AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯ ಹೊಟ್ಟೆಯಲ್ಲಿ ಡೈನೋಸರ್​ ಮರಿ ಪತ್ತೆ

ಪಳಯುಳಿಕೆ ಮೊಸಳೆಯ ಹೊಟ್ಟೆಯಲ್ಲಿ ಡೈನೋಸರ್ ​ ಮರಿ ಇರುವುದುನ್ನು ವಿಜ್ಞಾನಿಗಳು ಇತ್ತೀಚೆಗೆ ಪತ್ತೆ ಮಾಡಿದ್ದಾರೆ. 93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯಲ್ಲಿ ಡೈನೋಸರ್​ ಮರಿ ಇರುವುದನ್ನು ಕಂಡುಹಿಡಿಯಲಾಗಿದೆ.

93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯ ಹೊಟ್ಟೆಯಲ್ಲಿ ಡೈನೋಸರ್​ ಮರಿ ಪತ್ತೆ
pic: Indiatimes.com ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 18, 2022 | 1:15 PM

Share

ಪಳಯುಳಿಕೆ ಮೊಸಳೆಯ (Fossil Crocodile) ಹೊಟ್ಟೆಯಲ್ಲಿ ಡೈನೋಸರ್  ​ ಮರಿ (Baby Dinosaur )ಇರುವುದುನ್ನು ವಿಜ್ಞಾನಿಗಳು ಇತ್ತೀಚೆಗೆ ಪತ್ತೆ ಮಾಡಿದ್ದಾರೆ. 93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯಲ್ಲಿ ಡೈನೋಸರ್​ ಮರಿ ಇರುವುದನ್ನು ಕಂಡುಹಿಡಿಯಲಾಗಿದೆ.  ಈ ಮೊಸಳೆಯ ಪಳಯುಳಿಕೆಯನ್ನು 2010ರಲ್ಲಿ ಪತ್ತೆ ಮಾಡಲಾಗಿತ್ತು. ಅದರ ಮೇಲೆ ಅಧ್ಯಯನ ನಡೆಸಿದ ಆಸ್ಟ್ರೇಲಿಯನ್​  ಏಜ್​ ಆಫ್​ ಡೈನಾಸರಸ್​ ಮ್ಯೂಸಿಯಂ ಮತ್ತು ಯುನಿವರ್ಸಿಟಿ ಆಫ್​ ನ್ಯೂ ಇಂಗ್ಲೆಂಡ್​​ ನ ವಿಜ್ಞಾನಿಗಳು  ಡೈನೋಸರ್​ ಮರಿ ಇರುವುದನ್ನು ಪತ್ತೆ ಮಾಡಿದ್ದಾರೆ. ಅದನ್ನು ಅಧಿಕೃತವಾಗಿ ಕಾನ್ಫ್ರಾಕ್ಟೋಸುಚಸ್ ಸೌರೋಕ್ಟೋನೋಸ್ (Confractosuchus sauroktonos) ಎಂದು ಕರೆಯಲಾಗಿದೆ.  ಇದನ್ನು ಮಧ್ಯ ಕ್ವೀನ್ಸ್​ಲ್ಯಾಂಡ್​ನಲ್ಲಿ ಕಂಡುಹಿಡಿಯಲಾಗಿದೆ.

ಪಳಯುಳಿಕೆ ಮೊಸಳೆಯ ಹೊಟ್ಟೆಯಲ್ಲಿರುವ ಕೊನೆಯ ಆಹಾರವಾದ ಡೈನೋಸಾರ್​ ಮರಿಯ ಆಧಾರದ ಮೇಲೆ ಪಳಯುಳಿಕೆಯು 93 ಮಿಲಿಯನ್​ ವರ್ಷಗಳಷ್ಟು ಹಿಂದಿನದು ಎಂದು ಗುರುತಿಸಿದ್ದಾರೆ.  ಕಾನ್ಫ್ರಾಕ್ಟೋಸುಚಸ್ ಸೌರೋಕ್ಟೋನೋಸ್ ಎನ್ನುವುದನ್ನು ಡೈನೋಸಾರ್​ಅನ್ನು ಕೊಲೆ ಮಾಡಿದ ಮೊಸಳೆ ಎಂದು ಅನುವಾದಿಸಲಾಗಿದೆ.  2 ರಿಂದ 2.5 ಮೀ ಉದ್ದದ ಜೀವಿಯನ್ನು ಮುರಿದ ಮೊಸಳೆ ಎಂದು ಹೇಳಲಾಗಿದೆ.

ಚಿಕ್ಕ ಡೈನೋಸಾರ್​ ಮೊಸಳೆಯ ಹೊಟ್ಟೆಗೆ ಕೊನೆಯ ಆಹಾರವಾಗಿದೆ. ಆದರೆ ಅಷ್ಟು ಸ್ವಲ್ಪ ಆಹಾರ ಮೊಸಳೆಯ ಹೊಟ್ಟೆಗೆ ಸಾಕಾಗುವುದಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಸದ್ಯ ಈ ವಿಚಾರ ಜಗತ್ತಿನೆಲ್ಲೆಡೆ ಕುತೂಹಲವನ್ನು ಮೂಡಿಸಿದೆ. ಈ ಬಗ್ಗೆ ವಿಜ್ಞಾನಿಗಳು ಅಧ್ಯಯನವನ್ನು ಮುಂದುವರೆಸಿದ್ದಾರೆ ಎಂದು ಇಂಡಿಯಾ ಟೈಮ್ಸ್​​. ಕಾಮ್​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:

ಜಗತ್ತಿನ ಅತಿ ಹೆಚ್ಚು ತೂಕದ ಸ್ಟ್ರಾಬೆರಿ ಬೆಳೆದು ಗಿನ್ನಿಸ್​ ದಾಖಲೆ ಮಾಡಿದ ವ್ಯಕ್ತಿ

Published On - 1:11 pm, Fri, 18 February 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್