AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ.

Viral Video: ನೀರು ಕುಡಿಯಲು ಹೋಗಿ ಕೊಳದಲ್ಲಿ ಬಿದ್ದ ಮರಿಯಾನೆ: ರಕ್ಷಣಾ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಕೊಳದಲ್ಲಿ ಬಿದ್ದ ಮರಿಯಾನೆಯನ್ನು ಕಾಪಾಡುತ್ತಿರುವ ಆನೆಗಳು.
TV9 Web
| Edited By: |

Updated on: Aug 14, 2022 | 5:24 PM

Share

ಮಕ್ಕಳು ತಂದೆ ತಾಯಿಯ ದೊಡ್ಡ ಸಂಪತ್ತು. ಅದು ಮನುಷ್ಯರಾಗಿರಲಿ ಅಥವಾ ಪ್ರಾಣಿಯಾಗಿರಲಿ. ಮಕ್ಕಳಿಗೆ ಅಪಾಯವಾದರೆ ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.  ಕೊಳದಲ್ಲಿ ಬಿದ್ದ ತನ್ನ ಮರಿ ಆನೆಯನ್ನು ಎರಡು ಆನೆಗಳು ರಕ್ಷಣೆ ಮಾಡಿರುವಂತಹ ವಿಡಿಯೋ ಒಂದು ಸಾಮಾಜಿಕ  ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶನಿವಾರದಂದು ಗೇಬ್ರಿಯೆಲ್ ಕಾರ್ನೊ ಎಂಬ ಹೆಸರಿನ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ತಾಯಿ ಮತ್ತು ಮರಿ ಆನೆ ಕೊಳದಲ್ಲಿ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ  ಮರಿಯಾನೆ ನೀರಿನ ಕೊಳಕ್ಕೆ ಬಿಳುತ್ತದೆ. ಸ್ಥಳದಲ್ಲಿದ್ದ ತಾಯಾನೆ ಕೂಡಲೇ ಮರಿಯಾನೆಯನ್ನು ರಕ್ಷಿಸಲು ಮುಂದಾಗುತ್ತದೆ. ಅಷ್ಟರಲ್ಲಿ ಅಲ್ಲೇ ಪಕ್ಕದಲ್ಲಿದ್ದ ಮತ್ತೊಂದು ಆನೆ ಓಡಿಬಂದು ರಕ್ಷಣೆಗೆ ಪ್ರಯತ್ನಿಸುತ್ತದೆ.

ಇದನ್ನೂ ಓದಿ: ಪ್ರಿಯಕರನಿಂದ ಮೋಸಹೋದ ಆಸ್ಸೀ ಮಹಿಳೆ ಮಾಡಿದ್ದೇನು ಗೊತ್ತಾ? ಈ ಕತೆ ಓದಿ!

ಇದನ್ನೂ ಓದಿ: Udupi News: ಚಿರತೆ ದಾಳಿಯಿಂದ ಪವಾಡ ಸದೃಶವಾಗಿ ಬದುಕುಳಿದ ಸಾಕುನಾಯಿ

ಕೊಳದ ಮೇಲಿಂದ ರಕ್ಷಣೆಗೆ ಪ್ರಯತ್ನಿಸಿದರು ಸಾಧ್ಯವಾಗದಿದ್ದಾಗ ನೇರವಾಗಿ ಕೊಳದಲ್ಲಿ ಇಳಿದು ಮರಿಯಾನೆಯನ್ನು ರಕ್ಷಣೆ ಮಾಡುತ್ತವೆ. ಪೋಸ್ಟ್ ಪ್ರಕಾರ, ಈ ವಿಡಿಯೋವನ್ನು ಸಿಯೋಲ್ ಪಾರ್ಕ್‌ನಲ್ಲಿ ಸೆರೆಹಿಡಿಯಲಾಗಿದ್ದು, ವಿಡಿಯೋವನ್ನು ಶೇರ್​ ಮಾಡಿದ ಕೆಲವೇ ಗಂಟೆಗಳಲ್ಲಿ 6.7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಮತ್ತು 34,000 ಕ್ಕೂ ಹೆಚ್ಚು ಲೈಕ್ಸ್​ ಪಡೆದುಕೊಂಡಿದೆ. ಸಾವಿರಾರು ಬಳಕೆದಾರರು ಪೋಸ್ಟ್​ನ್ನು ರಿಟ್ವೀಟ್ ಮಾಡಿದ್ದು, ಸಾಕಷ್ಟು ಜನರು ಒಳ್ಳೆಯ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್