AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಲಕ್ಷ ಸಂಬಳ ಪಡೆಯುವ 37ರ ಮಹಿಳೆಗೆ ವರ ಬೇಕಾಗಿದೆ; ಶರತ್ತು ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ತನ್ನ ಷರತ್ತುಗಳಿಗೆ ಒಪ್ಪಿಗೆಯಾಗುವಂತಹ ಹುಡುಗನನ್ನು ವರ್ಷಗಳಿಂದ ಹುಡುಕುತ್ತಿದ್ದಾಳೆ. ತನಗೆ ಯಾವ ರೀತಿಯ ವರ ಬೇಕು ಎಂದು ಮಹಿಳೆ ವಿವರಿಸಿರುವ ಪೋಸ್ಟ್​​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

4 ಲಕ್ಷ ಸಂಬಳ ಪಡೆಯುವ 37ರ ಮಹಿಳೆಗೆ ವರ ಬೇಕಾಗಿದೆ; ಶರತ್ತು ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ
ಅಕ್ಷತಾ ವರ್ಕಾಡಿ
|

Updated on:Apr 03, 2024 | 4:20 PM

Share

ಹತ್ತು ವರ್ಷಗಳಿಂದ ಮುಂಬೈನಲ್ಲಿ ಕೆಲಸ ಮಾಡುತ್ತಿರುವ ಮರಾಠಿ ಮಹಿಳೆಯೊಬ್ಬರು ತನಗಾಗಿ ವರನನ್ನು ಹುಡುಕುತ್ತಿದ್ದಾರೆ. ಮಹಿಳೆಯ ವಯಸ್ಸು 37 ವರ್ಷ. ಆದರೆ ಆಕೆ ತನ್ನ ಮದುವೆಗೆ ಸಂಬಂಧಿಸಿದಂತೆ ಕೆಲವು ಷರತ್ತುಗಳನ್ನು ಹೊಂದಿದ್ದು, ತನ್ನ ಷರತ್ತುಗಳಿಗೆ ಒಪ್ಪಿಗೆಯಾಗುವಂತಹ ಹುಡುಗನನ್ನು ವರ್ಷಗಳಿಂದ ಹುಡುಕುತ್ತಿದ್ದಾಳೆ. ತನಗೆ ಯಾವ ರೀತಿಯ ವರ ಬೇಕು ಎಂದು ಮಹಿಳೆ ವಿವರಿಸಿರುವ ಪೋಸ್ಟ್​​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

@Ambar_SIFF_MRA ಎಂಬ ಟ್ವಿಟರ್​ ಖಾತೆಯಲ್ಲಿ ಏಪ್ರಿಲ್​​ 02ರಂದು ಹಂಚಿಕೊಡಿರುವ ಈ ಪೋಸ್ಟ್​​ ಒಂದೇ ದಿನದಲ್ಲಿ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಪೋಸ್ಟ್​​ನ್ಲಲಿ ಮರಾಠಿಯಲ್ಲಿ ಬರೆದಿರುವುದನ್ನು ಇಂಗ್ಲೀಷ್​​ಗೆ ಅನುವಾದ ಮಾಡಲಾಗಿದೆ.

ಮಹಿಳೆ ಕಳೆದ 10 ವರ್ಷಗಳಿಂದ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದು ವರ್ಷಕ್ಕೆ 4 ಲಕ್ಷ ರೂ. ದುಡಿಯುತ್ತಿದ್ದಾರೆ. ಈಕೆಯ ಪ್ರಕಾರ ಈಕೆಯನ್ನು ಮದುವೆಯಾಗುವ ವರ ಡಾಕ್ಟರ್​​, ಸಿಎ, ಅಥವಾ ಯಾವುದೇ ಉನ್ನತ ಹುದ್ದೆಯಲ್ಲಿದ್ದು, ವರ್ಷಕ್ಕೆ ಕನಿಷ್ಠ 1 ಕೋಟಿ ಸಂಬಳ ಗಳಿಸುವವನಾಗಿರಬೇಕು. ಇದಲ್ಲದೇ ಮುಂಬೈನಲ್ಲಿ ಸ್ವಂತ ಮನೆಯನ್ನು ಹೊಂದಿರಬೇಕು ಎಂದು ಬರೆಯಲಾಗಿದೆ.

ಇದನ್ನೂ ಓದಿ: ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ಈಕೆಯ ಇಷ್ಟೆಲ್ಲಾ ಶರತ್ತುಗಳನ್ನು ಹೊಂದಿರುವ ಪೋಸ್ಟ್​​ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ‘ಒಂದು ಮಾಹಿತಿಯ ಪ್ರಕಾರ, ಭಾರತದಲ್ಲಿ 1 ಕೋಟಿ ರೂ.ಗಿಂತ ಹೆಚ್ಚು ಗಳಿಸುವವರ ಸಂಖ್ಯೆ ಕೇವಲ 1.7 ಲಕ್ಷ. ಅಂತಹ ಪರಿಸ್ಥಿತಿಯಲ್ಲಿ, ಈ ಮಹಿಳೆ ತನ್ನ 37 ನೇ ವಯಸ್ಸಿನಲ್ಲಿ ತನ್ನ ‘ಕನಸಿನ ರಾಜಕುಮಾರ’ ಸಿಗುವುದು ಕಷ್ಟ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:16 pm, Wed, 3 April 24

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ