AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral: ಒಂದೇ ದಿನ ಪದವಿ ಪ್ರಮಾಣಪತ್ರ ಪಡೆದ ಅಜ್ಜ-ಮೊಮ್ಮಗಳು

87 ವರ್ಷದ ವೃದ್ಧರೊಬ್ಬರು ಮೊಮ್ಮಗಳ ಜತೆಯೇ ಪದವಿಯನ್ನು ಪಡೆದ ಅಪರೂಪದ ಘಟನೆ ನಡೆದಿದೆ. ರೆನೇ ನೀರಾ ಎನ್ನುವ 87 ವರ್ಷದ ವೃದ್ಧ  ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.

viral: ಒಂದೇ ದಿನ ಪದವಿ ಪ್ರಮಾಣಪತ್ರ ಪಡೆದ ಅಜ್ಜ-ಮೊಮ್ಮಗಳು
ಒಂದೇ ದಿನ ಪದವಿ ಪಡೆದ ಅಜ್ಜ, ಮೊಮ್ಮಗಳು
TV9 Web
| Edited By: |

Updated on: Dec 22, 2021 | 1:27 PM

Share

ಕಲಿಕೆಗೆ ವಯಸ್ಸಿನ ಹಂಗಿಲ್ಲ ಎನ್ನುವುಕ್ಕೆ ಹಲವು ಉದಾಹರಣೆಗಳನ್ನು ಕೇಳಿದ್ದೇವೆ. ಅಂಥಹದ್ದೆ ಒಂದು ಘಟನೆ ಯುಎಸ್​ನಲ್ಲಿ ನಡೆದಿದೆ. 87 ವರ್ಷದ ವೃದ್ಧರೊಬ್ಬರು ಮೊಮ್ಮಗಳ ಜತೆಯೇ ಪದವಿಯನ್ನು ಪಡೆದ ಅಪರೂಪದ ಘಟನೆ ನಡೆದಿದೆ. ರೆನೇ ನೀರಾ ಎನ್ನುವ 87 ವರ್ಷದ ವೃದ್ಧ  ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಅವರ ಮೊಮ್ಮಗಳು ಮೆಲಾನಿ ಸಲಾಜರ್​ ಸಂವಹನ ವಿಷಯದಲ್ಲಿ ಪದವಿ ಪಡೆದಿದ್ದಾಳೆ. ಪದವಿ ಪ್ರದಾನ ಸಮಾರಂಭದಲ್ಲಿ  ರೆನೇ ನೀರಾ ಗಾಲಿ ಕುರ್ಚಿಯಲ್ಲಿ ಕುಳಿತು  ಪದವಿ ಪ್ರಮಾಣಪತ್ರ ಪಡೆದಿದ್ದಾರೆ. ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದರೂ ಓದುವ ಹಂಬಲದಿಂದ 2016ರಲ್ಲಿ ಕಾಲೇಜು ಸೇರಿದ್ದ ರೆನೇ ನೀರಾ ಅವರಿಗೆ ಓದುವ ಹಂಬಲ ಹೆಚ್ಚಾಗಿಯೇ ಇತ್ತು. 

ಅಜ್ಜ ಮೊಮ್ಮಗಳು ಒಂದೇ ಸಮಯದಲ್ಲಿ ಪದವಿ ಪ್ರಮಾಣ ಪತ್ರ ಪಡೆದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜಗತ್ತಿನ ಹಲವೆಡಯಿಂದ ವೃದ್ಧನ ಇಚ್ಛಾ ಶಕ್ತಿಗೆ ಮೆಚ್ಚುಗೆ ವ್ಯಕ್ತವಾಗಿದೆ.  ಯುಟಿಎಸ್​ಎ ಲಿಬರಲ್​ ಮತ್ತು ಫೈನ್​ ಆರ್ಟ್​ ಕಾಲೇಜಿನಿಂದ ರೆನೇ ನೀರಾ ಪದವಿ ಪಡೆದಿದ್ದಾರೆ. ಈ ಬಗ್ಗೆ ಕಾಲೇಜ್​ ತನ್ನ ಫೇಸ್ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದು ಜಗತ್ತಿನ ಹಲವೆಡೆಯಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಗ್ಗೆ ಅವರ ಮೊಮ್ಮಗಳು ಮಾತನಾಡಿ ರೆನೇ ನೀರಾ ಅವರು 1950ರಲ್ಲಿ ವಿಶ್ವವಿದ್ಯಾಲಯದಲ್ಲಿ ಓದುವನ್ನು ನಿಲ್ಲಿಸಿದ್ದರು. ಪತ್ನಿಯ ಮರಣದ ನಂತರ 2016ರಲ್ಲಿ  ಯುಟಿಎಸ್​ಎ ಲಿಬರಲ್​ ಮತ್ತು ಫೈನ್​ ಆರ್ಟ್​ ಕಾಲೇಜಿಗೆ ಸೇರಿಕೊಂಡರು ಆಗ ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರ ಓದುವ ಆಸಕ್ತಿ ನಮಗೂ ಸ್ಪೂರ್ತಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ:

ಪುಟ್ಟ ಬಾಲಕಿಯೊಂದಿಗೆ ವ್ಯಾಯಾಮ ಮಾಡಿದ ನಾಯಿ; ವಿಡಿಯೋ ವೈರಲ್

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ