AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

90ನೇ ವರ್ಷದ ಬರ್ತಡೇ ದಿನ ಬೆಸ್ಟ್​ ಫ್ರೆಂಡ್​ ನೋಡಿ ಅಚ್ಚರಿಗೊಂಡ ವೃದ್ಧೆ: ವಿಡಿಯೋ ವೈರಲ್​

90 ವರ್ಷದ ವೃದ್ಧೆಯೊಬ್ಬರ ಬರ್ತ್​ ಡೇ  ದಿನ ಅವರ ಬೆಸ್ಟ್​ ಫ್ರೆಂಡ್​​ ಬಂದು ಸರ್ಪೈಸ್​ ನೀಡಿದ್ದಾರೆ. ಈ ವಿಡಿಯೋ ಇನ್ಸ್ಟಾಗ್ರಾಮ್​ ನಲ್ಲಿ ವೈರಲ್​ ಆಗಿದ್ದು ನೆಟ್ಟಿಗರ ಮನ ಗೆದ್ದಿದೆ.

90ನೇ ವರ್ಷದ ಬರ್ತಡೇ ದಿನ ಬೆಸ್ಟ್​ ಫ್ರೆಂಡ್​ ನೋಡಿ ಅಚ್ಚರಿಗೊಂಡ ವೃದ್ಧೆ: ವಿಡಿಯೋ ವೈರಲ್​
90 ವರ್ಷದ ವೃದ್ಧೆ
TV9 Web
| Edited By: |

Updated on: Mar 03, 2022 | 9:39 AM

Share

ಬರ್ತ್​ ಡೇ (Birthday) ಎಲ್ಲರಿಗೂ ವಿಶೇಷ ದಿನ. ಅದರಲ್ಲೂ ಬೆಸ್ಟ್​ ಫ್ರೆಂಡ್ (Best Friend)​ ಜತೆ ಬರ್ತ ಡೇ ಆಚರಿಸುವುದು ಎಂದರೆ ಬೇರೆಯದೇ  ರೀತಿಯ ಖುಷಿ.  ಹೀಗಿದ್ದಾಗಿಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 90 ವರ್ಷದ ವೃದ್ಧೆಯೊಬ್ಬರ ಬರ್ತ್​ ಡೇ  ದಿನ ಅವರ ಬೆಸ್ಟ್​ ಫ್ರೆಂಡ್​​ ಬಂದು ಸರ್ಪೈಸ್​ (Surprise) ನೀಡಿದ್ದಾರೆ. ಈ ವಿಡಿಯೋ ಇನ್ಸ್ಟಾಗ್ರಾಮ್​ ನಲ್ಲಿ ವೈರಲ್​ ಆಗಿದ್ದು ನೆಟ್ಟಿಗರ ಮನ ಗೆದ್ದಿದೆ. ಗುಡ್​ ನ್ಯೂಸ್​ ಮೂವ್​ಮೆಂಟ್​ ಇನ್ಸ್ಟಾಗ್ರಾಮ್​ ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು ವಿಡಿಯೋ 8 ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದಿದೆ.

37 ಸೆಕೆಂಡುಗಳ ವಿಡಿಯೋದಲ್ಲಿ ವೃದ್ಧೆ ರೆಸ್ಟೋರೆಂಟ್​ನಲ್ಲಿ ತಮ್ಮ ಕುಟುಂಬದೊಂದಿಗೆ ಕುಳಿತಿರುತ್ತಾರೆ. ಆಗ ಅವರ ಬೆಸ್ಟ್​ ಫ್ರೆಂಡ್​ ಹಿಂದಿನಿಂದ ಬಂದು ಮಾತನಾಡಿಸುತ್ತಾರೆ. ಇದರಿಂದ ಖುಷಿಗೊಂಡ ವೃದ್ಧೆಯ ಕಣ್ಣಾಲಿಗಳಲ್ಲಿ ನೀರು ತುಂಬಿಕೊಂಡಿದ್ದವು. ಈ ಹೃದಯಸ್ಪರ್ಶಿ ವಿಡಿಯೋ ನೋಡಿ ಬಳಕೆದಾರರು ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಭೌತಿಕವಾಗಿ ಸ್ನೇಹಿತರನ್ನು ಭೇಟಿಯಾಗುವ ಖುಷಿಯೇ ಅದ್ಭುತ ಎಂದು ಕಾಮೆಂಟ್​ ಮಾಡಿದ್ದಾರೆ.

ಸದ್ಯ ವೈರಲ್​ ಆದ ವಿಡಿಯೋ ಎಲ್ಲರ ಮನಗೆದ್ದಿದೆ, ಗುಡ್​ ನ್ಯೂಸ್​ ಮೂವ್​ಮೆಂಟ್​​ ಹಂಚಿಕೊಂಡ ವಿಡಿಯೋಕ್ಕೆ ವೃದ್ಧೆಯ 90 ನೇ ವರ್ಷದ ಹುಟ್ಟುಹಬ್ಬಕೆ ಅವರ ಬೆಸ್ಟ್​ ಫ್ರೆಂಡ್​ ಬಂದು ಸರ್ಪೈಸ್​ ನೀಡಿದ್ದಾರೆ ಎಂದು ಕ್ಯಾಪ್ಷನ್​ ನೀಡಲಾಗಿದ್ದು, 10 ಸಾವಿರಕ್ಕೂ ಹೆಚ್ಚು ಜನ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Photo: ಮಿಜೋರಾಂನಲ್ಲಿ ಜನ ಹೇಗೆ ಟ್ರಾಫಿಕ್ ರೂಲ್ಸ್​ ಅನುಸರಿಸುತ್ತಾರೆ ಗೊತ್ತಾ?; ಆನಂದ್ ಮಹೀಂದ್ರಾ ಹಂಚಿಕೊಂಡ ಫೋಟೋ ವೈರಲ್

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ