AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಾಯಿಯ ಹಿಂದೆ ಓಡುತ್ತಾ ಮುಗ್ಗರಿಸಿ ಬಿದ್ದ ಮರಿಯಾನೆ, ವೈರಲ್‌ ಆಯ್ತು ದೃಶ್ಯ

ಪುಟಾಣಿ ಆನೆಗಳು ಏನು ಮಾಡಿದ್ರು ಮುದ್ದಾಗಿ ಕಾಣಿಸುತ್ತವೆ. ಅವುಗಳ ತುಂಟಾಟಗಳು ಕಣ್ಣಿಗೆ ಖುಷಿ ಕೊಡುತ್ತವೆ. ಸೋಶಿಯಲ್‌ ಮೀಡಿಯಾದಲ್ಲಿ ಇಂತಹ ದೃಶ್ಯಗಳು ವೈರಲ್‌ ಆಗುತ್ತಿರುತ್ತವೆ. ಇದೀಗ ತಾಯಿಯ ಹಿಂದೆ ಓಡಿದ ಮರಿಯಾನೆಯೊಂದು ಮುಗ್ಗರಿಸಿ ಬಿದ್ದ ವಿಡಿಯೋ ವೈರಲ್ ಆಗಿದೆ. ಈ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತಾಯಿಯ ಹಿಂದೆ ಓಡುತ್ತಾ ಮುಗ್ಗರಿಸಿ ಬಿದ್ದ ಮರಿಯಾನೆ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 20, 2026 | 12:04 PM

Share

ಆನೆಗಳ (elephant) ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ಇದೀಗ ಆನೆಯೊಂದು ತನ್ನ ಕ್ಯೂಟ್ ನೆಸ್ ಹಾಗೂ ತುಂಟಾಟದಿಂದಲೇ ಎಲ್ಲರ ಗಮನ ಸೆಳೆದಿದೆ. ಪುಟಾಣಿ ಆನೆಯೊಂದು ತನ್ನ ತಾಯಿಯ ಹಿಂದೆ ಓಡಿ ಹೋಗಿದೆ. ಇದೇ ವೇಳೆ ಮುಗ್ಗರಿಸಿ ಬಿದ್ದು ಎಡವಟ್ಟು ಮಾಡಿಕೊಂಡಿದೆ. ಈ ಪುಟಾಣಿ ಆನೆ ಬಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಗ್ಗರಿಸಿ ಬಿದ್ದ ಮರಿಯಾನೆ

ವೈಲ್ಡ್ ರೆಸ್ಕ್ಯೂ ಹೀರೋಸ್ (Wild Rescue Heroes) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ  ತಾಯಾನೆ ಹಿಂದೆ ಮರಿಯಾನೆ ಓಡಿ ಹೋಗಿದೆ. ಇದೇ ವೇಳೆ ಕೆಳಗೆ ಇದ್ದ ಮರದ ತುಂಡು ಕಾಲಿಗೆ ತಗುಲಿ ಪುಟಾಣಿ ಆನೆ ಮುಗ್ಗರಿಸಿ ಬಿದ್ದಿದೆ. ಈ ಮರಿಯಾನೆ ಮತ್ತೆ ಎದ್ದುಕೊಂಡು ತಾಯಾನೆಯತ್ತ ಓಡಿಕೊಂಡು ಹೋಗುವ ದೃಶ್ಯವನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ಸಾಥ್ ನೀಡಿದ ತಾಯಾನೆ

ಈ ವಿಡಿಯೋ ಇದುವರೆಗೆ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕ್ಯೂಟ್ ಆದ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ಬಿದ್ರು ಎದ್ರು ಅಮ್ಮನ ಹಿಂದೆ ಹೋಗೋದು ಮಾತ್ರ ಬಿಡಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಎಷ್ಟು ಮುದ್ದಾಗಿದೆ ಈ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್