲಿ ನಡೆದಿದೆ. ಈ ರೀತಿಯ ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಗೂಗಲ್ ಸಂಸ್ಥೆ ವಿರುದ್ಧ ಜಪಾನ್‌ನ ವೈದ್ಯರು ಗುರುವಾರ ಕೇಸುದಾಖಲಿಸಿದ್ದು, ತಮ್ಮಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಗೌಪ್ಯತೆ ಬಹಿರಂಗಪಡಿಸಲು ಸಾಧ್ಯವಿಲ್ಲದ ಕಾರಣ ಈ ಹಾನಿಕಾರಕ ವಿಮರ್ಶೆಗಳಿಗೆ ಪ್ರತಿಕ್ರಿಯಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. “ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವ ಜನರು ಅವಮಾನ ಅಥವಾ ಮೌಖಿಕ ನಿಂದನೆಯಾಗಿದ್ದರೂ ಅನಾಮಧೇಯವಾಗಿ ಏನು ಬೇಕಾದರೂ ಹೇಳಬಹುದು” ಎಂದು ವೈದ್ಯರಲ್ಲಿ ಒಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ನೋಡಿ, ಸಾಲ ಪಡೆಯಲು ಸತ್ತ ಹೆಣವನ್ನೇ ಬ್ಯಾಂಕಿಗೆ ತಂದ ಮಹಿಳೆ

ಜಪಾನ್‌ನ ಈ ಮಹತ್ವದ ಪ್ರಕರಣದಲ್ಲಿ, 60 ವೈದ್ಯರು ಟೋಕಿಯೊ ಜಿಲ್ಲಾ ನ್ಯಾಯಾಲಯದಲ್ಲಿ ಗೂಗಲ್ ವಿರುದ್ಧ ಮೊಕದ್ದಮೆ ಹೂಡುತ್ತಿದ್ದಾರೆ. ಇಂತಹ ಸುಳ್ಳು ವಿಮರ್ಶೆಗಳು ಇದು ವೈದ್ಯರಿಗೆ ಒತ್ತಡದ ಕೆಲಸದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ವೈದ್ಯರು ಕೋರ್ಟ್​​ನನಲ್ಲಿ ವಾದಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸರ್ಕಾರಿ ಆಸ್ಪತ್ರೆಯ ಮಾತ್ರೆಗಳು ಸ್ಮಶಾನ, ಗೋಮಾಳದಲ್ಲಿ ಪತ್ತೆ
ಸರ್ಕಾರಿ ಆಸ್ಪತ್ರೆಯ ಮಾತ್ರೆಗಳು ಸ್ಮಶಾನ, ಗೋಮಾಳದಲ್ಲಿ ಪತ್ತೆ
ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಬರುವ VIPಗಳಿಗೆ ವಿಶೇಷ ದರ್ಶನ
ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಬರುವ VIPಗಳಿಗೆ ವಿಶೇಷ ದರ್ಶನ
ಶಾಶ್ವತ ನಿವಾಸ ಪ್ರಮಾಣಪತ್ರ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಶಾಶ್ವತ ನಿವಾಸ ಪ್ರಮಾಣಪತ್ರ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಹಲವು ಕತೆಗಳಿವೆ ಡಾಲಿ ಧನಂಜಯ್ ಬಳಿ, ಹೇಳಲು ಕಾತರ: ವಿಡಿಯೋ ನೋಡಿ
ಹಲವು ಕತೆಗಳಿವೆ ಡಾಲಿ ಧನಂಜಯ್ ಬಳಿ, ಹೇಳಲು ಕಾತರ: ವಿಡಿಯೋ ನೋಡಿ
‘ಸಿಗಂದೂರು ಸೇತುವೆ’ಗೆ ಒಂದು ವರ್ಷದ ಸಂಭ್ರಮ
‘ಸಿಗಂದೂರು ಸೇತುವೆ’ಗೆ ಒಂದು ವರ್ಷದ ಸಂಭ್ರಮ
ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್