AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು

ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು
ಅಕ್ಷತಾ ವರ್ಕಾಡಿ
|

Updated on: Apr 20, 2024 | 11:51 AM

Share

ಟೋಕಿಯೋ: ತಮ್ಮ ಕ್ಲಿನಿಕ್​​ ವಿರುದ್ಧ ಕೆಟ್ಟದಾಗಿ ರಿವೀವ್​​ ನೀಡಿದ ಗೂಗಲ್​​ ಮ್ಯಾಪ್​​ ವಿರುದ್ಧ 60 ವೈದ್ಯರು ಕೇಸು ದಾಖಲಿಸಿ ಕೋರ್ಟ್​​​ ಮೆಟ್ಟಿಲೇರಿದ್ದಾರೆ. ಈ ಘಟನೆ ಜಪಾನ್​​ನ ಟೋಕಿಯೋದಲ್ಲಿ ನಡೆದಿದೆ. ಈ ರೀತಿಯ ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಗೂಗಲ್ ಸಂಸ್ಥೆ ವಿರುದ್ಧ ಜಪಾನ್‌ನ ವೈದ್ಯರು ಗುರುವಾರ ಕೇಸುದಾಖಲಿಸಿದ್ದು, ತಮ್ಮಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಗೌಪ್ಯತೆ ಬಹಿರಂಗಪಡಿಸಲು ಸಾಧ್ಯವಿಲ್ಲದ ಕಾರಣ ಈ ಹಾನಿಕಾರಕ ವಿಮರ್ಶೆಗಳಿಗೆ ಪ್ರತಿಕ್ರಿಯಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. “ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವ ಜನರು ಅವಮಾನ ಅಥವಾ ಮೌಖಿಕ ನಿಂದನೆಯಾಗಿದ್ದರೂ ಅನಾಮಧೇಯವಾಗಿ ಏನು ಬೇಕಾದರೂ ಹೇಳಬಹುದು” ಎಂದು ವೈದ್ಯರಲ್ಲಿ ಒಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ನೋಡಿ, ಸಾಲ ಪಡೆಯಲು ಸತ್ತ ಹೆಣವನ್ನೇ ಬ್ಯಾಂಕಿಗೆ ತಂದ ಮಹಿಳೆ

ಜಪಾನ್‌ನ ಈ ಮಹತ್ವದ ಪ್ರಕರಣದಲ್ಲಿ, 60 ವೈದ್ಯರು ಟೋಕಿಯೊ ಜಿಲ್ಲಾ ನ್ಯಾಯಾಲಯದಲ್ಲಿ ಗೂಗಲ್ ವಿರುದ್ಧ ಮೊಕದ್ದಮೆ ಹೂಡುತ್ತಿದ್ದಾರೆ. ಇಂತಹ ಸುಳ್ಳು ವಿಮರ್ಶೆಗಳು ಇದು ವೈದ್ಯರಿಗೆ ಒತ್ತಡದ ಕೆಲಸದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ವೈದ್ಯರು ಕೋರ್ಟ್​​ನನಲ್ಲಿ ವಾದಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ