AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು

ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಕ್ಲಿನಿಕ್​​ ಬಗ್ಗೆ ತಪ್ಪು ವಿಮರ್ಶೆ ನೀಡಿದ ಗೂಗಲ್ ಮ್ಯಾಪ್ ವಿರುದ್ಧ ಕೇಸು ದಾಖಲಿಸಿದ 60 ವೈದ್ಯರು
ಅಕ್ಷತಾ ವರ್ಕಾಡಿ
|

Updated on: Apr 20, 2024 | 11:51 AM

Share

ಟೋಕಿಯೋ: ತಮ್ಮ ಕ್ಲಿನಿಕ್​​ ವಿರುದ್ಧ ಕೆಟ್ಟದಾಗಿ ರಿವೀವ್​​ ನೀಡಿದ ಗೂಗಲ್​​ ಮ್ಯಾಪ್​​ ವಿರುದ್ಧ 60 ವೈದ್ಯರು ಕೇಸು ದಾಖಲಿಸಿ ಕೋರ್ಟ್​​​ ಮೆಟ್ಟಿಲೇರಿದ್ದಾರೆ. ಈ ಘಟನೆ ಜಪಾನ್​​ನ ಟೋಕಿಯೋದಲ್ಲಿ ನಡೆದಿದೆ. ಈ ರೀತಿಯ ತಪ್ಪು ಮಾಹಿತಿನಿಂದಾಗಿ ನಮ್ಮ ಕ್ಲಿನಿಕ್​​ಗೆ ಸಾಕಷ್ಟು ನಷ್ಟವಾಗಿದೆ. ಆದ್ದರಿಂದ 1.4 ಮಿಲಿಯನ್ ಯೇನ್ ಅಂದರೆ ಸುಮಾರು 7ಲಕ್ಷದ 50ಸಾವಿರ ರೂ ಮೊತ್ತ ಪರಿಹಾರ ನೀಡಬೇಕೆಂದು 60 ವೈದ್ಯರು ಗೂಗಲ್​​​ ವಿರುದ್ದ ನ್ಯಾಯಲಯದ ಮೊರೆ ಹೋಗಿದ್ದಾರೆ.

ಗೂಗಲ್ ಸಂಸ್ಥೆ ವಿರುದ್ಧ ಜಪಾನ್‌ನ ವೈದ್ಯರು ಗುರುವಾರ ಕೇಸುದಾಖಲಿಸಿದ್ದು, ತಮ್ಮಲ್ಲಿ ಚಿಕಿತ್ಸೆ ಪಡೆದ ರೋಗಿಗಳ ಗೌಪ್ಯತೆ ಬಹಿರಂಗಪಡಿಸಲು ಸಾಧ್ಯವಿಲ್ಲದ ಕಾರಣ ಈ ಹಾನಿಕಾರಕ ವಿಮರ್ಶೆಗಳಿಗೆ ಪ್ರತಿಕ್ರಿಯಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. “ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವ ಜನರು ಅವಮಾನ ಅಥವಾ ಮೌಖಿಕ ನಿಂದನೆಯಾಗಿದ್ದರೂ ಅನಾಮಧೇಯವಾಗಿ ಏನು ಬೇಕಾದರೂ ಹೇಳಬಹುದು” ಎಂದು ವೈದ್ಯರಲ್ಲಿ ಒಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ನೋಡಿ, ಸಾಲ ಪಡೆಯಲು ಸತ್ತ ಹೆಣವನ್ನೇ ಬ್ಯಾಂಕಿಗೆ ತಂದ ಮಹಿಳೆ

ಜಪಾನ್‌ನ ಈ ಮಹತ್ವದ ಪ್ರಕರಣದಲ್ಲಿ, 60 ವೈದ್ಯರು ಟೋಕಿಯೊ ಜಿಲ್ಲಾ ನ್ಯಾಯಾಲಯದಲ್ಲಿ ಗೂಗಲ್ ವಿರುದ್ಧ ಮೊಕದ್ದಮೆ ಹೂಡುತ್ತಿದ್ದಾರೆ. ಇಂತಹ ಸುಳ್ಳು ವಿಮರ್ಶೆಗಳು ಇದು ವೈದ್ಯರಿಗೆ ಒತ್ತಡದ ಕೆಲಸದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ವೈದ್ಯರು ಕೋರ್ಟ್​​ನನಲ್ಲಿ ವಾದಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ