AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೀನಿಗಾಗಿ ನದಿಗೆ ಎಸೆದ ಬಲೆಯಲ್ಲಿ ದೈತ್ಯ ಹೆಬ್ಬಾವು ಸೆರೆ; ವಿಡಿಯೋ ವೈರಲ್​​

ಮೀನಿನ ಬಲೆಯಲ್ಲಿ ದೈತ್ಯ ಹೆಬ್ಬಾವು ಕಂಡು ಬೆಚ್ಚಿಬಿದ್ದ ಮೀನುಗಾರರು, ಬಳಿಕ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಉರಗ ತಜ್ಞರ ತಂಡ ಸ್ಥಳಕ್ಕೆ ತಲುಪಿದ್ದು, ಸುಮಾರು ಅರ್ಧ ಗಂಟೆ ಪ್ರಯತ್ನಗಳ ಬಳಿಕ ಹೆಬ್ಬಾವನ್ನು ಬಲೆಯಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

Viral Video: ಮೀನಿಗಾಗಿ ನದಿಗೆ ಎಸೆದ ಬಲೆಯಲ್ಲಿ ದೈತ್ಯ ಹೆಬ್ಬಾವು ಸೆರೆ; ವಿಡಿಯೋ ವೈರಲ್​​
ಮೀನಿಗಾಗಿ ನದಿಗೆ ಎಸೆದ ಬಲೆಯಲ್ಲಿ ದೈತ್ಯ ಹೆಬ್ಬಾವು ಸೆರೆ
ಅಕ್ಷತಾ ವರ್ಕಾಡಿ
|

Updated on: Aug 11, 2024 | 11:30 AM

Share

ನದಿಯಲ್ಲಿ ಮೀನು ಹಿಡಿಯಲು ಬಿಟ್ಟಿದ್ದ ಬಲೆಯಲ್ಲಿ ದೈತ್ಯ ಹೆಬ್ಬಾವೊಂದು ಸೆರೆಯಾಗಿರುವ ಘಟನೆ ಆಗುಂಬೆಯಲ್ಲಿ ನಡೆದಿದೆ. ಮೀನಿನ ಬದಲು 7 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಕಂಡು ಮೀನುಗಾರರು ಬೆಚ್ಚಿಬಿದ್ದಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಅಳಿವಿನಂಚಿನಲ್ಲಿರುವ ಹೆಬ್ಬಾವನ್ನು ಬಲೆಯಿಂದ ಬಿಡಿಸಿದ್ದಾರೆ. ಗ್ರಾಮಸ್ಥರು ಹೆಬ್ಬಾವಿನ ಜೀವ ಉಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಹೆಬ್ಬಾವು ಬಲೆಗೆ ಬಿದ್ದಿರುವುದನ್ನು ಕಂಡ ಮೀನುಗಾರರು, ಗ್ರಾಮಸ್ಥರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಕೆಲವೇ ನಿಮಿಷಗಳಲ್ಲಿ ಉರಗ ತಜ್ಞರ ತಂಡ ಸ್ಥಳಕ್ಕೆ ತಲುಪಿದೆ. ಹೆಬ್ಬಾವು ಬಲೆಯಲ್ಲಿ ಸಿಕ್ಕಿಬಿದ್ದಿದ್ದನ್ನು ಕಂಡು ಸುಮಾರು ಅರ್ಧ ಗಂಟೆ ಪ್ರಯತ್ನ ನಡೆಸಿ ಹೆಬ್ಬಾವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ವಿಡಿಯೋ ವೈರಲ್ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Ajay Giri (@ajay_v_giri)

ಇದನ್ನೂ ಓದಿ: ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿಯ ಬಂಧನ

ajay_v_giri ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಆಗಸ್ಟ್​​​​ 7ರಂದು ಹಂಚಿಕೊಂಡಿರುವ ಈ ವಿಡಿಯೋ ಮೂರು ದಿನಗಳಲ್ಲಿ 65ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಹೆಬ್ಬಾವನ್ನು ರಕ್ಷಣೆಗೈದ ತಂಡದವರಿಗೆ ನೆಟ್ಟಿಗರು ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!