AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕ ಮೊಬೈಲ್​​​​ನಲ್ಲಿ ಗೇಮ್ ಆಡುತ್ತಿದ್ದಂತೆ ಕಚೇರಿಯೊಳಗೆ ನುಗ್ಗಿದ ಚಿರತೆ

ಮಂಟಪದ ಬುಕಿಂಗ್ ಕಚೇರಿಯ ಪ್ರವೇಶ ದ್ವಾರದ ಬಳಿಯ ಬಾಲಕ ಕುಳಿತು ಮೊಬೈಲ್​​ನಲ್ಲಿ ಆಟವಾಡುತ್ತಿರುವುದನ್ನು ಸಿಸಿಟಿವಿಯಲ್ಲಿ ಕಾಣಬಹುದು. ಸ್ವಲ್ಪ ಹೊತ್ತಿನಲ್ಲಿ ಚಿರತೆ ಕಚೇರಿಯ ಒಳಗೆ ಬರುತ್ತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಬಾಲಕ ಮೊಬೈಲ್​​​​ನಲ್ಲಿ ಗೇಮ್ ಆಡುತ್ತಿದ್ದಂತೆ ಕಚೇರಿಯೊಳಗೆ ನುಗ್ಗಿದ ಚಿರತೆ
Follow us
ಅಕ್ಷತಾ ವರ್ಕಾಡಿ
|

Updated on: Mar 06, 2024 | 3:24 PM

ಮಹಾರಾಷ್ಟ್ರದ ಮಾಲೆಗಾಂವ್‌ನ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದ ಬುಕಿಂಗ್ ಕಚೇರಿಯೊಳಗೆ ಏಕಾಏಕಿ ಚಿರತೆ ನುಗ್ಗಿದ್ದು, ಅಲ್ಲೇ ಪಕ್ಕದಲ್ಲಿ ಕುಳಿತು ಮೊಬೈನಲ್ಲಿ ಗೇಮ್ ಆಡುತ್ತಿದ್ದ ಬಾಲಕ ಮೋಹಿತ್ ಅಹಿರೆ (12) ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿರತೆ ರಾಜಾರೋಷವಾಗಿ ಕಚೇರಿಯೊಳಗೆ ಪ್ರವೇಶಿಸುತ್ತಿರುವುದು ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಒಳಗಡೆ ಪ್ರವೇಶಿಸುತ್ತಿದ್ದಂತೆ ಬಾಲಕ ತಕ್ಷಣ ಹೊರಗೆ ಧಾವಿಸಿ ಬಾಗಿಲು ಹಾಕಿಕೊಂಡಿದ್ದಾನೆ. ಬಾಲಕನ ಧೈರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಲೆಗಾಂವ್-ನಂಪುರ್ ರಸ್ತೆಯಲ್ಲಿರುವ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದಲ್ಲಿ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಆ ಸಮಯದಲ್ಲಿ, ಮಂಟಪದ ಬುಕಿಂಗ್ ಕಚೇರಿಯ ಪ್ರವೇಶ ದ್ವಾರದ ಬಳಿಯ ಬಾಲಕ ಕುಳಿತು ಮೊಬೈಲ್​​ನಲ್ಲಿ ಆಟವಾಡುತ್ತಿರುವುದನ್ನು ಸಿಸಿಟಿವಿಯಲ್ಲಿ ಕಾಣಬಹುದು. ಸ್ವಲ್ಪ ಹೊತ್ತಿನಲ್ಲಿ ಚಿರತೆ ಕಚೇರಿಯ ಒಳಗೆ ಬರುತ್ತಿರುವುದು ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಇದನ್ನೂ ಓದಿ: Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

“ಚಿರತೆ ತುಂಬಾ ಹತ್ತಿರದಲ್ಲಿತ್ತು. ನನ್ನ ಮುಂದೆಯೇ ಕ್ಯಾಬಿನ್‌ಗೆ ಕಾಲಿಟ್ಟಿದ್ದನ್ನು ಕಂಡು ನನಗೆ ಭಯವಾಯಿತು, ಆದರೆ ನಾನು ಸದ್ದಿಲ್ಲದೆ ಬೆಂಚ್‌ನಿಂದ ಇಳಿದು ಹೊರಗೆ ಓಡಿ ಬಾಗಿಲು ಮುಚ್ಚಿದೆ” ಎಂದು ಅಹಿರೆ ಕೇಳಿಕೊಂಡಿರುವುದು ವರದಿಯಾಗಿದೆ. ನಂತರ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ತಂಡ ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ, ಪ್ರಜ್ಞೆ ತಪ್ಪಿಸಿ ನಂತರ ಎಚ್ಚರಿಕೆಯಿಂದ ಚಿರತೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ