AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾದ ಖರ್ತಾನಾಕ್ ಯುವತಿ; ಕಡೆಗೂ ಸಿಕ್ಕಿ ಬಿದ್ದದ್ದು ಹೇಗೆ?

ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾಗಿ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಕಾಶ್ಮೀರದ ಶ್ರೀನಗರದಿಂದ ಬೆಳಕಿಗೆ ಬಂದಿದೆ.

Viral News: ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾದ ಖರ್ತಾನಾಕ್ ಯುವತಿ; ಕಡೆಗೂ ಸಿಕ್ಕಿ ಬಿದ್ದದ್ದು ಹೇಗೆ?
27 ಪುರುಷರನ್ನು ಮದುವೆಯಾದ ಯುವತಿImage Credit source: Housing
Follow us
ಅಕ್ಷತಾ ವರ್ಕಾಡಿ
|

Updated on: Jul 18, 2023 | 2:25 PM

ಒಂದಲ್ಲಾ ಎರಡಲ್ಲಾ 27 ಪುರುಷರನ್ನು ಮದುವೆಯಾಗಿ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಕಾಶ್ಮೀರದ ಶ್ರೀನಗರದಿಂದ ಬೆಳಕಿಗೆ ಬಂದಿದೆ. ಬುದ್ಗಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಶ್ರೀನಗರ ಲಾಲ್ ಚೌಕ್‌ನ ಪ್ರೆಸ್ ಕಾಲೋನಿಯ ಮಹಿಳೆ ಪ್ರತೀ ಬಾರೀ ಒಂದೊಂದು ಪುರುಷರನ್ನು ಮದುವೆಯಾಗಿ ಕೆಲವು ದಿನಗಳ ವರೆಗೆ ಅವರೊಂದಿಗೆ ಸಂಸಾರ ನಡೆಸಿ, ತವರು ಮನೆಗೆ ಹೋಗಿ ಬರುವುದಾಗಿ ಹೇಳಿ, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದ ಚಲಾಕಿ ಮಹಿಳೆ ಕಡೆಗೂ ಸಿಕ್ಕಿ ಬಿದ್ದಿದ್ದಾಳೆ.

ಮಹಿಳೆ ಜಮ್ಮುವಿನ ರಾಜೌರಿ ನಿವಾಸಿಯಾಗಿರುವ ಈಕೆ ಇಂತಹ ಪ್ಯಾನ್​​ ಮಾಡಲು ಗ್ಯಾಂಗ್ ಒಂದನ್ನು ನೇಮಿಸಿಕೊಂಡಿದ್ದು, ಈಗಾಗಲೇ ಲಕ್ಷಾಂತರ ದುಡ್ಡು ವಂಚಿಸಿರುವುದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಗನನ್ನು ಮಹಿಳೆಯೊಂದಿಗೆ ಮದುವೆ ಮಾಡುವ ನೆಪದಲ್ಲಿ ಎರಡು ಲಕ್ಷ ರೂಪಾಯಿಗಳನ್ನು ಮ್ಯಾಚ್ ಮೇಕರ್ ತನ್ನಿಂದ ಸಂಗ್ರಹಿಸಿದ್ದಾನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ

ಮಹಿಳೆ ಮತ್ತು ಆಕೆಯ ಪರಿಚಿತ ಸಹಚರರೆಲ್ಲರೂ ಸುಳ್ಳು ವಿಳಾಸಗಳ ದಾಖಲೆ ಮತ್ತು ನಕಲಿ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಸಂತ್ರಸ್ತ ಮೊಹಮ್ಮದ್ ಅಲ್ತಾಫ್ ಹೇಳಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಕೀಲ ಜಹೂರ್ ಅಹ್ಮದ್ ಅಂದ್ರಾಬಿ ಅವರು ಬದ್ಗಾಮ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ಮತ್ತು 120 ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!