AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಚಿಕನ್‌ ಶವರ್ಮಾ ತಿಂದು 14 ವರ್ಷದ ಬಾಲಕಿ ಸಾವು; 13 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಚಿಕನ್ ಶವರ್ಮಾ ತಿಂದ ಕೆಲಹೊತ್ತಿನಲ್ಲಿ 14ರ ಹರೆಯದ ಬಾಲಕಿಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪ್ರತೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಫಟನೆ ನಡೆದಿದೆ. ಇದಲ್ಲದೇ ಇದೇ ರೆಸ್ಟೋರೆಂಟ್‌ನಲ್ಲಿ ಸೇವಿಸಿದ 13 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Viral News: ಚಿಕನ್‌ ಶವರ್ಮಾ ತಿಂದು 14 ವರ್ಷದ ಬಾಲಕಿ ಸಾವು; 13 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
Chicken shawarmImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Sep 20, 2023 | 2:30 PM

ತಮಿಳುನಾಡು: ಚಿಕನ್​​​ ಅಂದ್ರೇನೇ ಸಾಕು ಮಾಂಸಹಾರಿಗಳಿಗೆ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಆದರೆ ಮಾಂಸಹಾರಿಗಳಿಗೆ ಭಯ ಹುಟ್ಟಿಸುವ ಘಟನೆಯೊಂದು ನಡೆದಿದೆ. ಚಿಕನ್ ಶವರ್ಮಾ(Chicken shawarma) ತಿಂದ ಕೆಲಹೊತ್ತಿನಲ್ಲಿ 14ರ ಹರೆಯದ ಬಾಲಕಿಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪ್ರತೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಇದಲ್ಲದೇ ಇದೇ ರೆಸ್ಟೋರೆಂಟ್‌ನಲ್ಲಿ ಸೇವಿಸಿದ 13 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಶವರ್ಮಾ ತಿಂದಿದ್ದು, ತಿಂದ ಕೆಲ ಹೊತ್ತಿನಲ್ಲೇ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಬಾಲಕಿಯನ್ನು ತಮಿಳುನಾಡಿನ ನಾಮಕ್ಕಲ್‌ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿರುವುದು ವರದಿಯಾಗಿದೆ. ಬಾಲಕಿಯ ತಂದೆ  ರೆಸ್ಟೋರೆಂಟ್‌ನಿಂದ ಹಲವಾರು ಮಾಂಸಾಹಾರಿ ಆಹಾರವನ್ನು ಮನೆಗೆ ತಂದಿದ್ದು, ಬಾಲಕಿ ಚಿಕನ್‌ ಶವರ್ಮಾ ತಿಂದಿದ್ದಾಳೆ.

ಇದನ್ನೂ ಓದಿ: ಆಗ್ರಾ; ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ; ತನಿಖೆಗೆ ಆದೇಶ

ಇದೇ ರೆಸ್ಟೋರೆಂಟ್‌ನಲ್ಲಿ ಮಾಂಸಾಹಾರ ಸೇವಿಸಿ 13 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ತಕ್ಷಣ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಆಹಾರದ ಮಾದರಿಗಳನ್ನು ಸಂಗ್ರಹಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಗ್ರಿಲ್ಡ್ ಚಿಕನ್, ತಂದೂರಿ ಚಿಕನ್ ಅಥವಾ ಷಾವರ್ಮಾ ತಿಂದ ನಂತರ ಅಸ್ವಸ್ಥಗೊಂಡಿರುವುದರಿಂದ ಅಲ್ಲಿ ಬಳಸಲಾಗಿದ್ದ ಮಾಂಸವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ  ಆಹಾರ ಸುರಕ್ಷತಾ ತಂಡ ತಿಳಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:23 pm, Wed, 20 September 23

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ