AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

viral: ಒಂದೇ ದಿನ ಪದವಿ ಪ್ರಮಾಣಪತ್ರ ಪಡೆದ ಅಜ್ಜ-ಮೊಮ್ಮಗಳು

87 ವರ್ಷದ ವೃದ್ಧರೊಬ್ಬರು ಮೊಮ್ಮಗಳ ಜತೆಯೇ ಪದವಿಯನ್ನು ಪಡೆದ ಅಪರೂಪದ ಘಟನೆ ನಡೆದಿದೆ. ರೆನೇ ನೀರಾ ಎನ್ನುವ 87 ವರ್ಷದ ವೃದ್ಧ  ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.

viral: ಒಂದೇ ದಿನ ಪದವಿ ಪ್ರಮಾಣಪತ್ರ ಪಡೆದ ಅಜ್ಜ-ಮೊಮ್ಮಗಳು
ಒಂದೇ ದಿನ ಪದವಿ ಪಡೆದ ಅಜ್ಜ, ಮೊಮ್ಮಗಳು
TV9 Web
| Edited By: |

Updated on: Dec 22, 2021 | 1:27 PM

Share

ಕಲಿಕೆಗೆ ವಯಸ್ಸಿನ ಹಂಗಿಲ್ಲ ಎನ್ನುವುಕ್ಕೆ ಹಲವು ಉದಾಹರಣೆಗಳನ್ನು ಕೇಳಿದ್ದೇವೆ. ಅಂಥಹದ್ದೆ ಒಂದು ಘಟನೆ ಯುಎಸ್​ನಲ್ಲಿ ನಡೆದಿದೆ. 87 ವರ್ಷದ ವೃದ್ಧರೊಬ್ಬರು ಮೊಮ್ಮಗಳ ಜತೆಯೇ ಪದವಿಯನ್ನು ಪಡೆದ ಅಪರೂಪದ ಘಟನೆ ನಡೆದಿದೆ. ರೆನೇ ನೀರಾ ಎನ್ನುವ 87 ವರ್ಷದ ವೃದ್ಧ  ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಅವರ ಮೊಮ್ಮಗಳು ಮೆಲಾನಿ ಸಲಾಜರ್​ ಸಂವಹನ ವಿಷಯದಲ್ಲಿ ಪದವಿ ಪಡೆದಿದ್ದಾಳೆ. ಪದವಿ ಪ್ರದಾನ ಸಮಾರಂಭದಲ್ಲಿ  ರೆನೇ ನೀರಾ ಗಾಲಿ ಕುರ್ಚಿಯಲ್ಲಿ ಕುಳಿತು  ಪದವಿ ಪ್ರಮಾಣಪತ್ರ ಪಡೆದಿದ್ದಾರೆ. ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದರೂ ಓದುವ ಹಂಬಲದಿಂದ 2016ರಲ್ಲಿ ಕಾಲೇಜು ಸೇರಿದ್ದ ರೆನೇ ನೀರಾ ಅವರಿಗೆ ಓದುವ ಹಂಬಲ ಹೆಚ್ಚಾಗಿಯೇ ಇತ್ತು. 

ಅಜ್ಜ ಮೊಮ್ಮಗಳು ಒಂದೇ ಸಮಯದಲ್ಲಿ ಪದವಿ ಪ್ರಮಾಣ ಪತ್ರ ಪಡೆದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜಗತ್ತಿನ ಹಲವೆಡಯಿಂದ ವೃದ್ಧನ ಇಚ್ಛಾ ಶಕ್ತಿಗೆ ಮೆಚ್ಚುಗೆ ವ್ಯಕ್ತವಾಗಿದೆ.  ಯುಟಿಎಸ್​ಎ ಲಿಬರಲ್​ ಮತ್ತು ಫೈನ್​ ಆರ್ಟ್​ ಕಾಲೇಜಿನಿಂದ ರೆನೇ ನೀರಾ ಪದವಿ ಪಡೆದಿದ್ದಾರೆ. ಈ ಬಗ್ಗೆ ಕಾಲೇಜ್​ ತನ್ನ ಫೇಸ್ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದು ಜಗತ್ತಿನ ಹಲವೆಡೆಯಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬಗ್ಗೆ ಅವರ ಮೊಮ್ಮಗಳು ಮಾತನಾಡಿ ರೆನೇ ನೀರಾ ಅವರು 1950ರಲ್ಲಿ ವಿಶ್ವವಿದ್ಯಾಲಯದಲ್ಲಿ ಓದುವನ್ನು ನಿಲ್ಲಿಸಿದ್ದರು. ಪತ್ನಿಯ ಮರಣದ ನಂತರ 2016ರಲ್ಲಿ  ಯುಟಿಎಸ್​ಎ ಲಿಬರಲ್​ ಮತ್ತು ಫೈನ್​ ಆರ್ಟ್​ ಕಾಲೇಜಿಗೆ ಸೇರಿಕೊಂಡರು ಆಗ ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರ ಓದುವ ಆಸಕ್ತಿ ನಮಗೂ ಸ್ಪೂರ್ತಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ:

ಪುಟ್ಟ ಬಾಲಕಿಯೊಂದಿಗೆ ವ್ಯಾಯಾಮ ಮಾಡಿದ ನಾಯಿ; ವಿಡಿಯೋ ವೈರಲ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ