AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ

ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುv ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್​ ನಿರ್ಮಿಸಿದ್ದಾನೆ.

9ನೇ ವಯಸ್ಸಿಗೆ ಯೋಗ ಟೀಚರ್​ ಆಗುವ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ ​ ಬಾಲಕ
ರೆಯಾಶ್​ ಸುರಾನಿ
TV9 Web
| Edited By: |

Updated on:Feb 19, 2022 | 3:44 PM

Share

ಸಾಧನೆಗೆ ವಯಸ್ಸಿನ ಹಂಗಿಲ್ಲ, ವಯಸ್ಸು ಎಷ್ಟೇ ದಾಟಿದರು, ಎಷ್ಟೇ ಸಣ್ಣದಾದರೂ ಸಾಧನೆ ಸಾಧ್ಯವಾಗುವುದು ಮಾತ್ರ ದೃಢ ಸಂಕಲ್ಪದಿಂದಲೇ ಆಗಿದೆ. ಇಲ್ಲೊಬ್ಬ 9 ವರ್ಷದ ಬಾಲಕ  ಅತೀ ಕಿರಿಯ ಪ್ರಮಾಣೀಕೃತ ಯೋಗ ಟೀಚರ್ (Yoga Teacher)​ ಎನಿಸಿಕೊಂಡಿದ್ದಾನೆ. ಅಲ್ಲದೆ ಅತಿ ಕಿರಿಯ ಯೋಗ ಟೀಚರ್​ ಎನಿಸಿಕೊಳ್ಳುವ ಮೂಲಕ  ಗಿನ್ನಿಸ್​ ವರ್ಲ್ಡ್​​ ರೆಕಾರ್ಡ್(Guinness World Record)​ ನಿರ್ಮಿಸಿದ್ದಾನೆ. ಈ ಕುರಿತು ಗಿನ್ನೀ ಸ್ ​ವರ್ಲ್ಡ್​​ ರೆಕಾರ್ಡ್​ ಸಂಸ್ಥೆ ತನ್ನ ಯುಟ್ಯೂಬ್ ​(YouTube) ನಲ್ಲಿ ಮಾಹಿತಿ ಹಂಚಿಕೊಂಡಿದೆ.

ರೆಯಾಶ್​ ಸುರಾನಿ ಎನ್ನುವ 9 ವರ್ಷದ ಬಾಲಕ ಈ ಸಾಧನೆ ಮಾಡಿದ್ದಾನೆ. ಗಿನ್ನೀಸ್​ವರ್ಲ್ಡ್​​ ರೆಕಾರ್ಡ್​ ಹಂಚಿಕೊಂಡಿರುವ ವಿಡಿಯೋದಲ್ಲಿ  ಬಾಲಕ ಮೊದಲು ತನ್ನ ಪರಿಚಯವನ್ನು ಮಾಡಿಕೊಳ್ಳುತ್ತಾನೆ. ನಂತರ ಯೋಗದ ಬಗೆಗೆ ಆತನಿಗಿರುವ ಆಸಕ್ತಿಯ ಬಗ್ಗೆ ಹೇಳುತ್ತಾನೆ. ಯೋಗವನ್ನು ಮಾಡುವುದನ್ನು ನಾನು ಎಂಜಾಯ್​ ಮಾಡುತ್ತೇನೆ ಎನ್ನುವ ರೆಯಾಶ್​ ಯೋಗದಿಂದ ಇಂಟರ್​ನೆಟ್​ ಮತ್ತುಏರ್​ಕೂಲರ್​ಗಳಿಲ್ಲದೆಯೂ ಬದುಕಬಹುದು ಎಂದಿದ್ದಾನೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಖತ್​ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡ ವಿಡಿಯೋ 500 ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿದ್ದು, ಬಾಲಕನ ಸಾಧನೆ ನೋಡಿ ನೆಟ್ಟಿಗರು ಶ್ಲಾಘಿಸಿದ್ದಾರೆ.

ರೆಯಾಶ್​ ಆನಂದ ಶೇಖರ್​ ಯೋಗ ಶಾಲೆಯಲ್ಲಿ 200 ಗಂಟೆಗಳ ಯೋಗ ತರಬೇತಿಯನ್ನು ಪಡೆದು ನಂತರ ಪ್ರಮಾಣಪತ್ರವನ್ನು ಪಡೆದಿದ್ದಾರೆ.  ವರ್ಲ್ಡ್​ ರೆಕಾರ್ಡ್​ ವರದಿಯ ಪ್ರಕಾರ ರೆಯಾಶ್​ ತನ್ನ 4ನೇ ವಯಸ್ಸಿಗೇ ಯೋಗದ ತರಬೇತಿ ಪಡೆಯಲು ಆರಂಭಿಸಿದ್ದನು.  ಸದ್ಯ ಅತೀ ಕಿರಿಯ ಯೋಗ ಟೀಚರ್​ ಬಗ್ಗೆ ಕೇಳಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

Published On - 3:43 pm, Sat, 19 February 22

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ