AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ

ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುv ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್​ ನಿರ್ಮಿಸಿದ್ದಾನೆ.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ
ರೆಯಾಶ್​ ಸುರಾನಿ
TV9 Web
| Edited By: |

Updated on:Feb 19, 2022 | 3:44 PM

Share

ಸಾಧನೆಗೆ ವಯಸ್ಸಿನ ಹಂಗಿಲ್ಲ, ವಯಸ್ಸು ಎಷ್ಟೇ ದಾಟಿದರು, ಎಷ್ಟೇ ಸಣ್ಣದಾದರೂ ಸಾಧನೆ ಸಾಧ್ಯವಾಗುವುದು ಮಾತ್ರ ದೃಢ ಸಂಕಲ್ಪದಿಂದಲೇ ಆಗಿದೆ. ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್ (Yoga Teacher)​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುವ ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್(Guinness World Record)​ ನಿರ್ಮಿಸಿದ್ದಾನೆ. ಈ ಕುರಿತು ಗಿನ್ನೀ ಸ್ ​ವರ್ಲ್ಡ್​​ ರೆಕಾರ್ಡ್​ ಸಂಸ್ಥೆ ತನ್ನ ಯುಟ್ಯೂಬ್ ​(YouTube) ನಲ್ಲಿ ಮಾಹಿತಿ ಹಂಚಿಕೊಂಡಿದೆ.

ರೆಯಾಶ್​ ಸುರಾನಿ ಎನ್ನುವ 9 ವರ್ಷದ ಬಾಲಕ ಈ ಸಾಧನೆ ಮಾಡಿದ್ದಾನೆ. ಗಿನ್ನೀಸ್​ವರ್ಲ್ಡ್​​ ರೆಕಾರ್ಡ್​ ಹಂಚಿಕೊಂಡಿರುವ ವಿಡಿಯೋದಲ್ಲಿ  ಬಾಲಕ ಮೊದಲು ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಾನೆ. ನಂತರ ಯೋಗದ ಬಗೆಗೆ ಆತನಿಗಿರುವ ಆಸಕ್ತಿಯ ಬಗ್ಗೆ ಹೇಳುತ್ತಾನೆ. ಯೋಗವನ್ನು ಮಾಡುವುದನ್ನು ನಾನು ಎಂಜಾಯ್​ ಮಾಡುತ್ತೇನೆ ಎನ್ನುವ ರೆಯಾಶ್​ ಯೋಗದಿಂದ ಇಂಟರ್​ನೆಟ್​ ಮತ್ತುಏರ್​ಕೂಲರ್​ಗಳಿಲ್ಲದೆಯೂ ಬದುಕಬಹುದು ಎಂದಿದ್ದಾನೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡ ವಿಡಿಯೋ 500 ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿದ್ದು, ಬಾಲಕನ ಸಾಧನೆ ನೋಡಿ ನೆಟ್ಟಿಗರು ಶ್ಲಾಘಿಸಿದ್ದಾರೆ.

ರೆಯಾಶ್​ ಆನಂದ ಶೇಖರ್​ ಯೋಗ ಶಾಲೆಯಲ್ಲಿ 200 ಗಂಟೆಗಳ ಯೋಗ ತರಬೇತಿಯನ್ನು ಪಡೆದು ನಂತರ ಪ್ರಮಾಣಪತ್ರವನ್ನು ಪಡೆದಿದ್ದಾರೆ.  ವರ್ಲ್ಡ್​ ರೆಕಾರ್ಡ್​ ವರದಿಯ ಪ್ರಕಾರ ರೆಯಾಶ್​ ತನ್ನ 4ನೇ ವಯಸ್ಸಿಗೇ ಯೋಗದ ತರಬೇತಿ ಪಡೆಯಲು ಆರಂಭಿಸಿದ್ದನು.  ಸದ್ಯ ಅತೀ ಕಿರಿಯ ಯೋಗ ಟೀಚರ್​ ಬಗ್ಗೆ ಕೇಳಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

Published On - 3:43 pm, Sat, 19 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ