AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಯುತ್ತಲೇ ಸಿಂಕ್​ಹೋಲ್​ನಲ್ಲಿ ಬೀಳುವ ಈ 7 ಯುವತಿಯರ ವಿಡಿಯೋ ವೈರಲ್

Sinkhole : ಗುಂಪುಕಟ್ಟಿಕೊಂಡು ವೃತ್ತಾಕಾರದಲ್ಲಿ ಕುಣಿಯುತ್ತಿದ್ದ ಈ ಯುವತಿಯರು ಧಡಾರನೆ ಒಂದೇ ಬಾರಿಗೆ ಸಿಂಕ್​ಹೋಲ್​ನಲ್ಲಿ ಬಿದ್ದಾಗ ಏನಾಗಿರಬಹುದು? ವಿಡಿಯೋ ನೋಡಿ.

ಕುಣಿಯುತ್ತಲೇ ಸಿಂಕ್​ಹೋಲ್​ನಲ್ಲಿ ಬೀಳುವ ಈ 7 ಯುವತಿಯರ ವಿಡಿಯೋ ವೈರಲ್
ಹೀಗೆ ಕುಣಿಯುತ್ತಲೇ ಬಿದ್ದರು!
TV9 Web
| Edited By: ಶ್ರೀದೇವಿ ಕಳಸದ|

Updated on:Oct 01, 2022 | 5:53 PM

Share

Viral Video : ಸಂತೋಷ ಹೆಚ್ಚಾದಾಗ ಎಲ್ಲರೂ ಮಾಡುವುದೇನು? ಕುಣಿಯುವುದೇ ಅಲ್ಲವೆ? ಈಗ ಹೀಗೆ ಕುಣಿಯಲು ಹೋಗಿ ಆವಾಂತರ ಸೃಷ್ಟಿಸಿಕೊಂಡಿದ್ದಾರೆ ಬ್ರೆಝಿಲ್​ನ ಈ ಯುವತಿಯರು. ಬ್ರೆಝಿಲ್​ನ ಅಲಗೋಯಿನ್ಹಾಸ್​ನ ಮನೆಯೊಂದರ ಹಿತ್ತಲಿನಲ್ಲಿ ಸಂತೋಷಕೂಟ ಏರ್ಪಡಿಸಿದ್ದರೇನೋ. ಯಾವ ಕಾರಣಕ್ಕೆ ಏನೂ ಅಂತೆಲ್ಲ ಮಾಹಿತಿ ಇಲ್ಲ. ಅಂತೂ ಈ 7 ಯುವತಿಯರು ಜೋರಾಗಿ ಕೇಳಿಬರುತ್ತಿದ್ದ ಹಾಡಿಗೆ ಹೆಜ್ಜೆ ಹಾಕಿಕೊಂಡು ಸಂಭ್ರಮಿಸುತ್ತ ಕುಣಿದು ಕುಪ್ಪಳಿಸಿದ್ದಾರೆ. ದುರದೃಷ್ಟವಶಾತ್​ ಇದ್ದಕ್ಕಿದ್ದಂತೆ ಸಿಂಕ್​ಹೋಲ್​ ಕುಸಿದು ಏಳೂ ಜನರು ಅದರೊಳಗೆ ಧಡಾರನೆ ಬಿದ್ದುಬಿಟ್ಟಿದ್ಧಾರೆ! ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಅದೃಷ್ಟಕ್ಕೆ ಇವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳು ಮಾತ್ರ ಉಂಟಾಗಿವೆ. ಏಳೂ ಜನರು ವೃತ್ತಾಕಾರದಲ್ಲಿ ಒಂದೇ ಜಾಗದಲ್ಲಿ ಕುಣಿಯುತ್ತಿದ್ದರೆ ಇನ್ನೇನಾಗಬೇಡ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಜನ್ಮದಲ್ಲಿ ಈ ಯುವತಿಯರಿಗೆ ಹೀಗೆ ಗುಂಪಾಗಿ ಕುಣಿಯುವುದೆಂದರೆ ದುಃಸ್ವಪ್ನವೇನೋ. ಅಕಸ್ಮಾತ್ ಕುಣಿದರೂ, ಕುಣಿಯುವ ಮುನ್ನ ನೆಲವನ್ನು ಪರೀಕ್ಷಿಸಿಯೇ ಕುಣಿಯತೊಡಗಬಹುದೇನೋ. ಅಂತೂ ಇಷ್ಟಕ್ಕೇ ಇವರು ಪಾರಾಗಿದ್ದಾರೆ ಎಲ್ಲ ಭೂತಾಯಿ ದಯೆ!

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:52 pm, Sat, 1 October 22

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ