Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಆಕಸ್ಮಿಕವಾಗಿ ಜಾರಿ ಬಿದ್ದು 19ನೇ ಮಹಡಿಯ ಬಾಲ್ಕನಿಯಲ್ಲಿ ತಲೆ ಕೆಳಗಾಗಿ ತೂಗಾಡುತ್ತಿದ್ದ ಹಿರಿಯ ಮಹಿಳೆ!

Viral Video: ಮಹಿಳೆಯೋರ್ವರು ಬಾಲ್ಕನಿಯಲ್ಲಿ ಜಾರಿ ಬಿದ್ದು ತಲೆಕೆಳಗಾಗಿ ತೂಗಾಡುತ್ತಿದ್ದ ಭಯಾನಕ ದೃಶ್ಯದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Shocking Video: ಆಕಸ್ಮಿಕವಾಗಿ ಜಾರಿ ಬಿದ್ದು 19ನೇ ಮಹಡಿಯ ಬಾಲ್ಕನಿಯಲ್ಲಿ ತಲೆ ಕೆಳಗಾಗಿ ತೂಗಾಡುತ್ತಿದ್ದ ಹಿರಿಯ ಮಹಿಳೆ!
ಬಾಲ್ಕನಿಯಲ್ಲಿ ಜಾರಿ ಬಿದ್ದು ತಲೆ ಕೆಳಗಾಗಿ ತೂಗಾಡುತ್ತಿದ್ದ ಹಿರಿಯ ಮಹಿಳೆ
Follow us
TV9 Web
| Updated By: shruti hegde

Updated on:Nov 24, 2021 | 1:55 PM

ತೊಳೆದ ಬಟ್ಟೆಯನ್ನು ಒಣಗಿಸಲು ಬಾಲ್ಕನಿಗೆ ಹೋಗಿದ್ದ ಹಿರಿಯ ಮಹಿಳೆಯೋರ್ವರು ಜಾರಿ ಬಿದ್ದು ತಲೆಕೆಳಗಾಗಿ ತೂಗಾಡುತ್ತಿದ್ದ ಭಯಾನಕ ದೃಶ್ಯವೊಂದು ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆ ಚೀನಾದಲ್ಲಿನ (China) ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ವಾಸವಿದ್ದರು. ಬಾಲ್ಕನಿಯಲ್ಲಿ (Balcony) ಬಟ್ಟೆ ಒಣಗಿ ಹಾಕಲು ಹೋದಾಗ ಘಟನೆ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ (Social Media) ಫುಲ್ ವೈರಲ್ ಆಗಿದೆ.

ವಿಡಿಯೊದಲ್ಲಿ ಗಮನಿಸುವಂತೆ ಮಹಿಳೆ ಬಾಲ್ಕನಿಯಲ್ಲಿ ತಲೆಕೆಳಗಾಗಿ ತೂಗು ನೇತಾಡುತ್ತಿದ್ದರು. 19 ನೇ ಮಹಡಿಯ ಬಾಲ್ಕನಿಯಲ್ಲಿ ತೂಗಾಡುತ್ತಿದ್ದ ಮಹಿಳೆಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಮಹಿಳೆಯು ಸುರಕ್ಷಿತರಾಗಿದ್ದಾರೆ, ಯಾವುದೇ ಗಾಯಗಳಾಗಿಲ್ಲ ಎಂಬುದು ವರದಿಗಳಿಂದ ತಿಳಿದು ಬಂದಿದೆ. ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮಹಿಳೆಯನ್ನು ರಕ್ಷಿಸಿದ ರಕ್ಷಣಾ ಸಿಬ್ಬಂದಿಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ. ಕೆಲವರು ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ.

18ನೇ ಮಹಡಿಯ ಬಾಲ್ಕಯಿಂದ ಮಹಿಳೆಯನ್ನು ಅಪಾಯದಿಂದ ರಕ್ಷಿಸಲಾಗಿದೆ. ತಲೆಕೆಳಗಾಗಿ ನೇತಾಡುತ್ತಿದ್ದ ದೃಶ್ಯ ಭಯಾನಕವಾಗಿದೆ ಎಂದು ಕೆಲವರು ಪ್ರತಿಕ್ರಿಯಿಸಿದ್ದರೆ, ಇನ್ನು ಕೆಲವರು ಜಾಗರೂಕರಾಗಿರಿ ಎಂದು ಹೇಳಿದ್ದಾರೆ. ವಿಡಿಯೊ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಾಗಿನಿಂದ ನೆಟ್ಟಿಗರು ನಾನಾ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಾ ಜನರನ್ನು ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ.

ಇದನ್ನೂ ಓದಿ:

Shocking Video: ರೆಸ್ಟೋರೆಂಟ್​ನಲ್ಲಿ ಕೋಪ ಬಂದಿಂದ್ದಕ್ಕೆ ಮ್ಯಾನೇಜರ್ ಮುಖದ ಮೇಲೆ ಬಿಸಿಬಿಸಿ ಸೂಪ್ ಎರಚಿದ ಯುವತಿ!

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !

Published On - 1:54 pm, Wed, 24 November 21

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್