Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ

ಇತ್ತೀಚಿಗೆ 20, 25 ವರ್ಷ ವಯಸ್ಸಿನ ಯುವತಿಯರು ಹಣ್ಣು ಹಣ್ಣು ಮುದುಕರನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಹೌದು ಈ ಹಿಂದೆಯೂ ಚೆಂದುಳ್ಳಿ ಚೆಲುವೆಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಗಳನ್ನು ಮದುವೆಯಾಗುವ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: 70 ಹರೆಯದ ಮುದುಕನನ್ನು ಮದುವೆಯಾದ 20ರ ತರುಣಿ
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 27, 2024 | 2:50 PM

ಪ್ರತಿಯೊಬ್ಬ ಹೆಣ್ಣು ಕೂಡಾ ನನ್ನನ್ನು ಮದುವೆಯಾಗುವ ಗಂಡು ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಬಯಸುತ್ತಾಳೆ. ತನ್ನ ಬಯಕೆಗೆ ತಕ್ಕಂತೆ ವಯಸ್ಸಿನಲ್ಲಿ ತನಗಿಂತ 5-6 ವರ್ಷ ದೊಡ್ಡವವನ್ನು ಮದುವೆಯಾಗುತ್ತಾರೆ. ಆದ್ರೆ ಈಗ 20, 25 ವರ್ಷ ವರ್ಷ ಯುವತಿಯರು ತಮ್ಮ ತಾತನ ವಯಸ್ಸಿನ ವ್ಯಕ್ತಿಯನ್ನು ಮದುವೆಯಾಗುವ ಟ್ರೆಂಡ್‌ ಒಂದು ಹುಟ್ಟಿಕೊಂಡಿದೆ. ಈ ಹಿಂದೆಯೂ ಇಂತಹ ಸಾಕಷ್ಟು ಘಟನೆಗಳ ಸುದ್ದಿಗಳು ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, 20 ರ ತರುಣಿಯೊಬ್ಬರು 70 ವರ್ಷದ ಹಣ್ಣು ಮುದುಕನನ್ನು ಮದುವೆಯಾಗಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಈ ದೃಶ್ಯ ನೋಡಿ ನಾವುಗಳು ಮಠ ಸೇರೋದೇ ಬೆಸ್ಟು ಎಂದಿದ್ದಾರೆ ಯುವಕರು.

ಈ ಕುರಿತ ವಿಡಿಯೋವನ್ನು Gulzar_sahab ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚೆಂದುಳ್ಳಿ ಚೆಲುವೆಯೊಬ್ಬಳು 70 ರ ಹರೆಯದ ಮುದುಕನನ್ನು ಮದುವೆಯಾಗುವ ದೃಶ್ಯವನ್ನು ಕಾಣಬಹುದು. ಕುಟುಂಬಸ್ಥರ ಸಮ್ಮಖದಲ್ಲಿ ನಡೆದ ಈ ಮದುವೆಯಲ್ಲಿ ಮುದುಕ ಯುವತಿಯ ಕುತ್ತಿಗೆಗೆ ಹೂವಿನ ಹಾರ ಹಾಕುತ್ತಿದ್ದಂತೆ ಬಹಳ ಖುಷಿ ಖುಷಿಯಿಂದ ಯುವತಿಯು ಸಹ ಮುದುಕನಿಗೆ ಹಾರ ಬದಲಾಯಿಸಿದ್ದಾಳೆ.

ಇದನ್ನೂ ಓದಿ: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ;

ಸೆಪ್ಟೆಂಬರ್‌ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದನ್ನೆಲ್ಲಾ ನೋಡಿ ಸಿಂಗಲ್‌ ಆಗಿರುವ ನನ್ನ ದುಃಖ ಇನ್ನೂ ಜಾಸ್ತಿಯಾಗ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಕಲಿಯುಗ ಇಲ್ಲಿ ಏನೂ ಬೇಕಾದ್ರೂ ಆಗ್ಬೋದುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Fri, 27 September 24

ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು