AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

102 ಮಕ್ಕಳಾದ ನಂತರ ತನ್ನ 12 ಹೆಂಡತಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ನಿರ್ಧರಿಸಿದ ವ್ಯಕ್ತಿ

102 ಮಕ್ಕಳು, 578 ಮೊಮ್ಮಕ್ಕಳು ಹಾಗೂ 12 ಹೆಂಡತಿಯರೊಂದಿಗೆ ಸಂಸಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಇನ್ನೂ ಮುಂದಕ್ಕೆ ಮಕ್ಕಳಾಗದಿರಲು ತನ್ನ 12 ಮಡದಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ಮುಂದಾಗಿದ್ದಾರೆ.

102 ಮಕ್ಕಳಾದ ನಂತರ ತನ್ನ 12 ಹೆಂಡತಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ನಿರ್ಧರಿಸಿದ ವ್ಯಕ್ತಿ
102 ಮಕ್ಕಳು, 12 ಹೆಂಡತಿಯರು, 578 ಮೊಮ್ಮಕ್ಕಳುImage Credit source: Twitter/@historyinmemes
TV9 Web
| Edited By: |

Updated on:Jun 09, 2023 | 3:54 PM

Share

ಉಗಾಂಡಾದ ಲುಸಾಕಾದ 68 ವರ್ಷದ ಮೂಸಾ ಹಸಹ್ಯಾ ಕಸೆರಾ ಎಂಬ ಹೆಸರಿನ ವ್ಯಕ್ತಿಗೆ 12 ಪತ್ನಿಯರು ಸೇರಿದಂತೆ 102 ಮಕ್ಕಳು ಹಾಗೂ 578 ಮೊಮ್ಮಕ್ಕಳಿದ್ದಾರೆ. ಇಷ್ಟು ಮಕ್ಕಳ ತಂದೆಯಾದ ಬಳಿಕ ಇನ್ನು ಮುಂದಕ್ಕೆ ಮಕ್ಕಳಾಗದಿರಲು ತನ್ನ 12 ಮಡದಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ಮುಂದಾಗಿದ್ದಾರೆ. “ಸವಾಲು ಏನೆಂದರೆ ನಾನು ನನ್ನ ಮೊದಲ ಮತ್ತು ಕೊನೆಯ ಒಂದು ಹತ್ತು ಮಕ್ಕಳ ಹೆಸರನ್ನು ಮಾತ್ರ ನೆನಪಿಸಿಕೊಳ್ಳಬಲ್ಲೆ ಆದರೆ ಕೆಲವು ಮಕ್ಕಳ ಹೆಸರೇ ನೆನಪಿಲ್ಲ ಎಂದು ಮೂಸಾ ಹೇಳಿದ್ದು, ಟೈಮ್ಸ್ ನೌ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಡು ರಸ್ತೆಯಲ್ಲಿ ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆ; ವಿಡಿಯೋ ಇಲ್ಲಿದೆ ನೋಡಿ

ಎ ಎಫ್​ ಪಿಯಲ್ಲಿನ ವರದಿಯ ಪ್ರಕಾರ, 1972 ರಲ್ಲಿ ತಮ್ಮ ಮೊದಲ ಹೆಂಡತಿಯನ್ನು ಮದುವೆಯಾದಾಗ ಮೂಸಾ ಅವರಿಗೆ ಕೇವಲ 17 ವರ್ಷ ವಯಸ್ಸು. ಇದಾದ ಬಳಿಕ ಅವರ ಕುಟುಂಬ ಮತ್ತು ಸಂಬಂಧಿಕರು ಹೆಚ್ಚಿನ ಮಹಿಳೆಯರನ್ನು ಮದುವೆಯಾಗಲು ಮತ್ತು ಅವರ ಕುಟುಂಬವನ್ನು ವಿಸ್ತರಿಸಲು ಸಲಹೆ ನೀಡಿದ್ದರು. ಅದಕ್ಕಾಗಿ ಅವರು 12 ಮಹಿಳೆಯರನ್ನು ವಿವಾಹವಾಗಿ 102 ಮಕ್ಕಳಿಗೆ ತಂದೆಯಾಗಿದ್ದೇನೆ. ಆದರೆ, ಈಗ ತನ್ನ ಕುಟುಂಬದ ಊಟ, ಶಿಕ್ಷಣ, ಬಟ್ಟೆ ಭರಿಸಲು ಸಾಧ್ಯವಾಗದೆ ಆರ್ಧಿಕವಾಗಿ ಕುಸಿದ್ದಿದ್ದೇನೆ. ಜೊತೆಗೆ ಇಬ್ಬರು ಹೆಂಡತಿಯರು ಈಗಾಗಲೇ ನನ್ನನ್ನು ತೊರೆದಿದ್ದಾರೆ ಎಂದು ಮೂಸಾ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:25 pm, Fri, 9 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್