AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾದ ಖರ್ತಾನಾಕ್ ಯುವತಿ; ಕಡೆಗೂ ಸಿಕ್ಕಿ ಬಿದ್ದದ್ದು ಹೇಗೆ?

ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾಗಿ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಕಾಶ್ಮೀರದ ಶ್ರೀನಗರದಿಂದ ಬೆಳಕಿಗೆ ಬಂದಿದೆ.

Viral News: ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾದ ಖರ್ತಾನಾಕ್ ಯುವತಿ; ಕಡೆಗೂ ಸಿಕ್ಕಿ ಬಿದ್ದದ್ದು ಹೇಗೆ?
27 ಪುರುಷರನ್ನು ಮದುವೆಯಾದ ಯುವತಿImage Credit source: Housing
ಅಕ್ಷತಾ ವರ್ಕಾಡಿ
|

Updated on: Jul 18, 2023 | 2:25 PM

Share

ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾಗಿ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಕಾಶ್ಮೀರದ ಶ್ರೀನಗರದಿಂದ ಬೆಳಕಿಗೆ ಬಂದಿದೆ. ಬುದ್ಗಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರ ಲಾಲ್ ಚೌಕ್‌ನ ಪ್ರೆಸ್ ಕಾಲೋನಿಯ ಮಹಿಳೆ ಪ್ರತೀ ಬಾರೀ ಒಂದೊಂದು ಪುರುಷರನ್ನು ಮದುವೆಯಾಗಿ ಕೆಲವು ದಿನಗಳ ವರೆಗೆ ಅವರೊಂದಿಗೆ ಸಂಸಾರ ನಡೆಸಿ, ತವರು ಮನೆಗೆ ಹೋಗಿ ಬರುವುದಾಗಿ ಹೇಳಿ, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ಚಲಾಕಿ ಮಹಿಳೆ ಕಡೆಗೂ ಸಿಕ್ಕಿ ಬಿದ್ದಿದ್ದಾಳೆ.

ಮಹಿಳೆ ಜಮ್ಮುವಿನ ರಾಜೌರಿ ನಿವಾಸಿಯಾಗಿರುವ ಈಕೆ ಇಂತಹ ಪ್ಯಾನ್​​ ಮಾಡಲು ಗ್ಯಾಂಗ್ ಒಂದನ್ನು ನೇಮಿಸಿಕೊಂಡಿದ್ದು, ಈಗಾಗಲೇ ಲಕ್ಷಾಂತರ ದುಡ್ಡು ವಂಚಿಸಿರುವುದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಗನನ್ನು ಮಹಿಳೆಯೊಂದಿಗೆ ಮದುವೆ ಮಾಡುವ ನೆಪದಲ್ಲಿ ಎರಡು ಲಕ್ಷ ರೂಪಾಯಿಗಳನ್ನು ಮ್ಯಾಚ್ ಮೇಕರ್ ತನ್ನಿಂದ ಸಂಗ್ರಹಿಸಿದ್ದಾನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ

ಮಹಿಳೆ ಮತ್ತು ಆಕೆಯ ಪರಿಚಿತ ಸಹಚರರೆಲ್ಲರೂ ಸುಳ್ಳು ವಿಳಾಸಗಳ ದಾಖಲೆ ಮತ್ತು ನಕಲಿ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಸಂತ್ರಸ್ತ ಮೊಹಮ್ಮದ್ ಅಲ್ತಾಫ್ ಹೇಳಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಕೀಲ ಜಹೂರ್ ಅಹ್ಮದ್ ಅಂದ್ರಾಬಿ ಅವರು ಬದ್ಗಾಮ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ಮತ್ತು 120 ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?