AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ

ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುv ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್​ ನಿರ್ಮಿಸಿದ್ದಾನೆ.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ
ರೆಯಾಶ್​ ಸುರಾನಿ
TV9 Web
| Edited By: |

Updated on:Feb 19, 2022 | 3:44 PM

Share

ಸಾಧನೆಗೆ ವಯಸ್ಸಿನ ಹಂಗಿಲ್ಲ, ವಯಸ್ಸು ಎಷ್ಟೇ ದಾಟಿದರು, ಎಷ್ಟೇ ಸಣ್ಣದಾದರೂ ಸಾಧನೆ ಸಾಧ್ಯವಾಗುವುದು ಮಾತ್ರ ದೃಢ ಸಂಕಲ್ಪದಿಂದಲೇ ಆಗಿದೆ. ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್ (Yoga Teacher)​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುವ ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್(Guinness World Record)​ ನಿರ್ಮಿಸಿದ್ದಾನೆ. ಈ ಕುರಿತು ಗಿನ್ನೀ ಸ್ ​ವರ್ಲ್ಡ್​​ ರೆಕಾರ್ಡ್​ ಸಂಸ್ಥೆ ತನ್ನ ಯುಟ್ಯೂಬ್ ​(YouTube) ನಲ್ಲಿ ಮಾಹಿತಿ ಹಂಚಿಕೊಂಡಿದೆ.

ರೆಯಾಶ್​ ಸುರಾನಿ ಎನ್ನುವ 9 ವರ್ಷದ ಬಾಲಕ ಈ ಸಾಧನೆ ಮಾಡಿದ್ದಾನೆ. ಗಿನ್ನೀಸ್​ವರ್ಲ್ಡ್​​ ರೆಕಾರ್ಡ್​ ಹಂಚಿಕೊಂಡಿರುವ ವಿಡಿಯೋದಲ್ಲಿ  ಬಾಲಕ ಮೊದಲು ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಾನೆ. ನಂತರ ಯೋಗದ ಬಗೆಗೆ ಆತನಿಗಿರುವ ಆಸಕ್ತಿಯ ಬಗ್ಗೆ ಹೇಳುತ್ತಾನೆ. ಯೋಗವನ್ನು ಮಾಡುವುದನ್ನು ನಾನು ಎಂಜಾಯ್​ ಮಾಡುತ್ತೇನೆ ಎನ್ನುವ ರೆಯಾಶ್​ ಯೋಗದಿಂದ ಇಂಟರ್​ನೆಟ್​ ಮತ್ತುಏರ್​ಕೂಲರ್​ಗಳಿಲ್ಲದೆಯೂ ಬದುಕಬಹುದು ಎಂದಿದ್ದಾನೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡ ವಿಡಿಯೋ 500 ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿದ್ದು, ಬಾಲಕನ ಸಾಧನೆ ನೋಡಿ ನೆಟ್ಟಿಗರು ಶ್ಲಾಘಿಸಿದ್ದಾರೆ.

ರೆಯಾಶ್​ ಆನಂದ ಶೇಖರ್​ ಯೋಗ ಶಾಲೆಯಲ್ಲಿ 200 ಗಂಟೆಗಳ ಯೋಗ ತರಬೇತಿಯನ್ನು ಪಡೆದು ನಂತರ ಪ್ರಮಾಣಪತ್ರವನ್ನು ಪಡೆದಿದ್ದಾರೆ.  ವರ್ಲ್ಡ್​ ರೆಕಾರ್ಡ್​ ವರದಿಯ ಪ್ರಕಾರ ರೆಯಾಶ್​ ತನ್ನ 4ನೇ ವಯಸ್ಸಿಗೇ ಯೋಗದ ತರಬೇತಿ ಪಡೆಯಲು ಆರಂಭಿಸಿದ್ದನು.  ಸದ್ಯ ಅತೀ ಕಿರಿಯ ಯೋಗ ಟೀಚರ್​ ಬಗ್ಗೆ ಕೇಳಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

Published On - 3:43 pm, Sat, 19 February 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ