AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dangerous Social Media Trend: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ಜಾಕೋಬ್ ಸ್ಟೀವನ್ಸ್ ತನ್ನ ಟಿಕ್​​ ಟಾಕ್​​ ಸ್ನೇಹಿತರೊಂದಿಗೆ ಬೆನಾಡ್ರಿಲ್ ಮಾತ್ರೆ ( ನಿದ್ದೆ ಮಾತ್ರೆ) ಯಾರು ಹೆಚ್ಚು ಸೇವಿಸುತ್ತಾರೆ ಎಂಬ ಚಾಲೆಂಜ್​​ನಲ್ಲಿ ಭಾಗಿಯಾಗಿದ್ದಾನೆ. ಈ ಚಾಲೆಂಜ್​​ನ ಭಾಗವಾಗಿ ಸ್ಟೀವನ್ಸ್ 12 -14 ಬೆನಾಡ್ರಿಲ್ ಮಾತ್ರೆ ಸೇವಿಸಿದ್ದಾನೆ. ಇದು ಆತನಿಗೆ ಓವರ್‌ ಡೋಸ್‌ ಆಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಫೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Dangerous Social Media Trend: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ
ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕImage Credit source: NDTV
ಅಕ್ಷತಾ ವರ್ಕಾಡಿ
| Edited By: |

Updated on:Apr 18, 2023 | 5:06 PM

Share

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಿಂದಲೇ ಜನಪ್ರಿಯತೆಯನ್ನು ಪಡೆದು ಅಭಿಮಾನಿಗಳನ್ನು ಪಡೆದುಕೊಳ್ಳುವ ಯವಕ, ಯುವತಿಯರು ಅದೆಷ್ಟೋ ಇದ್ದಾರೆ. ಸೋಶಿಯಲ್​ ಮೀಡಿಯಾ ಅಷ್ಟರ ಮಟ್ಟಿಗೆ ಬೆಳೆದು ಬಿಟ್ಟಿದೆ. ಆದರೆ ಅತಿಯಾದರೆ ಅಮೃತವು ವಿಷ ಎನ್ನುವ ಮಾತಿಗೆ. ಹೌದು ಕೆಲವೊಮ್ಮೆ ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಚಾಲೆಂಜ್ ಹಾಕಲಾಗುತ್ತದೆ. ಇದು ​​ಅದೆಷ್ಟೋ ಜನ ಪ್ರಾಣವನ್ನು ಕಳೆದುಕೊಂಡಿರುವ ಪ್ರಸಂಗಗಳು ಇವೆ. ಇದೇ ರೀತಿಯ ಘಟನೆ ಇತ್ತೀಚೆಗಷ್ಟೇ ಅಮೆರಿಕದಲ್ಲಿ ನಡೆದಿದೆ. ಟಿಕ್​​ ಟಾಕ್​​ನ ಅತಿಯಾದ ಬಳಕೆ ಬಾಲಕನೊರ್ವನ ಪ್ರಾಣವನ್ನೇ ತೆಗೆದಿದೆ.

ಅಮೆರಿಕದ ಓಹಿಯೋದ ಜಾಕೋಬ್ ಸ್ಟೀವನ್ಸ್ (13) ಎನ್ನುವ ಅಪ್ರಾಪ್ತ ಬಾಲಕ ಟಿಕ್​​​ ಟಾಕ್​​​ನಲ್ಲಿ ನೀಡಲಾಗಿದ್ದ ಸವಾಲೊಂದನ್ನು ಸ್ವೀಕರಿಸಿದ್ದಾನೆ. ಇದಾದ ಬಳಿಕ ಅನಾರೋಗ್ಯದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಪತ್ನಿಗೆ ಕಚ್ಚಿತು ಹಾವು: ಪತಿರಾಯ ಪತ್ನಿಗಿಂತ ಮೊದಲು ಹಾವನ್ನು ಆಸ್ಪತ್ರೆಗೆ ಹೊತ್ತು ತಂದ! ಯಾಕೆ ಗೊತ್ತಾ?

ಏನಿದು ಟಿಕ್​​ ಟಾಕ್​​​ ಚಾಲೆಂಜ್?

ಜಾಕೋಬ್ ಸ್ಟೀವನ್ಸ್ ತನ್ನ ಟಿಕ್​​ ಟಾಕ್​​ ಸ್ನೇಹಿತರೊಂದಿಗೆ ಬೆನಾಡ್ರಿಲ್ ಮಾತ್ರೆ ( ನಿದ್ದೆ ಮಾತ್ರೆ) ಯಾರು ಹೆಚ್ಚು ಸೇವಿಸುತ್ತಾರೆ ಎಂಬ ಚಾಲೆಂಜ್​​ನಲ್ಲಿ ಭಾಗಿಯಾಗಿದ್ದಾನೆ. ಈ ಚಾಲೆಂಜ್​​ನ ಭಾಗವಾಗಿ ಸ್ಟೀವನ್ಸ್ 12 -14 ಬೆನಾಡ್ರಿಲ್ ಮಾತ್ರೆ ಸೇವಿಸಿದ್ದಾನೆ. ಇದು ಆತನಿಗೆ ಓವರ್‌ ಡೋಸ್‌ ಆಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾಗಿ ABC6.comನ ವರದಿಯಿಂದ ತಿಳಿದು ಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:02 pm, Tue, 18 April 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ