AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

94 ವರ್ಷದ ಅಜ್ಜಿಯ ಮನೆಗೇ ಬಂದಿಳಿದ ಮ್ಯೂಸಿಕ್ ಬ್ಯಾಂಡ್​; ಹನಿಗಣ್ಣಾದ ನೆಟ್ಟಿಗರು

Music Bands : ಕಲಾವಿದರಿದ್ದಲ್ಲಿಗೆ ಶ್ರೋತೃಗಳು ಹೋಗುವುದು ನಿಯಮ. ಆದರೆ ಇಲ್ಲಿ ಉಲ್ಟಾ ಆಗಿದೆ. ಹಾಸಿಗೆ ಹಿಡಿದ ಅಜ್ಜಿಯೊಬ್ಬರು ತನ್ನ ನೆಚ್ಚಿನ ಸಂಗೀತ ಕಛೇರಿಗೆ ಹೋಗಲಾಗುವುದಿಲ್ಲ ಎಂದು ಬೇಸರಿಸಿಕೊಂಡಾಗ ಈ ಅಚ್ಚರಿ ಸಂಭವಿಸಿದೆ.

94 ವರ್ಷದ ಅಜ್ಜಿಯ ಮನೆಗೇ ಬಂದಿಳಿದ ಮ್ಯೂಸಿಕ್ ಬ್ಯಾಂಡ್​; ಹನಿಗಣ್ಣಾದ ನೆಟ್ಟಿಗರು
94 year old woman unable to go to concert gets a surprise from her favourite band
TV9 Web
| Edited By: |

Updated on: Nov 05, 2022 | 5:07 PM

Share

Viral Video : 94 ವರ್ಷದ ಅಜ್ಜಿಯೊಬ್ಬರಿಗೆ ತಮ್ಮ ಮೆಚ್ಚಿನ ಬ್ಯಾಂಡ್​ನ ಸಂಗೀತ ಕಛೇರಿಗೆ ಹೋಗಲು ಸಾಧ್ಯವಾಗದೆ ಬೇಸರದಲ್ಲಿರುತ್ತಾರೆ. ಆದರೆ ಇದನ್ನು ಅರಿತ ಆ ಬ್ಯಾಂಡ್​ ನೇರ ಅಜ್ಜಿಯ ಮನೆಗೆ ಬಂದು ಪುಟ್ಟ ಸಂಗೀತ ಕಛೇರಿ ಮಾಡಿ ಅಚ್ಚರಿ ಮತ್ತು ಅಪಾರ ಸಂತೋಷವನ್ನುಂಟುಮಾಡಿದೆ. ಇದೀಗ ಈ ವಿಡಿಯೋ ಇನ್​ಸ್ಟಾಗ್ರಾಂನ್ಲಲಿ ವೈರಲ್ ಆಗಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಭಾವುಕರಾಗುತ್ತಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

@cosimoandthehotcoals ಪುಟದಲ್ಲಿ ಮೂಲ ವಿಡಿಯೋ ಹಂಚಿಕೊಳ್ಳಲಾಗಿದೆ. ಗುಡ್​ನ್ಯೂಸ್​ ಮೂವ್​ಮೆಂಟ್ ನಲ್ಲಿ ಇದನ್ನು ಹಂಚಿಕೊಂಡ ನಂತರ ಹೆಚ್ಚು ಜನರನ್ನು ತಲುಪಿದೆ. ಕಲಾವಿದರ ಸಂಗೀತ ಕೇಳಿ ಅಜ್ಜಿಯ ಹೃದಯತುಂಬಿ ಬಂದಿದೆ. ಈತನಕ 1.4 ಮಿಲಿಯನ್ ಜನರು ಈ ವಿಡಿಯೋ ನೋಡಿದ್ದಾರೆ. ನೂರಾರು ಜನರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ.

ಇಂದು ಆನ್​ಲೈನ್​ನಲ್ಲಿ ನೋಡುತ್ತಿರುವ ಅತ್ಯುತ್ತಮವಾದ ಸಂಗತಿ ಇದು ಎಂದು ಒಬ್ಬರು ಹೇಳಿದ್ದಾರೆ. ಬಹಳ ಅದ್ಭುತವಾದ ಕೆಲಸವನ್ನು ಮಾಡಿದ್ದೀರಿ. ಸಂಗೀತ ಈ ಅಜ್ಜಿಗೆ ಶಾಂತಿ ಮತ್ತು ಸಂತೋಷವನ್ನು ತರುತ್ತದೆ ಎಂದಿದ್ದಾರೆ ಇನ್ನೂ ಒಬ್ಬರು. ನೋಡಿ ಅವಳ ಕಾಲ್ಬೆರಳು ತಾಳ ಹಾಕುತ್ತಿದೆ ಎಂದಿದ್ದಾರೆ ಇನ್ನೂ ಒಬ್ಬರು. ಮಾನವೀಯತೆಯ ಮೇಲೆ ಭರವಸೆ ಹೆಚ್ಚಿಸುವ ಇಂಥ ಸಂಗತಿಗಳು ಹೆಚ್ಚಲಿ ಎಂದಿದ್ದಾರೆ ಮಗದೊಬ್ಬರು.

ನಿಮಗೇನು ಅನ್ನಿಸುತ್ತದೆ ಈ ವಿಡಿಯೋ ನೋಡುತ್ತಿದ್ದರೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್