AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

102 ಮಕ್ಕಳಾದ ನಂತರ ತನ್ನ 12 ಹೆಂಡತಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ನಿರ್ಧರಿಸಿದ ವ್ಯಕ್ತಿ

102 ಮಕ್ಕಳು, 578 ಮೊಮ್ಮಕ್ಕಳು ಹಾಗೂ 12 ಹೆಂಡತಿಯರೊಂದಿಗೆ ಸಂಸಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಇನ್ನೂ ಮುಂದಕ್ಕೆ ಮಕ್ಕಳಾಗದಿರಲು ತನ್ನ 12 ಮಡದಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ಮುಂದಾಗಿದ್ದಾರೆ.

102 ಮಕ್ಕಳಾದ ನಂತರ ತನ್ನ 12 ಹೆಂಡತಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ನಿರ್ಧರಿಸಿದ ವ್ಯಕ್ತಿ
102 ಮಕ್ಕಳು, 12 ಹೆಂಡತಿಯರು, 578 ಮೊಮ್ಮಕ್ಕಳುImage Credit source: Twitter/@historyinmemes
TV9 Web
| Edited By: |

Updated on:Jun 09, 2023 | 3:54 PM

Share

ಮುಖ್ಯಾಂಶಗಳು

  • 102 ಮಕ್ಕಳು, 578 ಮೊಮ್ಮಕ್ಕಳು ಹಾಗೂ 12 ಹೆಂಡತಿಯರು
  • 12 ಮಡದಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ಮುಂದಾದ ವ್ಯಕ್ತಿ
  • ಜೊತೆಗೆ ಇಬ್ಬರು ಹೆಂಡತಿಯರು ಈಗಾಗಲೇ ನನ್ನನ್ನು ತೊರೆದಿದ್ದಾರೆ ಎಂದು ಮೂಸಾ ಹೇಳಿಕೊಂಡಿದ್ದಾರೆ.

ಉಗಾಂಡಾದ ಲುಸಾಕಾದ 68 ವರ್ಷದ ಮೂಸಾ ಹಸಹ್ಯಾ ಕಸೆರಾ ಎಂಬ ಹೆಸರಿನ ವ್ಯಕ್ತಿಗೆ 12 ಪತ್ನಿಯರು ಸೇರಿದಂತೆ 102 ಮಕ್ಕಳು ಹಾಗೂ 578 ಮೊಮ್ಮಕ್ಕಳಿದ್ದಾರೆ. ಇಷ್ಟು ಮಕ್ಕಳ ತಂದೆಯಾದ ಬಳಿಕ ಇನ್ನು ಮುಂದಕ್ಕೆ ಮಕ್ಕಳಾಗದಿರಲು ತನ್ನ 12 ಮಡದಿಯರಿಗೆ ಗರ್ಭನಿರೋಧಕ ಮಾತ್ರೆ ನೀಡಲು ಮುಂದಾಗಿದ್ದಾರೆ. “ಸವಾಲು ಏನೆಂದರೆ ನಾನು ನನ್ನ ಮೊದಲ ಮತ್ತು ಕೊನೆಯ ಒಂದು ಹತ್ತು ಮಕ್ಕಳ ಹೆಸರನ್ನು ಮಾತ್ರ ನೆನಪಿಸಿಕೊಳ್ಳಬಲ್ಲೆ ಆದರೆ ಕೆಲವು ಮಕ್ಕಳ ಹೆಸರೇ ನೆನಪಿಲ್ಲ ಎಂದು ಮೂಸಾ ಹೇಳಿದ್ದು, ಟೈಮ್ಸ್ ನೌ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ನಡು ರಸ್ತೆಯಲ್ಲಿ ಕಾರಿನ ಮೇಲೆ ಹತ್ತಿ ಮಹಿಳೆಯ ವಿಚಿತ್ರ ವರ್ತನೆ; ವಿಡಿಯೋ ಇಲ್ಲಿದೆ ನೋಡಿ

ಎ ಎಫ್​ ಪಿಯಲ್ಲಿನ ವರದಿಯ ಪ್ರಕಾರ, 1972 ರಲ್ಲಿ ತಮ್ಮ ಮೊದಲ ಹೆಂಡತಿಯನ್ನು ಮದುವೆಯಾದಾಗ ಮೂಸಾ ಅವರಿಗೆ ಕೇವಲ 17 ವರ್ಷ ವಯಸ್ಸು. ಇದಾದ ಬಳಿಕ ಅವರ ಕುಟುಂಬ ಮತ್ತು ಸಂಬಂಧಿಕರು ಹೆಚ್ಚಿನ ಮಹಿಳೆಯರನ್ನು ಮದುವೆಯಾಗಲು ಮತ್ತು ಅವರ ಕುಟುಂಬವನ್ನು ವಿಸ್ತರಿಸಲು ಸಲಹೆ ನೀಡಿದ್ದರು. ಅದಕ್ಕಾಗಿ ಅವರು 12 ಮಹಿಳೆಯರನ್ನು ವಿವಾಹವಾಗಿ 102 ಮಕ್ಕಳಿಗೆ ತಂದೆಯಾಗಿದ್ದೇನೆ. ಆದರೆ, ಈಗ ತನ್ನ ಕುಟುಂಬದ ಊಟ, ಶಿಕ್ಷಣ, ಬಟ್ಟೆ ಭರಿಸಲು ಸಾಧ್ಯವಾಗದೆ ಆರ್ಧಿಕವಾಗಿ ಕುಸಿದ್ದಿದ್ದೇನೆ. ಜೊತೆಗೆ ಇಬ್ಬರು ಹೆಂಡತಿಯರು ಈಗಾಗಲೇ ನನ್ನನ್ನು ತೊರೆದಿದ್ದಾರೆ ಎಂದು ಮೂಸಾ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:25 pm, Fri, 9 June 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ