AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕ ಮೊಬೈಲ್​​​​ನಲ್ಲಿ ಗೇಮ್ ಆಡುತ್ತಿದ್ದಂತೆ ಕಚೇರಿಯೊಳಗೆ ನುಗ್ಗಿದ ಚಿರತೆ

ಮಂಟಪದ ಬುಕಿಂಗ್ ಕಚೇರಿಯ ಪ್ರವೇಶ ದ್ವಾರದ ಬಳಿಯ ಬಾಲಕ ಕುಳಿತು ಮೊಬೈಲ್​​ನಲ್ಲಿ ಆಟವಾಡುತ್ತಿರುವುದನ್ನು ಸಿಸಿಟಿವಿಯಲ್ಲಿ ಕಾಣಬಹುದು. ಸ್ವಲ್ಪ ಹೊತ್ತಿನಲ್ಲಿ ಚಿರತೆ ಕಚೇರಿಯ ಒಳಗೆ ಬರುತ್ತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಬಾಲಕ ಮೊಬೈಲ್​​​​ನಲ್ಲಿ ಗೇಮ್ ಆಡುತ್ತಿದ್ದಂತೆ ಕಚೇರಿಯೊಳಗೆ ನುಗ್ಗಿದ ಚಿರತೆ
ಅಕ್ಷತಾ ವರ್ಕಾಡಿ
|

Updated on: Mar 06, 2024 | 3:24 PM

Share

ಮಹಾರಾಷ್ಟ್ರದ ಮಾಲೆಗಾಂವ್‌ನ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದ ಬುಕಿಂಗ್ ಕಚೇರಿಯೊಳಗೆ ಏಕಾಏಕಿ ಚಿರತೆ ನುಗ್ಗಿದ್ದು, ಅಲ್ಲೇ ಪಕ್ಕದಲ್ಲಿ ಕುಳಿತು ಮೊಬೈನಲ್ಲಿ ಗೇಮ್ ಆಡುತ್ತಿದ್ದ ಬಾಲಕ ಮೋಹಿತ್ ಅಹಿರೆ (12) ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿರತೆ ರಾಜಾರೋಷವಾಗಿ ಕಚೇರಿಯೊಳಗೆ ಪ್ರವೇಶಿಸುತ್ತಿರುವುದು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಒಳಗಡೆ ಪ್ರವೇಶಿಸುತ್ತಿದ್ದಂತೆ ಬಾಲಕ ತಕ್ಷಣ ಹೊರಗೆ ಧಾವಿಸಿ ಬಾಗಿಲು ಹಾಕಿಕೊಂಡಿದ್ದಾನೆ. ಬಾಲಕನ ಧೈರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಲೆಗಾಂವ್-ನಂಪುರ್ ರಸ್ತೆಯಲ್ಲಿರುವ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದಲ್ಲಿ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಆ ಸಮಯದಲ್ಲಿ, ಮಂಟಪದ ಬುಕಿಂಗ್ ಕಚೇರಿಯ ಪ್ರವೇಶ ದ್ವಾರದ ಬಳಿಯ ಬಾಲಕ ಕುಳಿತು ಮೊಬೈಲ್​​ನಲ್ಲಿ ಆಟವಾಡುತ್ತಿರುವುದನ್ನು ಸಿಸಿಟಿವಿಯಲ್ಲಿ ಕಾಣಬಹುದು. ಸ್ವಲ್ಪ ಹೊತ್ತಿನಲ್ಲಿ ಚಿರತೆ ಕಚೇರಿಯ ಒಳಗೆ ಬರುತ್ತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಇದನ್ನೂ ಓದಿ: Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

“ಚಿರತೆ ತುಂಬಾ ಹತ್ತಿರದಲ್ಲಿತ್ತು. ನನ್ನ ಮುಂದೆಯೇ ಕ್ಯಾಬಿನ್‌ಗೆ ಕಾಲಿಟ್ಟಿದ್ದನ್ನು ಕಂಡು ನನಗೆ ಭಯವಾಯಿತು, ಆದರೆ ನಾನು ಸದ್ದಿಲ್ಲದೆ ಬೆಂಚ್‌ನಿಂದ ಇಳಿದು ಹೊರಗೆ ಓಡಿ ಬಾಗಿಲು ಮುಚ್ಚಿದೆ” ಎಂದು ಅಹಿರೆ ಕೇಳಿಕೊಂಡಿರುವುದು ವರದಿಯಾಗಿದೆ. ನಂತರ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ತಂಡ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್