AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dangerous Social Media Trend: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ

ಜಾಕೋಬ್ ಸ್ಟೀವನ್ಸ್ ತನ್ನ ಟಿಕ್​​ ಟಾಕ್​​ ಸ್ನೇಹಿತರೊಂದಿಗೆ ಬೆನಾಡ್ರಿಲ್ ಮಾತ್ರೆ ( ನಿದ್ದೆ ಮಾತ್ರೆ) ಯಾರು ಹೆಚ್ಚು ಸೇವಿಸುತ್ತಾರೆ ಎಂಬ ಚಾಲೆಂಜ್​​ನಲ್ಲಿ ಭಾಗಿಯಾಗಿದ್ದಾನೆ. ಈ ಚಾಲೆಂಜ್​​ನ ಭಾಗವಾಗಿ ಸ್ಟೀವನ್ಸ್ 12 -14 ಬೆನಾಡ್ರಿಲ್ ಮಾತ್ರೆ ಸೇವಿಸಿದ್ದಾನೆ. ಇದು ಆತನಿಗೆ ಓವರ್‌ ಡೋಸ್‌ ಆಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಫೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Dangerous Social Media Trend: ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕ
ಟಿಕ್‌ಟಾಕ್ ಚಾಲೆಂಜ್ ಸ್ವೀಕರಿಸಿ ಸಾವನ್ನಪ್ಪಿದ ಬಾಲಕImage Credit source: NDTV
Follow us
ಅಕ್ಷತಾ ವರ್ಕಾಡಿ
| Updated By: Rakesh Nayak Manchi

Updated on:Apr 18, 2023 | 5:06 PM

ಇತ್ತೀಚಿನ ದಿನಗಳಲ್ಲಿ ಸೋಶಿಯಲ್​​ ಮೀಡಿಯಾಗಳಿಂದಲೇ ಜನಪ್ರಿಯತೆಯನ್ನು ಪಡೆದು ಅಭಿಮಾನಿಗಳನ್ನು ಪಡೆದುಕೊಳ್ಳುವ ಯವಕ, ಯುವತಿಯರು ಅದೆಷ್ಟೋ ಇದ್ದಾರೆ. ಸೋಶಿಯಲ್​ ಮೀಡಿಯಾ ಅಷ್ಟರ ಮಟ್ಟಿಗೆ ಬೆಳೆದು ಬಿಟ್ಟಿದೆ. ಆದರೆ ಅತಿಯಾದರೆ ಅಮೃತವು ವಿಷ ಎನ್ನುವ ಮಾತಿಗೆ. ಹೌದು ಕೆಲವೊಮ್ಮೆ ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಚಾಲೆಂಜ್ ಹಾಕಲಾಗುತ್ತದೆ. ಇದು ​​ಅದೆಷ್ಟೋ ಜನ ಪ್ರಾಣವನ್ನು ಕಳೆದುಕೊಂಡಿರುವ ಪ್ರಸಂಗಗಳು ಇವೆ. ಇದೇ ರೀತಿಯ ಘಟನೆ ಇತ್ತೀಚೆಗಷ್ಟೇ ಅಮೆರಿಕದಲ್ಲಿ ನಡೆದಿದೆ. ಟಿಕ್​​ ಟಾಕ್​​ನ ಅತಿಯಾದ ಬಳಕೆ ಬಾಲಕನೊರ್ವನ ಪ್ರಾಣವನ್ನೇ ತೆಗೆದಿದೆ.

ಅಮೆರಿಕದ ಓಹಿಯೋದ ಜಾಕೋಬ್ ಸ್ಟೀವನ್ಸ್ (13) ಎನ್ನುವ ಅಪ್ರಾಪ್ತ ಬಾಲಕ ಟಿಕ್​​​ ಟಾಕ್​​​ನಲ್ಲಿ ನೀಡಲಾಗಿದ್ದ ಸವಾಲೊಂದನ್ನು ಸ್ವೀಕರಿಸಿದ್ದಾನೆ. ಇದಾದ ಬಳಿಕ ಅನಾರೋಗ್ಯದ ಕಾರಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಪತ್ನಿಗೆ ಕಚ್ಚಿತು ಹಾವು: ಪತಿರಾಯ ಪತ್ನಿಗಿಂತ ಮೊದಲು ಹಾವನ್ನು ಆಸ್ಪತ್ರೆಗೆ ಹೊತ್ತು ತಂದ! ಯಾಕೆ ಗೊತ್ತಾ?

ಏನಿದು ಟಿಕ್​​ ಟಾಕ್​​​ ಚಾಲೆಂಜ್?

ಜಾಕೋಬ್ ಸ್ಟೀವನ್ಸ್ ತನ್ನ ಟಿಕ್​​ ಟಾಕ್​​ ಸ್ನೇಹಿತರೊಂದಿಗೆ ಬೆನಾಡ್ರಿಲ್ ಮಾತ್ರೆ ( ನಿದ್ದೆ ಮಾತ್ರೆ) ಯಾರು ಹೆಚ್ಚು ಸೇವಿಸುತ್ತಾರೆ ಎಂಬ ಚಾಲೆಂಜ್​​ನಲ್ಲಿ ಭಾಗಿಯಾಗಿದ್ದಾನೆ. ಈ ಚಾಲೆಂಜ್​​ನ ಭಾಗವಾಗಿ ಸ್ಟೀವನ್ಸ್ 12 -14 ಬೆನಾಡ್ರಿಲ್ ಮಾತ್ರೆ ಸೇವಿಸಿದ್ದಾನೆ. ಇದು ಆತನಿಗೆ ಓವರ್‌ ಡೋಸ್‌ ಆಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾಗಿ ABC6.comನ ವರದಿಯಿಂದ ತಿಳಿದು ಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:02 pm, Tue, 18 April 23

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್