AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dangerous Social Media Trend: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ಜಾಕೋಬ್ ಸ್ಟೀವನ್ಸ್ ತನ್ನ ಟಿಕ್​​ ಟಾಕ್​​ ಸ್ನೇಹಿತರೊಂದಿಗೆ ಬೆನಾಡ್ರಿಲ್ ಮಾತ್ರೆ ( ನಿದ್ದೆ ಮಾತ್ರೆ) ಯಾರು ಹೆಚ್ಚು ಸೇವಿಸುತ್ತಾರೆ ಎಂಬ ಚಾಲೆಂಜ್​​ನಲ್ಲಿ ಭಾಗಿಯಾಗಿದ್ದಾನೆ. ಈ ಚಾಲೆಂಜ್​​ನ ಭಾಗವಾಗಿ ಸ್ಟೀವನ್ಸ್ 12 -14 ಬೆನಾಡ್ರಿಲ್ ಮಾತ್ರೆ ಸೇವಿಸಿದ್ದಾನೆ. ಇದು ಆತನಿಗೆ ಓವರ್‌ ಡೋಸ್‌ ಆಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಫೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Dangerous Social Media Trend: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ
ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕImage Credit source: NDTV
ಅಕ್ಷತಾ ವರ್ಕಾಡಿ
| Edited By: Rakesh Nayak Manchi|

Updated on:Apr 18, 2023 | 5:06 PM

Share

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಿಂದಲೇ ಜನಪ್ರಿಯತೆಯನ್ನು ಪಡೆದು ಅಭಿಮಾನಿಗಳನ್ನು ಪಡೆದುಕೊಳ್ಳುವ ಯವಕ, ಯುವತಿಯರು ಅದೆಷ್ಟೋ ಇದ್ದಾರೆ. ಸೋಶಿಯಲ್​ ಮೀಡಿಯಾ ಅಷ್ಟರ ಮಟ್ಟಿಗೆ ಬೆಳೆದು ಬಿಟ್ಟಿದೆ. ಆದರೆ ಅತಿಯಾದರೆ ಅಮೃತವು ವಿಷ ಎನ್ನುವ ಮಾತಿಗೆ. ಹೌದು ಕೆಲವೊಮ್ಮೆ ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಚಾಲೆಂಜ್ ಹಾಕಲಾಗುತ್ತದೆ. ಇದು ​​ಅದೆಷ್ಟೋ ಜನ ಪ್ರಾಣವನ್ನು ಕಳೆದುಕೊಂಡಿರುವ ಪ್ರಸಂಗಗಳು ಇವೆ. ಇದೇ ರೀತಿಯ ಘಟನೆ ಇತ್ತೀಚೆಗಷ್ಟೇ ಅಮೆರಿಕದಲ್ಲಿ ನಡೆದಿದೆ. ಟಿಕ್​​ ಟಾಕ್​​ನ ಅತಿಯಾದ ಬಳಕೆ ಬಾಲಕನೊರ್ವನ ಪ್ರಾಣವನ್ನೇ ತೆಗೆದಿದೆ.

ಅಮೆರಿಕದ ಓಹಿಯೋದ ಜಾಕೋಬ್ ಸ್ಟೀವನ್ಸ್ (13) ಎನ್ನುವ ಅಪ್ರಾಪ್ತ ಬಾಲಕ ಟಿಕ್​​​ ಟಾಕ್​​​ನಲ್ಲಿ ನೀಡಲಾಗಿದ್ದ ಸವಾಲೊಂದನ್ನು ಸ್ವೀಕರಿಸಿದ್ದಾನೆ. ಇದಾದ ಬಳಿಕ ಅನಾರೋಗ್ಯದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಪತ್ನಿಗೆ ಕಚ್ಚಿತು ಹಾವು: ಪತಿರಾಯ ಪತ್ನಿಗಿಂತ ಮೊದಲು ಹಾವನ್ನು ಆಸ್ಪತ್ರೆಗೆ ಹೊತ್ತು ತಂದ! ಯಾಕೆ ಗೊತ್ತಾ?

ಏನಿದು ಟಿಕ್​​ ಟಾಕ್​​​ ಚಾಲೆಂಜ್?

ಜಾಕೋಬ್ ಸ್ಟೀವನ್ಸ್ ತನ್ನ ಟಿಕ್​​ ಟಾಕ್​​ ಸ್ನೇಹಿತರೊಂದಿಗೆ ಬೆನಾಡ್ರಿಲ್ ಮಾತ್ರೆ ( ನಿದ್ದೆ ಮಾತ್ರೆ) ಯಾರು ಹೆಚ್ಚು ಸೇವಿಸುತ್ತಾರೆ ಎಂಬ ಚಾಲೆಂಜ್​​ನಲ್ಲಿ ಭಾಗಿಯಾಗಿದ್ದಾನೆ. ಈ ಚಾಲೆಂಜ್​​ನ ಭಾಗವಾಗಿ ಸ್ಟೀವನ್ಸ್ 12 -14 ಬೆನಾಡ್ರಿಲ್ ಮಾತ್ರೆ ಸೇವಿಸಿದ್ದಾನೆ. ಇದು ಆತನಿಗೆ ಓವರ್‌ ಡೋಸ್‌ ಆಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾಗಿ ABC6.comನ ವರದಿಯಿಂದ ತಿಳಿದು ಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:02 pm, Tue, 18 April 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ