AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ 112 ನೇ ಇಳಿವಯಸ್ಸಿನಲ್ಲೂ 8ನೇ ಮದುವೆಯಾಗಲು ಸಿದ್ಧವಾದ ಅಜ್ಜಿ

112 ವರ್ಷದ ಮುದುಕಿಯೊಬ್ಬಳು ತನ್ನ ಈ ಇಳಿವಯಸ್ಸಿನಲ್ಲೂ ಯಾರಾದರೂ ಪ್ರಪೋಸ್ ಮಾಡಿದರೆ ಮತ್ತೆ ಮದುವೆಯಾಗಲು ಸಿದ್ಧವಿರುವೆ ಎಂದು ಹೇಳಿಕೊಂಡಿದ್ದಾರೆ. ಈಗಾಗಲೇ ಏಳುಬಾರಿ ಮದುವೆಯಾಗಿ 5 ಮಕ್ಕಳು, 19 ಮೊಮ್ಮಕ್ಕಳು ಮತ್ತು 30 ಮರಿ ಮೊಮ್ಮಕ್ಕಳನ್ನು ಹೊಂದಿದ್ದಾರೆ.

Viral News: ತನ್ನ 112 ನೇ ಇಳಿವಯಸ್ಸಿನಲ್ಲೂ 8ನೇ ಮದುವೆಯಾಗಲು ಸಿದ್ಧವಾದ ಅಜ್ಜಿ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 12, 2024 | 6:50 PM

Share

ಮಲೇಷಿಯಾದ ಸಿತಿ ಹವಾ(112) ತನಗೆ ಯಾರಾದರೂ ಪ್ರಪೋಸ್ ಮಾಡಿದರೆ ಮರುಮದುವೆಯಾಗಲು ಸಿದ್ಧವಿರುವೆ ಎಂದು ಹೇಳಿಕೊಂಡಿದ್ದಾರೆ. ಈ ಇಳಿವಯಸ್ಸಿನಲ್ಲೂ ತನ್ನ ದೈನಂದಿನ ಕೆಲಸಕಾರ್ಯಗಳಲ್ಲಿ ಸಕ್ರಿಯವಾಗಿರುವ ಇವರು ದಿನಕ್ಕೆ ಐದು ಬಾರಿ ಪ್ರಾರ್ಥನೆಯನ್ನು ಮಾಡುತ್ತಾರೆ. ಆರೋಗ್ಯಕರ ಜೀವನ ನಡೆಸುವ ಈ ಮಹಿಳೆ ತನ್ನ 7 ಪತಿಯರಿಂದ ವಿಚ್ಛೇದನ ಪಡೆದು ಇದೀಗಾ 8 ಮದುವೆಯಾಗಲು ರೆಡಿಯಾಗಿದ್ದಾರೆ. ಬಹುತೇಕ ಒಡಹುಟ್ಟಿದವರು ಮತ್ತು ಸ್ನೇಹಿತರು ನಿಧನರಾಗಿದ್ದು ತಾನಿನ್ನೂ ಯಾರದೇ ನೆರವಿಲ್ಲದೇ ಆರೋಗ್ಯಕರ ಜೀವನ ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿಕೊಂಡಿದ್ದಾರೆ.

ಚೀನಾ ಕೊಸ್ಮೊ ಪ್ರೆಸ್ ವರದಿಯ ಪ್ರಕಾರ, ಸಿತಿ ಹವಾ ಅವರು ತಮ್ಮ ಏಳು ಮದುವೆಗಳಿಂದ 58 ಮತ್ತು 65 ರ ನಡುವಿನ ಐದು ಮಕ್ಕಳನ್ನು ಹೊಂದಿದ್ದಾರೆ. ಅವರ ಮಕ್ಕಳ ಮೂಲಕ, ಅವರು 19 ಮೊಮ್ಮಕ್ಕಳು ಮತ್ತುಮರಿ ಮೊಮ್ಮಕ್ಕಳನ್ನು ಹೊಂದಿದ್ದಾರೆ. ಪ್ರಸ್ತುತ ತನ್ನ ಕಿರಿಯ ಮಗ ಮತ್ತು ಸೊಸೆಯೊಂದಿಗೆ ವಾಸಿಸುತ್ತಿರುವ ಸಿತಿ ಹವಾ, ಯಾರಾದರೂ ತನಗೆ ಪ್ರಪೋಸ್ ಮಾಡಿದರೆ ಮರುಮದುವೆಯಾಗುವ ಸಿದ್ಧನಿದ್ದೇನೆ ಎಂದು ಹಾಸ್ಯಮಯವಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು

ತನ್ನ 112 ನೇ ವಯಸ್ಸಿನಲ್ಲೂ ಯಾರ ಸಹಾಯವಿಲ್ಲದೇ ಆರಾಮವಾಗಿ ಓಡಾಡುತ್ತಾರೆ. ಆದರೆ ವಯೋಸಹಜವಾದ ಸ್ವಲ್ಪ ಶ್ರವಣ ದೋಷ ಮತ್ತು ದೃಷ್ಟಿದೋಷದ ಸಮಸ್ಯೆಯಿದೆ. ಆದರೆ ಶತಾಯುಷಿಯು ತನ್ನ ದೀರ್ಘಾಯುಷ್ಯದ ಬಗ್ಗೆ ಯಾವುದೇ ರಹಸ್ಯವನ್ನು ಹೇಳಿಕೊಂಡಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ